ETV Bharat / state

ನಿರ್ಬಂಧಿತ ಕೀಟನಾಶಕ ಮಾರಾಟ ಖಂಡಿಸಿ ರಾಜ್ಯ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ..

author img

By

Published : Nov 22, 2019, 4:53 PM IST

ಕಲಬುರಗಿಯಲ್ಲಿ ನಿರ್ಬಂಧಿತ ಕೀಟನಾಶಕ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಕಲಬುರಗಿ:ನಿರ್ಬಂಧಿತ ಕೀಟನಾಶಕ ಔಷಧಿಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ..

ಮನುಷ್ಯನು ಸೇವಿಸುವ ದ್ವಿದಳ ಧಾನ್ಯಗಳು, ತರಕಾರಿಗಳಿಗಳಿಗೆ ನಿರ್ಬಂಧಿತ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಸಿಂಪಡಣೆ ವೇಳೆ ಅನೇಕ ರೈತರು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿದೆ. ಆದ್ದರಿಂದ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕೀಟನಾಶಕ ಜಾಲವನ್ನು ಪತ್ತೆ ಹಚ್ಚಿಬೇಕು. ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಇಲಾಖೆಯ ನಿರ್ಲಕ್ಷ್ಯದಿಂದ ಇಂಥ ಅವಘಡಗಳು ಹೆಚ್ಚಾಗುತ್ತಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಕಲಬುರಗಿ:ನಿರ್ಬಂಧಿತ ಕೀಟನಾಶಕ ಔಷಧಿಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ..

ಮನುಷ್ಯನು ಸೇವಿಸುವ ದ್ವಿದಳ ಧಾನ್ಯಗಳು, ತರಕಾರಿಗಳಿಗಳಿಗೆ ನಿರ್ಬಂಧಿತ ಕೀಟನಾಶಕ ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಸಿಂಪಡಣೆ ವೇಳೆ ಅನೇಕ ರೈತರು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿದೆ. ಆದ್ದರಿಂದ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕೀಟನಾಶಕ ಜಾಲವನ್ನು ಪತ್ತೆ ಹಚ್ಚಿಬೇಕು. ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಇಲಾಖೆಯ ನಿರ್ಲಕ್ಷ್ಯದಿಂದ ಇಂಥ ಅವಘಡಗಳು ಹೆಚ್ಚಾಗುತ್ತಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Intro:ಕಲಬುರಗಿ:ನಿರ್ಬಂಧಿತ ಕೀಟನಾಶಕ ಔಷಧಿಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೃಷಿ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಮನುಷ್ಯನು ಸೇವಿಸುವ ದ್ವಿದಳ ಧಾನ್ಯಗಳು, ತರಕಾರಿಗಳಿಗಳಿಗೆ ನಿರ್ಬಂಧಿತ ಕೀಟನಾಶಕ ಸಿಂಪರಣೆ ಮಾಡಲಾಗುತ್ತಿದೆ. ಇದರುಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಔಷಧಿ ಸಿಂಪಡಣೆ ವೇಳೆ ಅನೇಕ ರೈತರು ನಿಧನ ಹೊಂದಿದ್ದಾರೆ.ಆದ್ದರಿಂದ ಕೇಂದ್ರ ಸರ್ಕಾರ ನಿರ್ಬಂಧಿತ ಕೀಟನಾಶಕ ಜಾಲವನ್ನು ಪತ್ತೆ ಹಚ್ಚಿ, ಅಂತಹ ಕಂಪನಿಗಳ ಮೇಲೆ ನಿರ್ಬಂಧ ಹೇರಬೇಕು. ನಿರ್ಬಂಧಿತ ಕೀಟನಾಶಕಗಳ ಮಾರಾಟವನ್ನು ಸಂಪೂರ್ಣ ಸ್ಥಗಿಯಗೊಳಿಸುವಂತೆ ಒತ್ತಾಯಿಸಿದರು. ನಿರ್ಬಂಧಿತ ಔಷಧ ಮಾರಾಟ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.Body:ಕಲಬುರಗಿ:ನಿರ್ಬಂಧಿತ ಕೀಟನಾಶಕ ಔಷಧಿಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಕೃಷಿ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಮನುಷ್ಯನು ಸೇವಿಸುವ ದ್ವಿದಳ ಧಾನ್ಯಗಳು, ತರಕಾರಿಗಳಿಗಳಿಗೆ ನಿರ್ಬಂಧಿತ ಕೀಟನಾಶಕ ಸಿಂಪರಣೆ ಮಾಡಲಾಗುತ್ತಿದೆ. ಇದರುಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಔಷಧಿ ಸಿಂಪಡಣೆ ವೇಳೆ ಅನೇಕ ರೈತರು ನಿಧನ ಹೊಂದಿದ್ದಾರೆ.ಆದ್ದರಿಂದ ಕೇಂದ್ರ ಸರ್ಕಾರ ನಿರ್ಬಂಧಿತ ಕೀಟನಾಶಕ ಜಾಲವನ್ನು ಪತ್ತೆ ಹಚ್ಚಿ, ಅಂತಹ ಕಂಪನಿಗಳ ಮೇಲೆ ನಿರ್ಬಂಧ ಹೇರಬೇಕು. ನಿರ್ಬಂಧಿತ ಕೀಟನಾಶಕಗಳ ಮಾರಾಟವನ್ನು ಸಂಪೂರ್ಣ ಸ್ಥಗಿಯಗೊಳಿಸುವಂತೆ ಒತ್ತಾಯಿಸಿದರು. ನಿರ್ಬಂಧಿತ ಔಷಧ ಮಾರಾಟ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.