ETV Bharat / state

ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಓದಿ ಸಿಎಎ ವಿರುದ್ಧ ವಿನೂತನ ಪ್ರತಿಭಟನೆ - Read the preamble to the constitution in kalaburagi

ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ನಗರದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಗೆ ವಿರೋಧ ವ್ಯಕ್ತಪಡಿಸಲಾಯಿತು.

protest against the CAA in Kalaburagi
ಕಲಬುರಗಿಯಲ್ಲಿ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಪಠಣ
author img

By

Published : Jan 26, 2020, 7:36 PM IST


ಕಲಬುರಗಿ: ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ನಗರದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಗೆ ವಿರೋಧ ವ್ಯಕ್ತಪಡಿಸಲಾಯಿತು. ಕರ್ನಾಟಕ ಪೀಪಲ್ಸ್ ಫೋರಂ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿ ಎದುರು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.

ಕಲಬುರಗಿಯಲ್ಲಿ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಪಠಣ

ಪೌರತ್ವದ ಹೆಸರಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಸಿವಿಲ್ ವಾರ್ ಸೃಷ್ಟಿಸುವ ಮೂಲಕ ದೇಶ ಇಬ್ಭಾಗ ಮಾಡಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಎ, ಎನ್​​ಆರ್​​ಸಿ ಹಾಗೂ ಎನ್​​ಪಿಆರ್ ಕಾಯ್ದೆಗಳ ಜಾರಿಗೆ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಿಪಿಐ, ಸಿಪಿಐಎಂ, ದಲಿತ ಮತ್ತು ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡು, ಸಿಎಎ ವಿರುದ್ದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.


ಕಲಬುರಗಿ: ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ನಗರದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಗೆ ವಿರೋಧ ವ್ಯಕ್ತಪಡಿಸಲಾಯಿತು. ಕರ್ನಾಟಕ ಪೀಪಲ್ಸ್ ಫೋರಂ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿ ಎದುರು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು.

ಕಲಬುರಗಿಯಲ್ಲಿ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಪಠಣ

ಪೌರತ್ವದ ಹೆಸರಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಸಿವಿಲ್ ವಾರ್ ಸೃಷ್ಟಿಸುವ ಮೂಲಕ ದೇಶ ಇಬ್ಭಾಗ ಮಾಡಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ಸಿಎಎ, ಎನ್​​ಆರ್​​ಸಿ ಹಾಗೂ ಎನ್​​ಪಿಆರ್ ಕಾಯ್ದೆಗಳ ಜಾರಿಗೆ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಿಪಿಐ, ಸಿಪಿಐಎಂ, ದಲಿತ ಮತ್ತು ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡು, ಸಿಎಎ ವಿರುದ್ದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.

Intro:ಕಲಬುರಗಿ: ಜಿಲ್ಲೆಯಲ್ಲಿ ಪೌರತ್ವ ವಿರೋಧಿ ಹೋರಾಟಗಳು ಮುಂದುವರೆದಿದೆ. ಅಸಹಾಕಾರ ಚಳುವಳಿಯ ನಂತರ ಇಂದು ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಿಎಎ, ಎನ್ ಆರ್ ಸಿ ಹಾಗೂ ಎನ್ ಪಿ ಆರ್ ವಿರುದ್ಧ ರಾಷ್ಟ್ರಮಟ್ಟದ ಸಮಾವೇಶದ ನಂತರ ನಗರದಲ್ಲಿ ಅಸಹಾಕಾರ ಚಳುವಳಿ ಇಂದು ಕರ್ನಾಟಕ ಪೀಪಲ್ಸ್ ಫೋರಂ ನೇತೃತ್ವದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜಗತ್ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿ ಎದುರು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಪೌರತ್ವದ ಹೆಸರಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಸಿವಿಲ್ ವಾರ್ ಸೃಷ್ಟಿಸುವ ಮೂಲಕ ದೇಶ ಇಬ್ಭಾಗ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಪೌರತ್ವ ಮಸೂದೆ ಜಾರಿಗೆ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಿಪಿಐ, ಸಿಪಿಐಎಂ, ದಲಿತ ಮತ್ತು ರೈತ ಸಂಘಟನೆಗಳು ಮುಖಂಡರು ಪಾಲ್ಗೊಂಡು ಸಂವಿಧಾನ ಪೀಠಿಕೆ ಓದಿ, ಶಪಥ ಮಾಡಿದರು. ಎನ್.ಆರ್.ಸಿ., ಎನ್.ಪಿ.ಆರ್. ಹಾಗೂ ಸಿಎಎ ವಿರುದ್ದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.Body:ಕಲಬುರಗಿ: ಜಿಲ್ಲೆಯಲ್ಲಿ ಪೌರತ್ವ ವಿರೋಧಿ ಹೋರಾಟಗಳು ಮುಂದುವರೆದಿದೆ. ಅಸಹಾಕಾರ ಚಳುವಳಿಯ ನಂತರ ಇಂದು ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಿಎಎ, ಎನ್ ಆರ್ ಸಿ ಹಾಗೂ ಎನ್ ಪಿ ಆರ್ ವಿರುದ್ಧ ರಾಷ್ಟ್ರಮಟ್ಟದ ಸಮಾವೇಶದ ನಂತರ ನಗರದಲ್ಲಿ ಅಸಹಾಕಾರ ಚಳುವಳಿ ಇಂದು ಕರ್ನಾಟಕ ಪೀಪಲ್ಸ್ ಫೋರಂ ನೇತೃತ್ವದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜಗತ್ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿ ಎದುರು ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಪೌರತ್ವದ ಹೆಸರಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರು, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಸಿವಿಲ್ ವಾರ್ ಸೃಷ್ಟಿಸುವ ಮೂಲಕ ದೇಶ ಇಬ್ಭಾಗ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಪೌರತ್ವ ಮಸೂದೆ ಜಾರಿಗೆ ಅವಕಾಶ ನೀಡೋದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಿಪಿಐ, ಸಿಪಿಐಎಂ, ದಲಿತ ಮತ್ತು ರೈತ ಸಂಘಟನೆಗಳು ಮುಖಂಡರು ಪಾಲ್ಗೊಂಡು ಸಂವಿಧಾನ ಪೀಠಿಕೆ ಓದಿ, ಶಪಥ ಮಾಡಿದರು. ಎನ್.ಆರ್.ಸಿ., ಎನ್.ಪಿ.ಆರ್. ಹಾಗೂ ಸಿಎಎ ವಿರುದ್ದ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.