ETV Bharat / state

ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ನೆರೆ ಪರಿಹಾರ ಹೆಚ್ಚು ಸಿಕ್ಕಿದೆ.. ಮುಖ್ಯಮಂತ್ರಿ ಯಡಿಯೂರಪ್ಪ - ಮಾಜಿ ಸಿಎಂ ಕುಮಾರಸ್ವಾಮಿ

ಪ್ರಧಾನಿ ಮೋದಿ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಹೆಚ್ಚು ನೆರೆ ಪರಿಹಾರ ನೀಡಿದ್ದಾರೆ. ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿ ತಕ್ಕ ಉತ್ತರ ನೀಡಿದೆ ಎಂದು ಸಿಎಂ ಯಡಿಯೂರಪ್ಪ ವಿಪಕ್ಷ ನಾಯಕರಿಗೆ ಟಾಂಗ್​ ನೀಡಿದರು.

ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಅನುದಾನ ಹೆಚ್ಚು: ಬಿಎಸ್​ವೈ
author img

By

Published : Oct 5, 2019, 6:02 PM IST

ಯಾದಗಿರಿ/ ಕಲಬುರಗಿ: ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ವಿಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿ ತಕ್ಕ ಉತ್ತರ ನೀಡಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರ ವಿರುದ್ಧ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಅನುದಾನ ಹೆಚ್ಚು.. ಸಿಎಂ ಬಿಎಸ್​ವೈ

ಯಾದಗಿರಿ ಜಿಲ್ಲೆಯ ನೆರೆ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಹೆಚ್ಚು ಅನುದಾನ ನೀಡಿದ್ದಾರೆ. ಮುಂದೆಯೂ ಹೆಚ್ಚಿನ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ನೀರಾವರಿ ಯೋಜನೆಗೆ ಸಾವಿರಾರು ಕೋಟಿ ನೀಡಿದ್ದೇನೆ ಎಂದು ಹೇಳಿದರು.

ತಮ್ಮ ತಂತಿ ಮೇಲಿನ ನಡಿಗೆ ಹೇಳಿಕೆಗೆ ವ್ಯಂಗ್ಯವಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಎಸ್​ವೈ ತಿರುಗೇಟು ನೀಡಿದ್ದಾರೆ. ಅಧಿಕಾರ ಸಿಗದೆ ಇದ್ದ ಕಾರಣಕ್ಕೆ ಮತ್ತೆ ಅಧಿಕಾರದ ಆಸೆಯಿಂದ ಸಿದ್ದರಾಮಯ್ಯ ಹೀಗೆ ಟೀಕೆ-ಟಿಪ್ಪಣೆ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳಲ್ಲಿ ಸಿದ್ದಾರಮಯ್ಯ ಸಿಕ್ಕಿಕೊಂಡಿದ್ದಾರೆ. ಟೀಕೆ ಮಾಡುವುದರಿಂದ ಅವರಿಗೆ ತೃಪ್ತಿ ಸಿಕ್ಕರೆ ಸಿಗಲಿ ಬಿಡಿ ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಬರುವ 10,11ರಂದು ಅಧಿವೇಶನ ಕರೆದಿದ್ದೇವೆ. ಬಜೆಟ್‌ನಲ್ಲಿ ಅತಿವೃಷ್ಟಿ ಮಂಡನೆ ಮಾಡಿ ಅಗತ್ಯ ಕ್ರಮ ಜರುಗಿಸುವುದಾಗಿ ಸಿಎಂ ಹೇಳಿದರು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮಾತನಾಡುವುದಿಲ್ಲ ಎಂದು ಜಾರಿಕೊಂಡ ಬಿಎಸ್​ವೈ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದರು.

ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಯಡಿಯೂರಪ್ಪ ಇಂದು ಯಾದಗಿರಿಗೆ ಭೇಟಿ ನೀಡಿದ್ದಾರೆ. ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ರೈತರು ಸಿಎಂಗೆ ಮನವಿ ಸಲ್ಲಿಸಿದರು. ರೈತರ ಮನವಿ ಪಡೆದು ರಾಜನಕೊಳ್ಳೂರು ಕಡೆ ಸಿಎಂ ಹೊರಟಿದ್ದಾರೆ. ನಂತರ ಪ್ರವಾಹ ಪೀಡಿತ ಸುರಪುರ ತಾಲೂಕಿನ ತಿಂಥಣಿ, ದೇವಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ‌. ಪ್ರವಾಹದಿಂದ ಹಾನಿಯ ಸಂತ್ರಸ್ತರೊಂದಿಗೆ ಸಂವಾದ ಕೂಡಾ ನಡೆಸಲಿದ್ದಾರೆ‌. ಬಿಎಸ್‌ವೈಗೆ ಸಚಿವ ಪ್ರಭು ಚೌಹಾಣ್, ಶಾಸಕ ರಾಜುಗೌಡ ಸೇರಿ ಹಲವು ಮುಖಂಡರ ಸಾಥ್​ ನೀಡಿದ್ದಾರೆ.

ಯಾದಗಿರಿ/ ಕಲಬುರಗಿ: ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ವಿಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿ ತಕ್ಕ ಉತ್ತರ ನೀಡಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರ ವಿರುದ್ಧ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಅನುದಾನ ಹೆಚ್ಚು.. ಸಿಎಂ ಬಿಎಸ್​ವೈ

ಯಾದಗಿರಿ ಜಿಲ್ಲೆಯ ನೆರೆ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಹೆಚ್ಚು ಅನುದಾನ ನೀಡಿದ್ದಾರೆ. ಮುಂದೆಯೂ ಹೆಚ್ಚಿನ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ನೀರಾವರಿ ಯೋಜನೆಗೆ ಸಾವಿರಾರು ಕೋಟಿ ನೀಡಿದ್ದೇನೆ ಎಂದು ಹೇಳಿದರು.

ತಮ್ಮ ತಂತಿ ಮೇಲಿನ ನಡಿಗೆ ಹೇಳಿಕೆಗೆ ವ್ಯಂಗ್ಯವಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಎಸ್​ವೈ ತಿರುಗೇಟು ನೀಡಿದ್ದಾರೆ. ಅಧಿಕಾರ ಸಿಗದೆ ಇದ್ದ ಕಾರಣಕ್ಕೆ ಮತ್ತೆ ಅಧಿಕಾರದ ಆಸೆಯಿಂದ ಸಿದ್ದರಾಮಯ್ಯ ಹೀಗೆ ಟೀಕೆ-ಟಿಪ್ಪಣೆ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳಲ್ಲಿ ಸಿದ್ದಾರಮಯ್ಯ ಸಿಕ್ಕಿಕೊಂಡಿದ್ದಾರೆ. ಟೀಕೆ ಮಾಡುವುದರಿಂದ ಅವರಿಗೆ ತೃಪ್ತಿ ಸಿಕ್ಕರೆ ಸಿಗಲಿ ಬಿಡಿ ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಬರುವ 10,11ರಂದು ಅಧಿವೇಶನ ಕರೆದಿದ್ದೇವೆ. ಬಜೆಟ್‌ನಲ್ಲಿ ಅತಿವೃಷ್ಟಿ ಮಂಡನೆ ಮಾಡಿ ಅಗತ್ಯ ಕ್ರಮ ಜರುಗಿಸುವುದಾಗಿ ಸಿಎಂ ಹೇಳಿದರು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮಾತನಾಡುವುದಿಲ್ಲ ಎಂದು ಜಾರಿಕೊಂಡ ಬಿಎಸ್​ವೈ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದರು.

ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಯಡಿಯೂರಪ್ಪ ಇಂದು ಯಾದಗಿರಿಗೆ ಭೇಟಿ ನೀಡಿದ್ದಾರೆ. ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ರೈತರು ಸಿಎಂಗೆ ಮನವಿ ಸಲ್ಲಿಸಿದರು. ರೈತರ ಮನವಿ ಪಡೆದು ರಾಜನಕೊಳ್ಳೂರು ಕಡೆ ಸಿಎಂ ಹೊರಟಿದ್ದಾರೆ. ನಂತರ ಪ್ರವಾಹ ಪೀಡಿತ ಸುರಪುರ ತಾಲೂಕಿನ ತಿಂಥಣಿ, ದೇವಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ‌. ಪ್ರವಾಹದಿಂದ ಹಾನಿಯ ಸಂತ್ರಸ್ತರೊಂದಿಗೆ ಸಂವಾದ ಕೂಡಾ ನಡೆಸಲಿದ್ದಾರೆ‌. ಬಿಎಸ್‌ವೈಗೆ ಸಚಿವ ಪ್ರಭು ಚೌಹಾಣ್, ಶಾಸಕ ರಾಜುಗೌಡ ಸೇರಿ ಹಲವು ಮುಖಂಡರ ಸಾಥ್​ ನೀಡಿದ್ದಾರೆ.

Intro:ಯಾದಗಿರಿ: ಕೇಂದ್ರ ಸರಕಾರ ಪರಿಹಾರ ಕೊಟ್ಟಿಲ್ಲ ಎಂದು ವಿಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದರು. ಈಗ ಕೇಂದ್ರ ಸರಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿ ತಕ್ಕ ಉತ್ತರ ನೀಡಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರ ವಿರುದ್ದ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ನೇರೆ ಪಿಡಿತ ಪ್ರದೇಶ ವಿಕ್ಷಣೆಗೆ ಆಗಮಿಸಿ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಬೆರೆ ರಾಜ್ಯಗಳಿಗಿಂತ ರಾಜ್ಯಕ್ಕೆ ಹೆಚ್ಚು ಅನುದಾನ ನೀಡಿದ್ದಾರೆ. ಮುಂದೆ ಹೆಚ್ಚಿನ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ನೀರಾವರಿ ಯೋಜನೆಗೆ ಸಾವಿರಾರು ಕೋಟಿ ನೀಡಿದ್ದೆನೆ ಎಂದು ಹೇಳಿದರು.

ಸಿಎಂ ತಂತಿ ಮೇಲಿನ ನಡಿಗೆಯಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟುನೀಡಿದ ಬಿಎಸ್ ವಾಯ್, ಅಧಿಕಾರ ಕೈ ಬಿಟ್ಟಿದ್ದರಿಂದ ಮತ್ತೆ ಅಧಿಕಾರದ ಆಸೆಯಿಂದ ಸಿದ್ದರಾಮಯ್ಯ ಹೀಗೆ ಟೀಕೆ ಟಿಪ್ಪಣೆ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳಲ್ಲಿ ಸಿದ್ದಾರಮಯ್ಯ ಸಿಕ್ಕಿಕೊಂಡಿದ್ದಾರೆ..ಟೀಕೆ ಟಿಪ್ಪಣಿ ಮಾಡುವದರಿಂದ ಅವರಿಗೆ ತೃಪ್ತಿ ಸಿಕ್ಕರೆ ಸಿಗಲಿ ಬಿಡಿ ಎಂದು ಸಿದ್ದು ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಬರುವ 10 ,11 ರಂದು ಅಧಿವೇಶನ ಕರೆದಿದ್ದೆವೆ. ಬಜೇಟ್ ನಲ್ಲಿ ಅತಿವೃಷ್ಟಿ ಮಂಡನೆ ಮಾಡಿ ಅಗತ್ಯ ಕ್ರಮ ಜರುಗಿಸುವದಾಗಿ ಹೇಳಿದರು. ಇದೆ ವೇಳೆ ಶಾಸಕ ಬಸನಗೌಡ ಪಾಟೀಲ ಅವರಿಗೆ ಶೋಕಾಸ್ ನೋಟೀಸ್ ನೀಡಿದ್ದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಈಬಗ್ಗೆ ಮಾತನಾಡುವದಿಲ್ಲ ಎಂದು ಜಾರಿಕೊಂಡ ಬಿಎಸ್ವೈ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದರು.
ನೆರೆ ಹಾವಳಿ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಯಾದಗಿರಿಗೆ ಭೇಟಿ ನೀಡಿದ್ದಾರೆ. ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ರೈತರು ಸಿಎಂ ಗೆ ಮನವಿ ಸಲ್ಲಿಸಿದರು. ರೈತರ ಮನವಿ ಪಡೆದು ರಾಜನಕೊಳ್ಳುರು ಕಡೆ ಸಿಎಂ ಹೊರಟಿದ್ದಾರೆ. ನಂತರ ಪ್ರವಾಹ ಪೀಡಿತ ಸುರಪುರ ತಾಲೂಕಿನ ತಿಂಥಣಿ, ದೇವಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ‌. ಪ್ರವಾಹದಿಂದ ಹಾನಿಯ ಸಂತ್ರಸ್ತರೊಂದಿಗೆ ಸಂವಾದ ಕೂಡಾ ನಡೆಸಲಿದ್ದಾರೆ‌. ಬಿಎಸ್ ವೈ ಗೆ ಸಚಿವ ಪ್ರಭು ಚವ್ಹಾಣ, ಶಾಸಕ ರಾಜುಗೌಡ ಸೇರಿದಂತೆ ಹಲವು ಮುಖಂಡರ ಸಾಥ ನೀಡಿದ್ದಾರೆ.Body:ಯಾದಗಿರಿ: ಕೇಂದ್ರ ಸರಕಾರ ಪರಿಹಾರ ಕೊಟ್ಟಿಲ್ಲ ಎಂದು ವಿಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದರು. ಈಗ ಕೇಂದ್ರ ಸರಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿ ತಕ್ಕ ಉತ್ತರ ನೀಡಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕರ ವಿರುದ್ದ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ನೇರೆ ಪಿಡಿತ ಪ್ರದೇಶ ವಿಕ್ಷಣೆಗೆ ಆಗಮಿಸಿ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಬೆರೆ ರಾಜ್ಯಗಳಿಗಿಂತ ರಾಜ್ಯಕ್ಕೆ ಹೆಚ್ಚು ಅನುದಾನ ನೀಡಿದ್ದಾರೆ. ಮುಂದೆ ಹೆಚ್ಚಿನ ಹಣ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ನೀರಾವರಿ ಯೋಜನೆಗೆ ಸಾವಿರಾರು ಕೋಟಿ ನೀಡಿದ್ದೆನೆ ಎಂದು ಹೇಳಿದರು.

ಸಿಎಂ ತಂತಿ ಮೇಲಿನ ನಡಿಗೆಯಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟುನೀಡಿದ ಬಿಎಸ್ ವಾಯ್, ಅಧಿಕಾರ ಕೈ ಬಿಟ್ಟಿದ್ದರಿಂದ ಮತ್ತೆ ಅಧಿಕಾರದ ಆಸೆಯಿಂದ ಸಿದ್ದರಾಮಯ್ಯ ಹೀಗೆ ಟೀಕೆ ಟಿಪ್ಪಣೆ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳಲ್ಲಿ ಸಿದ್ದಾರಮಯ್ಯ ಸಿಕ್ಕಿಕೊಂಡಿದ್ದಾರೆ..ಟೀಕೆ ಟಿಪ್ಪಣಿ ಮಾಡುವದರಿಂದ ಅವರಿಗೆ ತೃಪ್ತಿ ಸಿಕ್ಕರೆ ಸಿಗಲಿ ಬಿಡಿ ಎಂದು ಸಿದ್ದು ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಬರುವ 10 ,11 ರಂದು ಅಧಿವೇಶನ ಕರೆದಿದ್ದೆವೆ. ಬಜೇಟ್ ನಲ್ಲಿ ಅತಿವೃಷ್ಟಿ ಮಂಡನೆ ಮಾಡಿ ಅಗತ್ಯ ಕ್ರಮ ಜರುಗಿಸುವದಾಗಿ ಹೇಳಿದರು. ಇದೆ ವೇಳೆ ಶಾಸಕ ಬಸನಗೌಡ ಪಾಟೀಲ ಅವರಿಗೆ ಶೋಕಾಸ್ ನೋಟೀಸ್ ನೀಡಿದ್ದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಈಬಗ್ಗೆ ಮಾತನಾಡುವದಿಲ್ಲ ಎಂದು ಜಾರಿಕೊಂಡ ಬಿಎಸ್ವೈ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದರು.
ನೆರೆ ಹಾವಳಿ ಪೀಡಿತ ಪ್ರದೇಶಗಳ ವೀಕ್ಷಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಯಾದಗಿರಿಗೆ ಭೇಟಿ ನೀಡಿದ್ದಾರೆ. ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ರೈತರು ಸಿಎಂ ಗೆ ಮನವಿ ಸಲ್ಲಿಸಿದರು. ರೈತರ ಮನವಿ ಪಡೆದು ರಾಜನಕೊಳ್ಳುರು ಕಡೆ ಸಿಎಂ ಹೊರಟಿದ್ದಾರೆ. ನಂತರ ಪ್ರವಾಹ ಪೀಡಿತ ಸುರಪುರ ತಾಲೂಕಿನ ತಿಂಥಣಿ, ದೇವಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ‌. ಪ್ರವಾಹದಿಂದ ಹಾನಿಯ ಸಂತ್ರಸ್ತರೊಂದಿಗೆ ಸಂವಾದ ಕೂಡಾ ನಡೆಸಲಿದ್ದಾರೆ‌. ಬಿಎಸ್ ವೈ ಗೆ ಸಚಿವ ಪ್ರಭು ಚವ್ಹಾಣ, ಶಾಸಕ ರಾಜುಗೌಡ ಸೇರಿದಂತೆ ಹಲವು ಮುಖಂಡರ ಸಾಥ ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.