ETV Bharat / state

ಕಲಬುರಗಿ: ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ - minister-ishwarappa-ignored-social-distance

ಕಲಬುರಗಿಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ವೇಳೆ ಸಚಿವ ಕೆ.ಎಸ್​​.ಈಶ್ವರಪ್ಪ ಸಾಮಾಜಿಕ ಅಂತರ ನಿರ್ಲಕ್ಷಿಸಿದ ಘಟನೆ ನಡೆದಿದೆ.

minister-ishwarappa-ignored-social-distance
ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ
author img

By

Published : Jun 5, 2020, 1:10 PM IST

ಕಲಬುರಗಿ:ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರಿದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.

ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ವೀಕ್ಷಣೆಗಾಗಿ ಹೊನ್ನಕಿರಣಗಿ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಸಾಮಾಜಿಕ ಅಂತರ ಮರೆತು ಕಾಮಗಾರಿ ವೀಕ್ಷಣೆ ಮಾಡಿದರು.
minister-ishwarappa-ignored-social-distance
ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ

ನಂತರ ನಡೆದ ಸನ್ಮಾನ ಕಾರ್ಯಕ್ರಮದಲ್ಲೂ ಸಾಮಾಜಿಕ ಅಂತರ ಕಾಣಿಸಲಿಲ್ಲ. ಹೆಮ್ಮಾರಿ ಕೊರೊನಾ ಬಗ್ಗೆ ಸಚಿವರ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿತ್ತು. ಈ ವೇಳೆ ಸಂಸದ ಉಮೇಶ್​ ಜಾಧವ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ರು.

ಕಲಬುರಗಿ:ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರಿದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.

ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ ಕಾಮಗಾರಿ ವೀಕ್ಷಣೆಗಾಗಿ ಹೊನ್ನಕಿರಣಗಿ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಸಾಮಾಜಿಕ ಅಂತರ ಮರೆತು ಕಾಮಗಾರಿ ವೀಕ್ಷಣೆ ಮಾಡಿದರು.
minister-ishwarappa-ignored-social-distance
ಸಾಮಾಜಿಕ ಅಂತರ ಮರೆತ ಸಚಿವ ಕೆ.ಎಸ್​​.ಈಶ್ವರಪ್ಪ

ನಂತರ ನಡೆದ ಸನ್ಮಾನ ಕಾರ್ಯಕ್ರಮದಲ್ಲೂ ಸಾಮಾಜಿಕ ಅಂತರ ಕಾಣಿಸಲಿಲ್ಲ. ಹೆಮ್ಮಾರಿ ಕೊರೊನಾ ಬಗ್ಗೆ ಸಚಿವರ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿತ್ತು. ಈ ವೇಳೆ ಸಂಸದ ಉಮೇಶ್​ ಜಾಧವ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.