ETV Bharat / state

ಪ್ರಚಾರಕ್ಕೆ ಹೋದವರಿಗೆ ಗ್ರಾಮಸ್ಥರಿಂದ ಘೇರಾವ್​​​... ಜಾಧವ್​ ಕೈ ಬಿಟ್ಟಿದ್ದಕ್ಕೆ ಸ್ಪಷ್ಟನೆ ಕೇಳಿದ ಜನ - Kalaburagi

ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್​​ಗೆ ಚಿಂಚೋಳಿ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿದ್ದರು. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ, ಕಾರಣವಿಲ್ಲದೇ ಅವರು ಕಾಂಗ್ರೆಸ್​ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಅವರು ಕಾಂಗ್ರೆಸ್​ ತೊರೆದಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಗ್ರಾಮಸ್ಥರಿಂದ ಘೇರಾವ್
author img

By

Published : May 8, 2019, 7:28 PM IST

ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ್​ ಜಾಧವ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕರಿಗೆ ತಾಂಡದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕರಿಗೆ ಗ್ರಾಮಸ್ಥರಿಂದ ಘೇರಾವ್

ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್​​ಗೆ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಡಾ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ. ಆದ್ರೆ ಅವ್ರು ಕಾರಣವಿಲ್ಲದೇ ಕಾಂಗ್ರೆಸ್​ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್​ ಬಿಟ್ಟು ಹೋಗಿದ್ದಾರೆ ಅನ್ನೋದರ ಬಗ್ಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.

ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲವೆಂದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೂ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ್​ ಜಾಧವ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ನಾಯಕರಿಗೆ ತಾಂಡದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

ಬಿಜೆಪಿ ನಾಯಕರಿಗೆ ಗ್ರಾಮಸ್ಥರಿಂದ ಘೇರಾವ್

ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್​​ಗೆ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಡಾ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ. ಆದ್ರೆ ಅವ್ರು ಕಾರಣವಿಲ್ಲದೇ ಕಾಂಗ್ರೆಸ್​ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಕಾಂಗ್ರೆಸ್​ ಬಿಟ್ಟು ಹೋಗಿದ್ದಾರೆ ಅನ್ನೋದರ ಬಗ್ಗೆ ಸ್ಪಷ್ಟಪಡಿಸುವಂತೆ ಆಗ್ರಹಿಸಿದರು.

ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲವೆಂದು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೂ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

Intro:ಪ್ರಚಾರಕ್ಕೆ ಬಂದ ಬಿಜೆಪಿ ನಾಯಕರನ್ನು ಮುತ್ತಿಗೆ ಹಾಕಿದ ಜನತೆ... ಜಾದವ್ ಪಕ್ಷ ಬಿಟ್ಟಿದ್ದು ಯಾಕೆ? ಸ್ಪಷ್ಟನೆ ಕೇಳಿದ ಗ್ರಾಮಸ್ಥರು...

ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ ಜಾದವ್ ಪರವಾಗಿ ಪ್ರಚಾರಕ್ಕೆ ತೆರಳಿದ ಬಿಜೆಪಿ ಮುಖಂಡರಿಗೆ ತಾಂಡದ ಜನತೆ ಮುತ್ತಿಗೆ ಹಾಕಿ ಚುರುಕು ಮುಟ್ಟಿಸಿರುವ ಘಟನೆ ನಡೆದಿದೆ. ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್‌ಗೆ ಚಿಂಚೋಳಿ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ, ಕಾರಣವಿಲ್ಲದೇ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದಾರೆ ಎನ್ನೊದು ಸ್ಪಷ್ಟಪಡಿಸಲು ಆಗ್ರಹಿಸಿದ್ದಾರೆ. ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲ ಅಂತಾ ತರಾಟೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ವಾಪಸ್ಸಾಗಿದ್ದಾರೆ.
Body:ಪ್ರಚಾರಕ್ಕೆ ಬಂದ ಬಿಜೆಪಿ ನಾಯಕರನ್ನು ಮುತ್ತಿಗೆ ಹಾಕಿದ ಜನತೆ... ಜಾದವ್ ಪಕ್ಷ ಬಿಟ್ಟಿದ್ದು ಯಾಕೆ? ಸ್ಪಷ್ಟನೆ ಕೇಳಿದ ಗ್ರಾಮಸ್ಥರು...

ಕಲಬುರಗಿ: ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಅವಿನಾಶ ಜಾದವ್ ಪರವಾಗಿ ಪ್ರಚಾರಕ್ಕೆ ತೆರಳಿದ ಬಿಜೆಪಿ ಮುಖಂಡರಿಗೆ ತಾಂಡದ ಜನತೆ ಮುತ್ತಿಗೆ ಹಾಕಿ ಚುರುಕು ಮುಟ್ಟಿಸಿರುವ ಘಟನೆ ನಡೆದಿದೆ. ಮಾಜಿ ಸಚಿವ ವಿ ಸೋಮಣ್ಣ ಮತ್ತು ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್‌ಗೆ ಚಿಂಚೋಳಿ ತಾಲೂಕಿನ ಮೋಘಾ ತಾಂಡದಲ್ಲಿ ಗ್ರಾಮಸ್ಥರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಉಮೇಶ್ ಜಾಧವ್‌ಗೆ ಮತ ಹಾಕಿದ್ವಿ, ಕಾರಣವಿಲ್ಲದೇ ಪಕ್ಷ ಬಿಟ್ಟು ಹೋಗಿದ್ದಾರೆ. ಯಾವ ಕಾರಣಕ್ಕೆ ಪಕ್ಷ ಬಿಟ್ಟು ಹೋಗಿದ್ದಾರೆ ಎನ್ನೊದು ಸ್ಪಷ್ಟಪಡಿಸಲು ಆಗ್ರಹಿಸಿದ್ದಾರೆ. ಮತ ಹಾಕಿದ ಜನರಿಗೆ ಮೋಸ ಮಾಡಿದ ಜಾಧವ್‌ಗೆ ನಮ್ಮ ಗ್ರಾಮಕ್ಕೆ ಬಂದು ಮತ ಕೇಳುವ ಹಕ್ಕಿಲ್ಲ ಅಂತಾ ತರಾಟೆ ತೆಗೆದುಕೊಂಡ ಗ್ರಾಮಸ್ಥರು, ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನಲೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಿಜೆಪಿ ನಾಯಕರು ಬಂದ ದಾರಿಗೆ ವಾಪಸ್ಸಾಗಿದ್ದಾರೆ.
Conclusion:

For All Latest Updates

TAGGED:

Kalaburagi
ETV Bharat Logo

Copyright © 2025 Ushodaya Enterprises Pvt. Ltd., All Rights Reserved.