ETV Bharat / state

ಸಿಎಎ, ಎನ್​ಆರ್​ಸಿ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಸಿಎಎ, ಎನ್​ಆರ್​ಸಿ ವಿರೋಧಿಸಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

author img

By

Published : Dec 30, 2019, 5:16 PM IST

protest
ಸಿಎಎ ವಿರೋಧಿಸಿ ಪ್ರತಿಭಟನೆ

ಕಲಬುರಗಿ: ಸಿಎಎ, ಎನ್​ಆರ್​ಸಿ ವಿರೋಧಿಸಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಸಿಎಎ ವಿರೋಧಿಸಿ ಪ್ರತಿಭಟನೆ

ನಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಸಿಎಎ, ಎನ್​ಆರ್​ಸಿ ವಿರೋಧಿ ಒಕ್ಕೂಟದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಡಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಅನೇಕ ಸಾಹಿತಿಗಳು, ಪ್ರಗತಿಪರ ಚಿಂತಕರು ಭಾಗವಹಿಸಿದ್ದರು.

ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಕೆ.ನೀಲಾ, ಸಿಎಎ ಹಾಗೂ ಎನ್​ಆರ್​ಸಿ ಸಂವಿಧಾನ ವಿರೋಧಿ ಕಾಯ್ದೆಯಾಗಿವೆ. ಕೇಂದ್ರ ಬಿಜೆಪಿ ಸರ್ಕಾರ ಧರ್ಮಗಳ ಆಧಾರದ ಮೇಲೆ ದೇಶ ಒಡೆಯುವ ಸಂಚು ನಡೆಸಿದೆ. ಭಾರತದ ಸಂವಿಧಾನ ಧರ್ಮದ ಆಧಾರದ ಮೇಲೆ ರಚಿಸಲಾಗಿಲ್ಲ. ಬಿಜೆಪಿ ಸರ್ಕಾರ ಸಂವಿಧಾನದ ಆಶಯವನ್ನು ಗಾಳಿಗೆ ತೂರಿ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಈ ವೇಳೆ ಹಿರಿಯ ನ್ಯಾಯವಾದಿ ನಾಸೀರ್ ಹುಸೇನ್ ಉಸ್ತಾದ್, ದಲಿತ ಮುಖಂಡ ಟೋಪ್ಪಣ್ಣಾ ಕೋಮಟೆ, ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ್, ಮುಸ್ಲಿಂ ಸಮುದಾಯದ ಮುಖಂಡರಾದ ಮಹಿಮೂದ್ ಸಾಹೇಬ್, ಮಖ್ಬೂಲ್ ಜಾನಿ, ವಹಾಜ್ ಬಾಬಾ, ಎಸ್​ಡಿಟಿ ಯು ರಹೀಮ್ ಪಟೇಲ್‌, ಎಸ್​ಯುಸಿಐ ಮುಖಂಡ ರಾಮಣ್ಣಾ ಇಬ್ರಾಹಿಮಪೂರ್, ಮಝರ್ ಹುಸೇನ್, ನಾಗೇಂದ್ರ ಜವಳಿ, ಶ್ರವಣ ಕುಮಾರ್ ಮೋಸಲಗಿ ಸೇರಿದಂತೆ ಒಕ್ಕೂಟದ ಸದಸ್ಯರು ಹಾಗೂ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿ: ಸಿಎಎ, ಎನ್​ಆರ್​ಸಿ ವಿರೋಧಿಸಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಸಿಎಎ ವಿರೋಧಿಸಿ ಪ್ರತಿಭಟನೆ

ನಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಸಿಎಎ, ಎನ್​ಆರ್​ಸಿ ವಿರೋಧಿ ಒಕ್ಕೂಟದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಡಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಅನೇಕ ಸಾಹಿತಿಗಳು, ಪ್ರಗತಿಪರ ಚಿಂತಕರು ಭಾಗವಹಿಸಿದ್ದರು.

ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಕೆ.ನೀಲಾ, ಸಿಎಎ ಹಾಗೂ ಎನ್​ಆರ್​ಸಿ ಸಂವಿಧಾನ ವಿರೋಧಿ ಕಾಯ್ದೆಯಾಗಿವೆ. ಕೇಂದ್ರ ಬಿಜೆಪಿ ಸರ್ಕಾರ ಧರ್ಮಗಳ ಆಧಾರದ ಮೇಲೆ ದೇಶ ಒಡೆಯುವ ಸಂಚು ನಡೆಸಿದೆ. ಭಾರತದ ಸಂವಿಧಾನ ಧರ್ಮದ ಆಧಾರದ ಮೇಲೆ ರಚಿಸಲಾಗಿಲ್ಲ. ಬಿಜೆಪಿ ಸರ್ಕಾರ ಸಂವಿಧಾನದ ಆಶಯವನ್ನು ಗಾಳಿಗೆ ತೂರಿ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಈ ವೇಳೆ ಹಿರಿಯ ನ್ಯಾಯವಾದಿ ನಾಸೀರ್ ಹುಸೇನ್ ಉಸ್ತಾದ್, ದಲಿತ ಮುಖಂಡ ಟೋಪ್ಪಣ್ಣಾ ಕೋಮಟೆ, ಜಿಲ್ಲಾ ಪಂಚಾಯತ್ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ್, ಮುಸ್ಲಿಂ ಸಮುದಾಯದ ಮುಖಂಡರಾದ ಮಹಿಮೂದ್ ಸಾಹೇಬ್, ಮಖ್ಬೂಲ್ ಜಾನಿ, ವಹಾಜ್ ಬಾಬಾ, ಎಸ್​ಡಿಟಿ ಯು ರಹೀಮ್ ಪಟೇಲ್‌, ಎಸ್​ಯುಸಿಐ ಮುಖಂಡ ರಾಮಣ್ಣಾ ಇಬ್ರಾಹಿಮಪೂರ್, ಮಝರ್ ಹುಸೇನ್, ನಾಗೇಂದ್ರ ಜವಳಿ, ಶ್ರವಣ ಕುಮಾರ್ ಮೋಸಲಗಿ ಸೇರಿದಂತೆ ಒಕ್ಕೂಟದ ಸದಸ್ಯರು ಹಾಗೂ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Intro:ಕಲಬುರಗಿ:ಸಿಎಎ, ಎನ್ ಆರ್ ಸಿ ವಿರೋಧಿಸಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಿಎಎ, ಎನ್ ಆರ್ ಸಿ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನಾಗ್ರಾಹ ಸಮಾವೇಶ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ ಸಮಾವೇಶ ಅನೇಕ ಸಾಹಿತಿಗಳು ಪ್ರಗತಿಪರ ಚಿಂತಕರು ಭಾಗವಹಿಸಿದ್ದರು. ಈ ವೇಳೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಕೆ.ನೀಲಾ, ಸಿಎಎ ಹಾಗೂ ಎನ್ ಆರ್ ಸಿ ಸವಿಂಧಾನ ವಿರೋಧಿ ಕಾಯ್ದೆಯಾಗಿದೆ, ಕೇಂದ್ರ ಬಿಜೆಪಿ ಸರ್ಕಾರ ಧರ್ಮಗಳ ಆಧಾರದ ಮೇಲೆ ದೇಶ ಒಡೆಯುವ ಸಂಚು ನಡೆಸಿದೆ ಎಂದು ಕಿಡಿಕಾರಿದರು. ಭಾರತದ ಸಂವಿಧಾನ ಧರ್ಮದ ಆಧಾರದ ಮೇಲೆ ರಚಿಸಲಾಗಿಲ್ಲ, ಬದಲಿಗೆ ಭಾರತ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರು ಜಾತ್ಯತೀತತೆ ಆಧಾರದ ಮೇಲೆ ನಿರ್ಮಿಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಸಂವಿಧಾನದ ಆಶಯವನ್ನು ಗಾಳಿಗೆತೂರಿ ಸಂವಿಧಾನ ವಿರೋಧಿ ಹಾಗೂ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಎನ್ ಆರ್ ಸಿ, ಸಿಎಎ ಜಾರಿಗೆ ತರುವ ಮೂಲಕ ಬಡ, ದಲಿತ, ಹಿಂದೂಳಿದ ಹಾಗೂ ಕೂಲಿ ಕಾರ್ಮಿಕರ ದೇಶದಿಂದ ಹೋರ ಕಳಿಸುವ ಹುನ್ನಾರ ನಡೆಸಿದೆ. ಯಾವುದೇ ಕಾರಣಕ್ಕೂ ಎನ್ ಆರ್ ಸಿ ಜಾರಿಗೆ ತರಲು ಬಿಡುವುದಿಲ್ಲ. ಕೊಡಲೆ ಸಿಎಎ ಕಾಯ್ದೆ ರದ್ದುಪಡೆಸುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಹಿರಿಯ ನ್ಯಾಯವಾದಿ ನಾಸೀರ್ ಹುಸೇನ್ ಉಸ್ತಾದ್, ದಲಿತ ಮುಖಂಡ ಟೋಪ್ಪಣ್ಣಾ ಕೋಮಟೆ, ಜಿಲ್ಲಾ ಪಂಚಾಯತ್ ವಿರೋಧ ಪಕ್ಷರ ನಾಯಕ ಶಿವಾನಂದ ಪಾಟೀಲ್, ಮುಸ್ಲಿಂ ಸಮುದಾಯದ ಮುಖಂಡರಾದ ಮಹಿಮೂದ್ ಸಾಹೇಬ್, ಮಖ್ಬೂಲ್ ಜಾನಿ, ವಹಾಜ್ ಬಾಬಾ, ಎಸ್ ಡಿ ಟಿ ಯು ರಹೀಮ್ ಪಟೇಲ್‌, ಎಸ್ ಯು ಸಿ ಐ ಮುಖಂಡ ರಾಮಣ್ಣಾ ಇಬ್ರಾಹಿಮಪೂರ್, ಮಝರ್ ಹುಸೇನ್, ನಾಗೇಂದ್ರ ಜವಳಿ, ಸಿಎಎ, ಎನ್ ಆರ್ ಸಿ ವಿರೋಧಿ ಒಕ್ಕೂಟ ಸಮಿತಿಯ ಅಧ್ಯಕ್ಷ ಶ್ರವಣಕುಮಾರ್ ಮೋಸಲಗಿ ಸೇರಿದಂತೆ ಒಕ್ಕೂಟದ ಸದಸ್ಯರು ಹಾಗೂ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.Body:ಕಲಬುರಗಿ:ಸಿಎಎ, ಎನ್ ಆರ್ ಸಿ ವಿರೋಧಿಸಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಿಎಎ, ಎನ್ ಆರ್ ಸಿ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನಾಗ್ರಾಹ ಸಮಾವೇಶ ನಡೆಸಿ, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ ಸಮಾವೇಶ ಅನೇಕ ಸಾಹಿತಿಗಳು ಪ್ರಗತಿಪರ ಚಿಂತಕರು ಭಾಗವಹಿಸಿದ್ದರು. ಈ ವೇಳೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಕೆ.ನೀಲಾ, ಸಿಎಎ ಹಾಗೂ ಎನ್ ಆರ್ ಸಿ ಸವಿಂಧಾನ ವಿರೋಧಿ ಕಾಯ್ದೆಯಾಗಿದೆ, ಕೇಂದ್ರ ಬಿಜೆಪಿ ಸರ್ಕಾರ ಧರ್ಮಗಳ ಆಧಾರದ ಮೇಲೆ ದೇಶ ಒಡೆಯುವ ಸಂಚು ನಡೆಸಿದೆ ಎಂದು ಕಿಡಿಕಾರಿದರು. ಭಾರತದ ಸಂವಿಧಾನ ಧರ್ಮದ ಆಧಾರದ ಮೇಲೆ ರಚಿಸಲಾಗಿಲ್ಲ, ಬದಲಿಗೆ ಭಾರತ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರು ಜಾತ್ಯತೀತತೆ ಆಧಾರದ ಮೇಲೆ ನಿರ್ಮಿಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಸಂವಿಧಾನದ ಆಶಯವನ್ನು ಗಾಳಿಗೆತೂರಿ ಸಂವಿಧಾನ ವಿರೋಧಿ ಹಾಗೂ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಎನ್ ಆರ್ ಸಿ, ಸಿಎಎ ಜಾರಿಗೆ ತರುವ ಮೂಲಕ ಬಡ, ದಲಿತ, ಹಿಂದೂಳಿದ ಹಾಗೂ ಕೂಲಿ ಕಾರ್ಮಿಕರ ದೇಶದಿಂದ ಹೋರ ಕಳಿಸುವ ಹುನ್ನಾರ ನಡೆಸಿದೆ. ಯಾವುದೇ ಕಾರಣಕ್ಕೂ ಎನ್ ಆರ್ ಸಿ ಜಾರಿಗೆ ತರಲು ಬಿಡುವುದಿಲ್ಲ. ಕೊಡಲೆ ಸಿಎಎ ಕಾಯ್ದೆ ರದ್ದುಪಡೆಸುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಹಿರಿಯ ನ್ಯಾಯವಾದಿ ನಾಸೀರ್ ಹುಸೇನ್ ಉಸ್ತಾದ್, ದಲಿತ ಮುಖಂಡ ಟೋಪ್ಪಣ್ಣಾ ಕೋಮಟೆ, ಜಿಲ್ಲಾ ಪಂಚಾಯತ್ ವಿರೋಧ ಪಕ್ಷರ ನಾಯಕ ಶಿವಾನಂದ ಪಾಟೀಲ್, ಮುಸ್ಲಿಂ ಸಮುದಾಯದ ಮುಖಂಡರಾದ ಮಹಿಮೂದ್ ಸಾಹೇಬ್, ಮಖ್ಬೂಲ್ ಜಾನಿ, ವಹಾಜ್ ಬಾಬಾ, ಎಸ್ ಡಿ ಟಿ ಯು ರಹೀಮ್ ಪಟೇಲ್‌, ಎಸ್ ಯು ಸಿ ಐ ಮುಖಂಡ ರಾಮಣ್ಣಾ ಇಬ್ರಾಹಿಮಪೂರ್, ಮಝರ್ ಹುಸೇನ್, ನಾಗೇಂದ್ರ ಜವಳಿ, ಸಿಎಎ, ಎನ್ ಆರ್ ಸಿ ವಿರೋಧಿ ಒಕ್ಕೂಟ ಸಮಿತಿಯ ಅಧ್ಯಕ್ಷ ಶ್ರವಣಕುಮಾರ್ ಮೋಸಲಗಿ ಸೇರಿದಂತೆ ಒಕ್ಕೂಟದ ಸದಸ್ಯರು ಹಾಗೂ ಪ್ರಮುಖರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.