ETV Bharat / state

ಎಸ್.ಸಿ. ಸಮುದಾಯದ ಮೀಸಲಾತಿ ಕಬಳಿಕೆ ಆರೋಪ: ದಲಿತ ಸಂಘಟನೆಗಳ ಪ್ರತಿಭಟನೆ

author img

By

Published : Dec 17, 2019, 8:14 PM IST

ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳಿಗೆ ನೀಡಿರೋ ಮೀಸಲಾತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.

protest-by-dalit-organizations-in-kalburgi
ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳ ಮೀಸಲಾತಿ ಕಬಳಿಕೆ ವಿಚಾರ... ದಲಿತ ಸಂಘಟನೆಗಳಿಂದ ಪ್ರತಿಭಟನೆ...

ಕಲಬುರಗಿ: ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳಿಗೆ ನೀಡಿರೋ ಮೀಸಲಾತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.

ನಕಲಿ ಬೇಡ ಜಂಗಮ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಕಲಿ ಬೇಡ ಜಂಗಮ ಪ್ರಮಾಣಪತ್ರ ಸಲ್ಲಿಸಿ ಎಸ್.ಸಿ.ಗಳ ಮೀಸಲಾತಿ ಕಬಳಿಸಲಾಗುತ್ತಿದೆ. ಕೂಡಲೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್.ಸಿ.ಗಳ ಮೀಸಲಾತಿ ಕಬಳಿಕೆ ಆರೋಪ... ದಲಿತ ಸಂಘಟನೆಗಳಿಂದ ಪ್ರತಿಭಟನೆ

ಈ ಹಿಂದೆ ನಕಲಿ ಬೇಡ ಜಂಗಮ ಹೆಸರಲ್ಲಿ ನೌಕರಿ ಗಿಟ್ಟಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಹಾಗೆಯೇ ಈ ಕುರಿತು ಜನಪ್ರತಿನಿಧಿಗಳು ಧ್ವನಿ ಎತ್ತಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಲಬುರಗಿ: ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳಿಗೆ ನೀಡಿರೋ ಮೀಸಲಾತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.

ನಕಲಿ ಬೇಡ ಜಂಗಮ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಕಲಿ ಬೇಡ ಜಂಗಮ ಪ್ರಮಾಣಪತ್ರ ಸಲ್ಲಿಸಿ ಎಸ್.ಸಿ.ಗಳ ಮೀಸಲಾತಿ ಕಬಳಿಸಲಾಗುತ್ತಿದೆ. ಕೂಡಲೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್.ಸಿ.ಗಳ ಮೀಸಲಾತಿ ಕಬಳಿಕೆ ಆರೋಪ... ದಲಿತ ಸಂಘಟನೆಗಳಿಂದ ಪ್ರತಿಭಟನೆ

ಈ ಹಿಂದೆ ನಕಲಿ ಬೇಡ ಜಂಗಮ ಹೆಸರಲ್ಲಿ ನೌಕರಿ ಗಿಟ್ಟಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಹಾಗೆಯೇ ಈ ಕುರಿತು ಜನಪ್ರತಿನಿಧಿಗಳು ಧ್ವನಿ ಎತ್ತಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Intro:ಕಲಬುರಗಿ:ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳಿಗೆ ನೀಡಿರೋ ಮೀಸಲಾತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು. ನಕಲಿ ಬೇಡ ಜಂಗಮ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿ ಎಸ್.ಸಿ.ಗಳ ಮೀಸಲಾತಿ ಕಬಳಿಸಲಾಗುತ್ತಿದೆ. ಕೂಡಲೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿಂದೆ ನಕಲಿ ಬೇಡ ಜಂಗಮ ಹೆಸರಲ್ಲಿ ನೌಕರಿ ಗಿಟ್ಟಿಸಿದವರ ಮೇಲೆಯೂ ಕ್ರಮ ಕೈಗೊಳ್ಳಬೇಕೆಂದು ಈ ಕುರಿತು ಜನ ಪ್ರತಿನಿಧಿಗಳು ಧ್ವನಿಯತ್ತುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.Body:ಕಲಬುರಗಿ:ಬೇಡ ಜಂಗಮ ಹೆಸರಲ್ಲಿ ಎಸ್.ಸಿ.ಗಳಿಗೆ ನೀಡಿರೋ ಮೀಸಲಾತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು. ನಕಲಿ ಬೇಡ ಜಂಗಮ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಕಲಿ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿ ಎಸ್.ಸಿ.ಗಳ ಮೀಸಲಾತಿ ಕಬಳಿಸಲಾಗುತ್ತಿದೆ. ಕೂಡಲೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಹಿಂದೆ ನಕಲಿ ಬೇಡ ಜಂಗಮ ಹೆಸರಲ್ಲಿ ನೌಕರಿ ಗಿಟ್ಟಿಸಿದವರ ಮೇಲೆಯೂ ಕ್ರಮ ಕೈಗೊಳ್ಳಬೇಕೆಂದು ಈ ಕುರಿತು ಜನ ಪ್ರತಿನಿಧಿಗಳು ಧ್ವನಿಯತ್ತುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.