ETV Bharat / state

ಕಲುಷಿತ ನೀರು ಸೇವನೆ: ಜೇವರ್ಗಿಯಲ್ಲಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವನೆಯಿಂದಾಗಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

author img

By

Published : Jun 11, 2019, 4:42 PM IST

ಕಲುಷಿತ ನೀರು ಸೇವನೆ: 30 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲಬುರಗಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರು ತಾಂಡಾದಲ್ಲಿ ನಡೆದಿದೆ.

ಗುಡೂರು ತಾಂಡಾಕ್ಕೆ ಕಲುಷಿತಗೊಂಡ ನೀರು ಸರಬರಾಜಾಗಿದ್ದು, ಅದೇ ನೀರನ್ನು ಸೇವಿಸಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಜ್ವರದಿಂದ ತಾಂಡಾ ನಿವಾಸಿಗಳು ಅಸ್ವಸ್ಥಗೊಂಡಿದ್ದು, ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬ ರೋಗಿಗಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಲುಷಿತ ನೀರು ಸೇವನೆ: 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಇನ್ನು ಕಲುಷಿತ ನೀರು ಸೇವನೆ ದುರ್ಘಟನೆ ಬಗ್ಗೆ ಮಾಹಿತಿ ಅರಿತ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರು ತಾಂಡಾದಲ್ಲಿ ನಡೆದಿದೆ.

ಗುಡೂರು ತಾಂಡಾಕ್ಕೆ ಕಲುಷಿತಗೊಂಡ ನೀರು ಸರಬರಾಜಾಗಿದ್ದು, ಅದೇ ನೀರನ್ನು ಸೇವಿಸಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಜ್ವರದಿಂದ ತಾಂಡಾ ನಿವಾಸಿಗಳು ಅಸ್ವಸ್ಥಗೊಂಡಿದ್ದು, ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬ ರೋಗಿಗಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಲುಷಿತ ನೀರು ಸೇವನೆ: 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಇನ್ನು ಕಲುಷಿತ ನೀರು ಸೇವನೆ ದುರ್ಘಟನೆ ಬಗ್ಗೆ ಮಾಹಿತಿ ಅರಿತ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

Intro:ಕಲಬುರಗಿ: ಕಲುಷಿತ ನೀರು ಸೇವಿಸಿ ಮುವ್ವತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರು ತಾಂಡಾದಲ್ಲಿ ನಡೆದಿದೆ.

ಗುಡೂರು ತಾಂಡಾಕ್ಕೆ ಕಲುಷಿತಗೊಂಡು ನೀರು ಸರಬರಾಜುವಾಗಿದ್ದು, ಅದೆ ನೀರನ್ನು ಸೇವಿಸಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಜ್ವರದಿಂದ ತಾಂಡಾ ನಿವಾಸಿಗಳು ಅಸ್ವಸ್ಥಗೊಂಡಿದ್ದು ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿಗಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕಲುಷಿತ ದುರ್ಘಟನೆ ಬಗ್ಗೆ ಮಾಹಿತಿ ಅರಿತ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಚಿಕಿತ್ಸೆಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ತಾಲೂಕ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.Body:ಕಲಬುರಗಿ: ಕಲುಷಿತ ನೀರು ಸೇವಿಸಿ ಮುವ್ವತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರು ತಾಂಡಾದಲ್ಲಿ ನಡೆದಿದೆ.

ಗುಡೂರು ತಾಂಡಾಕ್ಕೆ ಕಲುಷಿತಗೊಂಡು ನೀರು ಸರಬರಾಜುವಾಗಿದ್ದು, ಅದೆ ನೀರನ್ನು ಸೇವಿಸಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಜ್ವರದಿಂದ ತಾಂಡಾ ನಿವಾಸಿಗಳು ಅಸ್ವಸ್ಥಗೊಂಡಿದ್ದು ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿಗಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕಲುಷಿತ ದುರ್ಘಟನೆ ಬಗ್ಗೆ ಮಾಹಿತಿ ಅರಿತ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಚಿಕಿತ್ಸೆಗೆ ತೊಂದರೆಯಾಗದಂತೆ ಸೂಕ್ತ ಕ್ರಮಕ್ಕೆ ತಾಲೂಕ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.