ETV Bharat / state

ಕಲಬುರಗಿ ತಾಪಂ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ

ಪಿಡಿಒ ಒಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕಲಬುರಗಿ ತಾಲೂಕು ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ನಿಜಲಿಂಗಪ್ಪ ಎಂಬಾತ ಎಸಿಬಿ ಬಲೆಗೆ ಬಿದ್ದಿದ್ದಾನೆ.

author img

By

Published : May 10, 2019, 6:03 PM IST

ಎಸಿಬಿ ಬಲೆಗೆ ಬಿದ್ದ ನಿಜಲಿಂಗಪ್ಪ

ಕಲಬುರಗಿ: ತಾಲೂಕು ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ನಿಜಲಿಂಗಪ್ಪ ಎಂಬಾತ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಜೇವರ್ಗಿ ತಾಲೂಕಿನ ಅವರಾದಿ (ಬಿ) ಗ್ರಾಮ ಪಂಚಾಯತಿ ಪಿಡಿಒ ಶರಣುಗೌಡ ಎಂಬುವರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ‌ ಎನ್ನಲಾಗಿದೆ. ಪಿಡಿಒ ಶರಣಗೌಡ ಈ ಮುಂಚೆ ಕಲಬುರಗಿ ತಾಲೂಕಿನ ಕಿಣ್ಣಿ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿದ್ದರು. ಅವರಾದ (ಬಿ) ಗ್ರಾಮಕ್ಕೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಎಲ್​ಪಿಸಿ ಮತ್ತು ಸೇವಾ ಪುಸ್ತಕಗಳನ್ನು ಜೇವರ್ಗಿ ತಾಲೂಕು ಪಂಚಾಯತಿ ಕಚೇರಿಗೆ ವರ್ಗಾಯಿಸಲು ಶರಣಗೌಡನಿಗೆ, ನಿಜಲಿಂಗಪ್ಪ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ತಾಲೂಕು ಪಂಚಾಯತಿ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್ಪಿ ವಿ.ಎಂ. ಜ್ಯೋತಿ ನೇತೃತ್ವದ ತಂಡ ನಿಜಲಿಂಗಪ್ಪನನ್ನು ಭ್ರಷ್ಟಾಚಾರ ಆರೋಪದಡಿ ಬಂಧಿಸಿದೆ.

ಕಲಬುರಗಿ: ತಾಲೂಕು ಪಂಚಾಯತ್ ದ್ವಿತೀಯ ದರ್ಜೆ ಸಹಾಯಕ ನಿಜಲಿಂಗಪ್ಪ ಎಂಬಾತ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಜೇವರ್ಗಿ ತಾಲೂಕಿನ ಅವರಾದಿ (ಬಿ) ಗ್ರಾಮ ಪಂಚಾಯತಿ ಪಿಡಿಒ ಶರಣುಗೌಡ ಎಂಬುವರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ‌ ಎನ್ನಲಾಗಿದೆ. ಪಿಡಿಒ ಶರಣಗೌಡ ಈ ಮುಂಚೆ ಕಲಬುರಗಿ ತಾಲೂಕಿನ ಕಿಣ್ಣಿ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿದ್ದರು. ಅವರಾದ (ಬಿ) ಗ್ರಾಮಕ್ಕೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಎಲ್​ಪಿಸಿ ಮತ್ತು ಸೇವಾ ಪುಸ್ತಕಗಳನ್ನು ಜೇವರ್ಗಿ ತಾಲೂಕು ಪಂಚಾಯತಿ ಕಚೇರಿಗೆ ವರ್ಗಾಯಿಸಲು ಶರಣಗೌಡನಿಗೆ, ನಿಜಲಿಂಗಪ್ಪ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ತಾಲೂಕು ಪಂಚಾಯತಿ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್ಪಿ ವಿ.ಎಂ. ಜ್ಯೋತಿ ನೇತೃತ್ವದ ತಂಡ ನಿಜಲಿಂಗಪ್ಪನನ್ನು ಭ್ರಷ್ಟಾಚಾರ ಆರೋಪದಡಿ ಬಂಧಿಸಿದೆ.

Intro:ಕಲಬುರಗಿ: ಕಲಬುರಗಿ ತಾಲೂಕ ಪಂಚಾಯತ್ ದ್ವಿತೀಯ ದರ್ಜೆಯ ಸಹಾಯಕ ನಿಜಲಿಂಗಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜೇವರ್ಗಿ ತಾಲೂಕಿನ ಅವರಾದಿ ಬಿ ಗ್ರಾಮ ಪಂಚಾಯತ ಪಿಡಿಒ ಶರಣುಗೌಡ ಎಂಬುವರಿಂದ 15 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ‌ ಎನ್ನಲಾಗಿದೆ.ಪಿಡಿಒ ಶರಣಗೌಡ ಈ ಮುಂಚೆ ಕಲಬುರಗಿ ತಾಲೂಕಿನ ಕಿಣ್ಣಿ ಗ್ರಾಮ ಪಂಚಾಯತ ಪಿಡಿಒ ಆಗಿದ್ದರು. ಅವರಾದ (ಬಿ) ಗೆ ವರ್ಗಾವಣೆ ಆದ ಹಿನ್ನಲೆಯಲ್ಲಿ ಎಲ್ ಪಿಸಿ ಮತ್ತು ಸೇವಾ ಪುಸ್ತಕಗಳನ್ನು ಜೇವರ್ಗಿ ತಾಲೂಕ ಪಂಚಾಯತ ಕಛೇರಿಗೆ ವರ್ಗಾಯಿಸಲು ಶರಣಗೌಡನಿಗೆ, ನಿಜಲಿಂಗಪ್ಪ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.ತಾಲೂಕ ಪಂಚಾಯತ ಕಛೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್ಪಿ ವಿಎಂ ಜ್ಯೋತಿ ನೇತೃತ್ವದ ತಂಡ ನಿಜಲಿಂಗಪ್ಪನನ್ನು ಖೆಡ್ಡಾಗೆ ಕೆಡುವಿ ಜೈಲಿಗಟ್ಟಿದ್ದಾರೆ.ಕಳೆದ ಎರಡು ದಿನಗಳಿಂದ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳನ್ನು ಖೆಡ್ಡಾಕ್ಕೆ ಕೆಡುವುತ್ತಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದೆ.Body:ಕಲಬುರಗಿ: ಕಲಬುರಗಿ ತಾಲೂಕ ಪಂಚಾಯತ್ ದ್ವಿತೀಯ ದರ್ಜೆಯ ಸಹಾಯಕ ನಿಜಲಿಂಗಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜೇವರ್ಗಿ ತಾಲೂಕಿನ ಅವರಾದಿ ಬಿ ಗ್ರಾಮ ಪಂಚಾಯತ ಪಿಡಿಒ ಶರಣುಗೌಡ ಎಂಬುವರಿಂದ 15 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ‌ ಎನ್ನಲಾಗಿದೆ.ಪಿಡಿಒ ಶರಣಗೌಡ ಈ ಮುಂಚೆ ಕಲಬುರಗಿ ತಾಲೂಕಿನ ಕಿಣ್ಣಿ ಗ್ರಾಮ ಪಂಚಾಯತ ಪಿಡಿಒ ಆಗಿದ್ದರು. ಅವರಾದ (ಬಿ) ಗೆ ವರ್ಗಾವಣೆ ಆದ ಹಿನ್ನಲೆಯಲ್ಲಿ ಎಲ್ ಪಿಸಿ ಮತ್ತು ಸೇವಾ ಪುಸ್ತಕಗಳನ್ನು ಜೇವರ್ಗಿ ತಾಲೂಕ ಪಂಚಾಯತ ಕಛೇರಿಗೆ ವರ್ಗಾಯಿಸಲು ಶರಣಗೌಡನಿಗೆ, ನಿಜಲಿಂಗಪ್ಪ 15 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.ತಾಲೂಕ ಪಂಚಾಯತ ಕಛೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್ಪಿ ವಿಎಂ ಜ್ಯೋತಿ ನೇತೃತ್ವದ ತಂಡ ನಿಜಲಿಂಗಪ್ಪನನ್ನು ಖೆಡ್ಡಾಗೆ ಕೆಡುವಿ ಜೈಲಿಗಟ್ಟಿದ್ದಾರೆ.ಕಳೆದ ಎರಡು ದಿನಗಳಿಂದ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳನ್ನು ಖೆಡ್ಡಾಕ್ಕೆ ಕೆಡುವುತ್ತಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದೆ.aConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.