ETV Bharat / state

ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಸಚಿವ ಸಿ.ಟಿ. ರವಿ ವಿಶೇಷ ಪೂಜೆ

author img

By

Published : Nov 17, 2019, 12:14 PM IST

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಸಿ. ಟಿ. ರವಿ

ಕಲಬುರಗಿ: ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಜಿಲ್ಲೆಯ ಅಫಜಲ್​ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಸಿ. ಟಿ. ರವಿ

ಬೆಳ್ಳಂಬೆಳಗ್ಗೆಯೇ ದತ್ತನ ದರ್ಶನ ಪಡೆದ ಸಚಿವರು ನಂತರ ಕಾಕಡಾರತಿಯಲ್ಲಿ ಪಾಲ್ಗೊಂಡರು. ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಿ.ಟಿ. ರವಿಗೆ ಸಾಥ್ ನೀಡಿದ್ರು. ಕಳೆದ ವಾರವಷ್ಟೇ ಮಾಜಿ ಪ್ರಧಾನಿ ದೇವೇಗೌಡರು ಕೂಡಾ ದತ್ತನ ದರ್ಶನ ಪಡೆದು ದತ್ತಾತ್ರೇಯ ಸ್ವರ್ಣ ಪಾದುಕೆ ಪೂಜೆ ನೆರವೇರಿಸಿದ್ದರು.

ಕಲಬುರಗಿ: ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಜಿಲ್ಲೆಯ ಅಫಜಲ್​ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಸಿ. ಟಿ. ರವಿ

ಬೆಳ್ಳಂಬೆಳಗ್ಗೆಯೇ ದತ್ತನ ದರ್ಶನ ಪಡೆದ ಸಚಿವರು ನಂತರ ಕಾಕಡಾರತಿಯಲ್ಲಿ ಪಾಲ್ಗೊಂಡರು. ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಿ.ಟಿ. ರವಿಗೆ ಸಾಥ್ ನೀಡಿದ್ರು. ಕಳೆದ ವಾರವಷ್ಟೇ ಮಾಜಿ ಪ್ರಧಾನಿ ದೇವೇಗೌಡರು ಕೂಡಾ ದತ್ತನ ದರ್ಶನ ಪಡೆದು ದತ್ತಾತ್ರೇಯ ಸ್ವರ್ಣ ಪಾದುಕೆ ಪೂಜೆ ನೆರವೇರಿಸಿದ್ದರು.

Intro:ಕಲಬುರಗಿ:ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ,ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ವಿಶೇಷ ಪೂಜೆ ಸಲ್ಲಿಸಿದರು.

ಬೆಳ್ಳಂಬೆಳಿಗ್ಗೆಯೇ ದತ್ತನ ದರ್ಶನ ಪಡೆದ ಸಿ.ಟಿ.ರವಿ, ದತ್ತನ ಪಾದುಕೆಗಳ ದರ್ಶನ ಪಡೆದು ಕಾಕಡಾರತಿಯಲ್ಲಿ ಪಾಲ್ಗೊಂಡರು.ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಿ.ಟಿ.ರವಿಗೆ ಸಾಥ್ ನೀಡಿದರು.ಕಳೆದ ವಾರವಷ್ಟೇ ಮಾಜಿ ಪ್ರಧಾನಿ ದೇವೇಗೌಡರು ಕೂಡಾ ದತ್ತನ ದರ್ಶನ ಪಡೆದು,ದತ್ತಾತ್ರೇಯ ಸ್ವರ್ಣ ಪಾದುಕೆ ಪೂಜೆ ನೆರವೇರಿಸಿದ್ದರು.ಇದೀಗ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಸಿ.ಟಿ.ರವಿ ಸಹ ದತ್ತಾತ್ರೇಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.Body:ಕಲಬುರಗಿ:ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ,ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ವಿಶೇಷ ಪೂಜೆ ಸಲ್ಲಿಸಿದರು.

ಬೆಳ್ಳಂಬೆಳಿಗ್ಗೆಯೇ ದತ್ತನ ದರ್ಶನ ಪಡೆದ ಸಿ.ಟಿ.ರವಿ, ದತ್ತನ ಪಾದುಕೆಗಳ ದರ್ಶನ ಪಡೆದು ಕಾಕಡಾರತಿಯಲ್ಲಿ ಪಾಲ್ಗೊಂಡರು.ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಿ.ಟಿ.ರವಿಗೆ ಸಾಥ್ ನೀಡಿದರು.ಕಳೆದ ವಾರವಷ್ಟೇ ಮಾಜಿ ಪ್ರಧಾನಿ ದೇವೇಗೌಡರು ಕೂಡಾ ದತ್ತನ ದರ್ಶನ ಪಡೆದು,ದತ್ತಾತ್ರೇಯ ಸ್ವರ್ಣ ಪಾದುಕೆ ಪೂಜೆ ನೆರವೇರಿಸಿದ್ದರು.ಇದೀಗ ಕಲಬುರಗಿ ಜಿಲ್ಲಾ ಪ್ರವಾಸದಲ್ಲಿರುವ ಸಿ.ಟಿ.ರವಿ ಸಹ ದತ್ತಾತ್ರೇಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.