ETV Bharat / state

ಸೀಲ್​​ಡೌನ್ ಪ್ರದೇಶದಲ್ಲಿ ಕಸದ ರಾಶಿ: ಪುರಸಭೆ ನಿರ್ಲಕ್ಷ್ಯಕ್ಕೆ ಜನರ ಅಸಮಾಧಾನ

author img

By

Published : Aug 2, 2020, 2:59 PM IST

ಈ ಪ್ರದೇಶವನ್ನು ಸೀಲ್​​ಡೌನ್ ಮಾಡಿ ಈಗಾಗಲೇ ಹತ್ತಾರು ದಿನಗಳು ಕಳೆದಿವೆ. ಆದ್ರೆ, ಎಲ್ಲೆಂದರಲ್ಲಿ ಹರಡಿರುವ ಕಸ, ಕಡ್ಡಿ ಕೊಳೆತು ದುರ್ವಾಸನೆ ಬೀರುತ್ತಿದ್ದು, ಹಂದಿಗಳ ಬಿಡಾರವಾಗಿ ಮಾರ್ಪಟ್ಟಿದೆ.

ಸೀಲ್​​ಡೌನ್ ಏರಿಯಾದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ
ಸೀಲ್​​ಡೌನ್ ಏರಿಯಾದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ

ಸೇಡಂ: ಕೊರೊನಾ ಹಿನ್ನೆಲೆಯಲ್ಲಿ ಕಂಟೈನ್‌ಮೆಂಟ್‌ ಝೋನ್ ಎಂದು ಪರಿಗಣಿಸಿರುವ ಏರಿಯಾದಲ್ಲಿ ಕಸದ ರಾಶಿಯೇ ಕಂಡುಬರುತ್ತಿದ್ದು, ಪುರಸಭೆಯ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.

ಇಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯ ರಸ್ತೆಯಲ್ಲಿ ಅನೇಕರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿ ಸೀಲ್​​ಡೌನ್ ಮಾಡಲಾಗಿತ್ತು.

ಕಸ ಕೊಳೆತು ನಾರುತ್ತಿರುವುದರಿಂದ ಜನರಲ್ಲಿ ರೋಗ ಭೀತಿ ಶುರುವಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಅನ್ನೋದು ನಿವಾಸಿಗಳ ಆಗ್ರಹ.

ಸೇಡಂ: ಕೊರೊನಾ ಹಿನ್ನೆಲೆಯಲ್ಲಿ ಕಂಟೈನ್‌ಮೆಂಟ್‌ ಝೋನ್ ಎಂದು ಪರಿಗಣಿಸಿರುವ ಏರಿಯಾದಲ್ಲಿ ಕಸದ ರಾಶಿಯೇ ಕಂಡುಬರುತ್ತಿದ್ದು, ಪುರಸಭೆಯ ನಿರ್ಲಕ್ಷ್ಯಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ.

ಇಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯ ರಸ್ತೆಯಲ್ಲಿ ಅನೇಕರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಿ ಸೀಲ್​​ಡೌನ್ ಮಾಡಲಾಗಿತ್ತು.

ಕಸ ಕೊಳೆತು ನಾರುತ್ತಿರುವುದರಿಂದ ಜನರಲ್ಲಿ ರೋಗ ಭೀತಿ ಶುರುವಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಅನ್ನೋದು ನಿವಾಸಿಗಳ ಆಗ್ರಹ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.