ETV Bharat / state

ಸಿಎಎ ವಿರೋಧಿಸಿ ಜ.21ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ.. - ಕಲಬುರಗಿಯಲ್ಲಿ ಬೃಹತ್ ಸಮಾವೇಶ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಪಿಐಎಂ ಮುಖಂಡ ಸೀತಾರಾಂ ಯಚೋರಿ, ಸಿಪಿಐನ ಅತೂಲ್ ಕುಮಾರ್​ ಅಂಜನ್ ಸೇರಿ ಒಟ್ಟು 15 ರಾಷ್ಟೀಯ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲ್ಲಿದ್ದಾರೆ.

ಬೃಹತ್ ಸಮಾವೇಶ
ಬೃಹತ್ ಸಮಾವೇಶ
author img

By

Published : Jan 19, 2020, 8:00 PM IST

ಕಲಬುರಗಿ: ಜನವರಿ 21ರಂದು ಎನ್‌ಆರ್‌ಸಿ,ಸಿಎಎ, ಎನ್‌ಪಿಆರ್ ವಿರೋಧಿಸಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ರಾಷ್ಟ್ರಮಟ್ಟದ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪೀಪಲ್ಸ್ ಫೋರಂ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಪಿಐಎಂ ಮುಖಂಡ ಸೀತಾರಾಂ ಯಚೋರಿ, ಸಿಪಿಐನ ಅತೂಲ್ ಕುಮಾರ್​ ಅಂಜನ್ ಸೇರಿ ಒಟ್ಟು 15 ರಾಷ್ಟೀಯ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲ್ಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ಕಲಬುರಗಿ ಮಾತ್ರವಲ್ಲ ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಂದ ಜನ ಆಗಮಿಸಲ್ಲಿದ್ದಾರೆ ಎಂದರು.

ಕಲಬುರಗಿ: ಜನವರಿ 21ರಂದು ಎನ್‌ಆರ್‌ಸಿ,ಸಿಎಎ, ಎನ್‌ಪಿಆರ್ ವಿರೋಧಿಸಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ರಾಷ್ಟ್ರಮಟ್ಟದ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪೀಪಲ್ಸ್ ಫೋರಂ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಪಿಐಎಂ ಮುಖಂಡ ಸೀತಾರಾಂ ಯಚೋರಿ, ಸಿಪಿಐನ ಅತೂಲ್ ಕುಮಾರ್​ ಅಂಜನ್ ಸೇರಿ ಒಟ್ಟು 15 ರಾಷ್ಟೀಯ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲ್ಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ಕಲಬುರಗಿ ಮಾತ್ರವಲ್ಲ ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಿಂದ ಜನ ಆಗಮಿಸಲ್ಲಿದ್ದಾರೆ ಎಂದರು.

Intro:ಕಲಬುರಗಿ: ಎನ್.ಆರ್.ಸಿ, ಸಿಎಎ ಹಾಗೂ ಎನ್ ಪಿ‌ ಆರ್ ವಿರೋಧಿಸಿ ಜನೇವರಿ 21 ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪೀಪಲ್ಸ್ ಪೋರಂ ವತಿಯಿಂದ ಪೌರತ್ವ ಕಾಯ್ದೆ ವಿರೋಧಿಸಿ ಆಯೋಜಿಸಿರುವ ಬೃಹತ ಜನಾಂದೊಲನ ಸಮಾವೇಶದಲ್ಲಿ ರಾಷ್ಟ್ರ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಪಿಐಎಂ ಮುಖಂಡ ಸಿತಾರಾಂ ಯಚೋರಿ, ಸಿಪಿಐ ನ ಅತೂಲ್ ಕುಮಾರ ಅಂಜನ್ ಸೇರಿದಂತೆ ಒಟ್ಟು 15ರಾಷ್ಟೀಯ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲ್ಲಿದ್ದಾರೆ. ಕಲಬುರಗಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಎರಡು ಲಕ್ಷ ಜನ ಸೇರಬಹುದು ಎಂದು ಆಯೋಜಕರು ನಿರೀಕ್ಷಿಸಿದ್ದಾರೆ. ಸಮಾವೇಶದ ಹಿನ್ನೆಲೆ ಕಲಬುರಗಿಯಲ್ಲಿಂದು ಪೀಪಲ್ಸ್ ಪೋರಂ ಸಮಿತಿಯ ಮುಖಂಡರು ಪಾದಯಾತ್ರೆ ಮೂಲಕ ಜನ ಜಾಗೃತಿ ಅಭಿಯಾನ ನಡೆಸಿದರು. ನಗರದ ಸೂಪರ್ ಮಾರ್ಕೆಟ್ ತೆರಳಿ ಆಟೋ ಚಾಲಕರಿಗೆ, ಸಣ್ಣ ವ್ಯಾಪಾರಿಗಳಿಗೆ, ಅಂಗಡಿ ಮಾಲಿಕರಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು. ‌ಕಾರ್ಯಕ್ರಮಕ್ಕೆ ಕಲಬುರಗಿ ಮಾತ್ರವಲ್ಲದೆ ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ಕೊಪ್ಪಳ, ವಿಜಯಪುರ ಜಿಲ್ಲೆಗಳಿಂದ ಜನ ಆಗಮಿಸಲ್ಲಿದ್ದಾರೆ ಎಂದು ಪೀಪಲ್ಸ್ ಪೋರಂ ಅಧ್ಯಕ್ಷ ಮಾರುತಿ ಮಾನ್ಪಾಡೆ ತಿಳಿಸಿದ್ದಾರೆ.

ಬೈಟ್ :- ಮಾರುತಿ ಮಾನ್ಪಡೆ, ಪೀಪಲ್ಸ್ ಪೋರಂ ಅಧ್ಯಕ್ಷBody:ಕಲಬುರಗಿ: ಎನ್.ಆರ್.ಸಿ, ಸಿಎಎ ಹಾಗೂ ಎನ್ ಪಿ‌ ಆರ್ ವಿರೋಧಿಸಿ ಜನೇವರಿ 21 ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪೀಪಲ್ಸ್ ಪೋರಂ ವತಿಯಿಂದ ಪೌರತ್ವ ಕಾಯ್ದೆ ವಿರೋಧಿಸಿ ಆಯೋಜಿಸಿರುವ ಬೃಹತ ಜನಾಂದೊಲನ ಸಮಾವೇಶದಲ್ಲಿ ರಾಷ್ಟ್ರ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಪಿಐಎಂ ಮುಖಂಡ ಸಿತಾರಾಂ ಯಚೋರಿ, ಸಿಪಿಐ ನ ಅತೂಲ್ ಕುಮಾರ ಅಂಜನ್ ಸೇರಿದಂತೆ ಒಟ್ಟು 15ರಾಷ್ಟೀಯ ಪಕ್ಷಗಳ ನಾಯಕರು ಸಮಾವೇಶದಲ್ಲಿ ಭಾಗವಹಿಸಲ್ಲಿದ್ದಾರೆ. ಕಲಬುರಗಿ ನಗರದ ಪೀರ್ ಬಂಗಾಲಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಎರಡು ಲಕ್ಷ ಜನ ಸೇರಬಹುದು ಎಂದು ಆಯೋಜಕರು ನಿರೀಕ್ಷಿಸಿದ್ದಾರೆ. ಸಮಾವೇಶದ ಹಿನ್ನೆಲೆ ಕಲಬುರಗಿಯಲ್ಲಿಂದು ಪೀಪಲ್ಸ್ ಪೋರಂ ಸಮಿತಿಯ ಮುಖಂಡರು ಪಾದಯಾತ್ರೆ ಮೂಲಕ ಜನ ಜಾಗೃತಿ ಅಭಿಯಾನ ನಡೆಸಿದರು. ನಗರದ ಸೂಪರ್ ಮಾರ್ಕೆಟ್ ತೆರಳಿ ಆಟೋ ಚಾಲಕರಿಗೆ, ಸಣ್ಣ ವ್ಯಾಪಾರಿಗಳಿಗೆ, ಅಂಗಡಿ ಮಾಲಿಕರಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು. ‌ಕಾರ್ಯಕ್ರಮಕ್ಕೆ ಕಲಬುರಗಿ ಮಾತ್ರವಲ್ಲದೆ ಯಾದಗಿರಿ, ರಾಯಚೂರು, ಬಳ್ಳಾರಿ, ಬೀದರ್, ಕೊಪ್ಪಳ, ವಿಜಯಪುರ ಜಿಲ್ಲೆಗಳಿಂದ ಜನ ಆಗಮಿಸಲ್ಲಿದ್ದಾರೆ ಎಂದು ಪೀಪಲ್ಸ್ ಪೋರಂ ಅಧ್ಯಕ್ಷ ಮಾರುತಿ ಮಾನ್ಪಾಡೆ ತಿಳಿಸಿದ್ದಾರೆ.

ಬೈಟ್ :- ಮಾರುತಿ ಮಾನ್ಪಡೆ, ಪೀಪಲ್ಸ್ ಪೋರಂ ಅಧ್ಯಕ್ಷConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.