ETV Bharat / state

ಕಾಂಗ್ರೆಸ್​ಗೆ 40 ಸೀಟು ಬಂದ್ರೆ ಮೋದಿ ಗಲ್ಲಿಗೇರೋಕೆ ರೆಡಿ ಇದ್ದಾರಾ? ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

author img

By

Published : May 13, 2019, 8:46 PM IST

ಲೋಕ ಸಮರದಲ್ಲಿ ಕಾಂಗ್ರೆಸ್​ ಎರಡಂಕಿ ದಾಟುವುದಿಲ್ಲ ಎಂದು ಹೇಳುವ ಮೋದಿ ಅವರು ಕಾಂಗ್ರೆಸ್​ 40 ಸೀಟು ಗೆದ್ರೆ ನೇಣಿಗೇರೋಕೆ ಸಿದ್ದವಿದ್ದಾರಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಮೋದಿ ನೇಣಿಗೇರಲು ಸಿದ್ಧವಾದ್ರೆ ನಾವೇ ರಸ್ತೆ ರೆಡಿ ಮಾಡಿಕೊಡ್ತೆವೆ. ಮೋದಿ ಬಂದು ನೇಣು ಹಾಕಿಕೊಳ್ಳತ್ತಾರಾ? ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಚಿಂಚೋಳಿಯ ಶಾದಿಪುರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ನೋಟ್ ಬ್ಯಾನ್ ದಿಂದ ಜನಸಾಮಾನ್ಯರಿಗೆ ಆಗುವ ಎಫೆಕ್ಟ್ 50 ದಿನದಲ್ಲಿ ಸರಿಯಾಗದಿದ್ರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ರು, ಈಗಲೂ ಜನರ ಸಮಸ್ಯೆ ಹಾಗೆ ಇದೆ ಹಾಗಿದ್ರೆ ನಾವು ರಸ್ತೆ ರೆಡಿ ಮಾಡಿಕೊಡಲು ಸಿದ್ದರಿದ್ದೇವೆ
ಮೋದಿ ಬರ್ತಾರಾ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಇತ್ತೀಚಿಗೆ ರಾಜೀವ್ ಗಾಂಧಿ ಅವರ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದಕ್ಕೆ ಮೊದಲು ಕ್ಷಮೆ ಕೇಳಲಿ ಎಂದು ಪರೋಕ್ಷವಾಗಿ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟರು.


ದೇಶದಲ್ಲಿ ಎರಡಂಕಿಗಿಂತ ಹೆಚ್ಚಿನ ಸೀಟು ಕಾಂಗ್ರೆಸ್ ಗೆ ಬರುವುದಿಲ್ಲ ಎಂದು ಮೋದಿ ಹೇಳಿಕೆಗೆ 40 ಕ್ಕೂ ಅಧಿಕ ಕಾಂಗ್ರೆಸ್ ಸೀಟು ಬಂದರೆ ಪ್ರಧಾನಿ ಮೋದಿ ನೇಣು ಹಾಕಿಕೊಳ್ತಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಜರಿದಿದ್ದರು.

ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ‌ ಇಂದು ಬೆಳಗ್ಗೆ ತಿರುಗೇಟು ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಲ್ಲದೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ ಪ್ರಿಯಾಂಕ್​ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕೇಸ್ ಹಾಕ್ತಿರೋದಾದ್ರೆ ದಯವಿಟ್ಟು ಮೊದಲು ಹಾಕಿ ಎಂದು ಪ್ರಿಯಾಂಕ್ ಸವಾಲು ಹಾಕಿದ್ದಾರೆ.

ಕಲಬುರಗಿ : ಮೋದಿ ನೇಣಿಗೇರಲು ಸಿದ್ಧವಾದ್ರೆ ನಾವೇ ರಸ್ತೆ ರೆಡಿ ಮಾಡಿಕೊಡ್ತೆವೆ. ಮೋದಿ ಬಂದು ನೇಣು ಹಾಕಿಕೊಳ್ಳತ್ತಾರಾ? ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಚಿಂಚೋಳಿಯ ಶಾದಿಪುರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ನೋಟ್ ಬ್ಯಾನ್ ದಿಂದ ಜನಸಾಮಾನ್ಯರಿಗೆ ಆಗುವ ಎಫೆಕ್ಟ್ 50 ದಿನದಲ್ಲಿ ಸರಿಯಾಗದಿದ್ರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ರು, ಈಗಲೂ ಜನರ ಸಮಸ್ಯೆ ಹಾಗೆ ಇದೆ ಹಾಗಿದ್ರೆ ನಾವು ರಸ್ತೆ ರೆಡಿ ಮಾಡಿಕೊಡಲು ಸಿದ್ದರಿದ್ದೇವೆ
ಮೋದಿ ಬರ್ತಾರಾ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಇತ್ತೀಚಿಗೆ ರಾಜೀವ್ ಗಾಂಧಿ ಅವರ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದಕ್ಕೆ ಮೊದಲು ಕ್ಷಮೆ ಕೇಳಲಿ ಎಂದು ಪರೋಕ್ಷವಾಗಿ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟರು.


ದೇಶದಲ್ಲಿ ಎರಡಂಕಿಗಿಂತ ಹೆಚ್ಚಿನ ಸೀಟು ಕಾಂಗ್ರೆಸ್ ಗೆ ಬರುವುದಿಲ್ಲ ಎಂದು ಮೋದಿ ಹೇಳಿಕೆಗೆ 40 ಕ್ಕೂ ಅಧಿಕ ಕಾಂಗ್ರೆಸ್ ಸೀಟು ಬಂದರೆ ಪ್ರಧಾನಿ ಮೋದಿ ನೇಣು ಹಾಕಿಕೊಳ್ತಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಜರಿದಿದ್ದರು.

ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ‌ ಇಂದು ಬೆಳಗ್ಗೆ ತಿರುಗೇಟು ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಲ್ಲದೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ ಪ್ರಿಯಾಂಕ್​ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕೇಸ್ ಹಾಕ್ತಿರೋದಾದ್ರೆ ದಯವಿಟ್ಟು ಮೊದಲು ಹಾಕಿ ಎಂದು ಪ್ರಿಯಾಂಕ್ ಸವಾಲು ಹಾಕಿದ್ದಾರೆ.

Intro:ಮೋದಿ ನೇಣು ಹಾಕಿಕೊಳ್ಳಲು ಬರ್ತಾರಾ? ರಸ್ತೆ ಮಾಡಿ ಕೊಡ್ತೆವೆ... ಸಚಿವ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರಗಿ: ಮೋದಿ ನೇಣಿಗೇರಲು ಸಿದ್ಧವಾದ್ರೆ ನಾವೇ ರಸ್ತೆ ರೆಡಿ ಮಾಡಿಕೊಡ್ತೆವೆ. ಮೋದಿ ಬಂದು ನೇಣು ಹಾಕಿಕೊಳ್ಳತ್ತಾರಾ? ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿಂಚೋಳಿಯ ಶಾದಿಪುರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ನೋಟ್ ಬ್ಯಾನ್ ದಿಂದ ಜನಸಾಮಾನ್ಯರಿಗೆ ಆಗುವ ಎಪೇಕ್ಟ್ 50 ದಿನದಲ್ಲಿ ಸರಿಯಾಗದಿದ್ರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ರು, ಈಗಲೂ ಜನರ ಸಮಸ್ಯೆ ಹಾಗೆ ಇದೆ ಹಾಗಿದ್ರೆ ನಾವು ರಸ್ತೆ ರೆಡಿ ಮಾಡಿಕೊಡಲು ಸಿದ್ದರಿದ್ದೇವೆ
ಮೋದಿ ಬರ್ತಾರ ? ಪ್ರಿಯಾಂಕ ಖರ್ಗೆ ಪ್ರಶ್ನೆ ಮಾಡಿದರು. ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಇತ್ತೀಚಿಗೆ ರಾಜೀವ್ ಗಾಂಧೀ ಅವರ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದಕ್ಕೆ ಮೊದಲು ಕ್ಷಮೆ ಕೇಳಲಿ ಎಂದು ಪರೋಕ್ಷವಾಗಿ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟರು. ದೇಶದಲ್ಲಿ ಎರಡಂಕಿಯಕ್ಕಿಂತ ಹೆಚ್ಚಿನ ಸೀಟು ಕಾಂಗ್ರೆಸ್ ಗೆ ಬರುವದಿಲ್ಲ ಎಂದು ಮೋದಿ ಹೇಳಿಕೆಗೆ 40 ಕ್ಕೂ ಅಧಿಕ ಕಾಂಗ್ರೆಸ್ ಸೀಟು ಬಂದರೆ ಪ್ರಧಾನಿ ಮೋದಿ ನೇಣು ಹಾಕಿಕೊಳ್ತಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಜರಿದಿದ್ದರು. ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ‌ ಇಂದು ಬೆಳಗ್ಗೆ ತಿರುಗೇಟು ನೀಡಿ ಬಹಿರಂಗ ಕ್ಷಮೇ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಆಗ್ರಹಿಸಿದ್ದರು. ಅಲ್ಲದೆ ಪ್ರಕರಣ ದಾಖಲಿಸುವದಾಗಿ ಎಚ್ಚರಿಸಿದ್ದರು. ಇದಕ್ಕೆ ಪ್ರತ್ಯೂತರ ನೀಡಿದ ಪ್ರೀಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕೇಸ್ ಹಾಕ್ತಿರೋದಾದ್ರೆ ದಯವಿಟ್ಟು ಮೊದಲಿ ಹಾಕಿ ಎಂದು ಪ್ರಿಯಾಂಕ್ ಸವಾಲು ಹಾಕಿದರು.
Body:ಮೋದಿ ನೇಣು ಹಾಕಿಕೊಳ್ಳಲು ಬರ್ತಾರಾ? ರಸ್ತೆ ಮಾಡಿ ಕೊಡ್ತೆವೆ... ಸಚಿವ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರಗಿ: ಮೋದಿ ನೇಣಿಗೇರಲು ಸಿದ್ಧವಾದ್ರೆ ನಾವೇ ರಸ್ತೆ ರೆಡಿ ಮಾಡಿಕೊಡ್ತೆವೆ. ಮೋದಿ ಬಂದು ನೇಣು ಹಾಕಿಕೊಳ್ಳತ್ತಾರಾ? ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಿಂಚೋಳಿಯ ಶಾದಿಪುರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ನೋಟ್ ಬ್ಯಾನ್ ದಿಂದ ಜನಸಾಮಾನ್ಯರಿಗೆ ಆಗುವ ಎಪೇಕ್ಟ್ 50 ದಿನದಲ್ಲಿ ಸರಿಯಾಗದಿದ್ರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ರು, ಈಗಲೂ ಜನರ ಸಮಸ್ಯೆ ಹಾಗೆ ಇದೆ ಹಾಗಿದ್ರೆ ನಾವು ರಸ್ತೆ ರೆಡಿ ಮಾಡಿಕೊಡಲು ಸಿದ್ದರಿದ್ದೇವೆ
ಮೋದಿ ಬರ್ತಾರ ? ಪ್ರಿಯಾಂಕ ಖರ್ಗೆ ಪ್ರಶ್ನೆ ಮಾಡಿದರು. ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಇತ್ತೀಚಿಗೆ ರಾಜೀವ್ ಗಾಂಧೀ ಅವರ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದಕ್ಕೆ ಮೊದಲು ಕ್ಷಮೆ ಕೇಳಲಿ ಎಂದು ಪರೋಕ್ಷವಾಗಿ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟರು. ದೇಶದಲ್ಲಿ ಎರಡಂಕಿಯಕ್ಕಿಂತ ಹೆಚ್ಚಿನ ಸೀಟು ಕಾಂಗ್ರೆಸ್ ಗೆ ಬರುವದಿಲ್ಲ ಎಂದು ಮೋದಿ ಹೇಳಿಕೆಗೆ 40 ಕ್ಕೂ ಅಧಿಕ ಕಾಂಗ್ರೆಸ್ ಸೀಟು ಬಂದರೆ ಪ್ರಧಾನಿ ಮೋದಿ ನೇಣು ಹಾಕಿಕೊಳ್ತಾರ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಜರಿದಿದ್ದರು. ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ‌ ಇಂದು ಬೆಳಗ್ಗೆ ತಿರುಗೇಟು ನೀಡಿ ಬಹಿರಂಗ ಕ್ಷಮೇ ಕೇಳುವಂತೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಆಗ್ರಹಿಸಿದ್ದರು. ಅಲ್ಲದೆ ಪ್ರಕರಣ ದಾಖಲಿಸುವದಾಗಿ ಎಚ್ಚರಿಸಿದ್ದರು. ಇದಕ್ಕೆ ಪ್ರತ್ಯೂತರ ನೀಡಿದ ಪ್ರೀಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕೇಸ್ ಹಾಕ್ತಿರೋದಾದ್ರೆ ದಯವಿಟ್ಟು ಮೊದಲಿ ಹಾಕಿ ಎಂದು ಪ್ರಿಯಾಂಕ್ ಸವಾಲು ಹಾಕಿದರು.
Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.