ETV Bharat / state

ಮಾತೆ ಮಾಣಿಕೇಶ್ವರಿ ದರ್ಶನ ಪಡೆದ ಶ್ರೀರಾಮುಲು, ಪ್ರಭು ಚೌವ್ಹಾಣ್ - maate Manikeshwari

ಯಾದಗಿರಿ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿದ್ದ ವೇಳೆ ಸಚಿವರಾದ ಶ್ರೀರಾಮುಲು ಹಾಗೂ ಪ್ರಭು ಚೌವ್ಹಾಣ್​ ಅವರು ಮಾತೆ ಮಾಣಿಕೇಶ್ವರಿ ದರ್ಶನ ಪಡೆದ್ರು.

ರಾಮುಲು,ಪ್ರಭು ಚೌವ್ಹಾಣ್
author img

By

Published : Aug 22, 2019, 9:28 PM IST

ಕಲಬುರಗಿ: ಯಾದಗಿರಿ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿದ್ದ ವೇಳೆ ಸಚಿವರಾದ ಶ್ರೀರಾಮುಲು ಮತ್ತು ಪ್ರಭು ಚೌವ್ಹಾಣ್​ ಅವರು ಮಾತೆ ಮಾಣಿಕೇಶ್ವರಿ ದರ್ಶನ ಪಡೆದ್ರು.

ರಾಮುಲು,ಪ್ರಭು ಚೌವ್ಹಾಣ್

ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿರುವ ನಡೆದಾಡುವ ದೇವತೆಯೆಂದೇ ಪ್ರಸಿದ್ಧಿ ಪಡೆದಿರುವ ಮಾತೆ ಮಾಣಿಕೇಶ್ವರಿ ದರ್ಶನ ಪಡೆದು, ಬಿಜೆಪಿ ಸರ್ಕಾರ ಸುಭದ್ರವಾಗಿರಲಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಪ್ರವಾಹ ಪೀಡಿತ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯಕ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ಎ ಬಿ ಮಾಲಕರೆಡ್ಡಿ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಕಲಬುರಗಿ: ಯಾದಗಿರಿ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿದ್ದ ವೇಳೆ ಸಚಿವರಾದ ಶ್ರೀರಾಮುಲು ಮತ್ತು ಪ್ರಭು ಚೌವ್ಹಾಣ್​ ಅವರು ಮಾತೆ ಮಾಣಿಕೇಶ್ವರಿ ದರ್ಶನ ಪಡೆದ್ರು.

ರಾಮುಲು,ಪ್ರಭು ಚೌವ್ಹಾಣ್

ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿರುವ ನಡೆದಾಡುವ ದೇವತೆಯೆಂದೇ ಪ್ರಸಿದ್ಧಿ ಪಡೆದಿರುವ ಮಾತೆ ಮಾಣಿಕೇಶ್ವರಿ ದರ್ಶನ ಪಡೆದು, ಬಿಜೆಪಿ ಸರ್ಕಾರ ಸುಭದ್ರವಾಗಿರಲಿ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಪ್ರವಾಹ ಪೀಡಿತ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯಕ್, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ಎ ಬಿ ಮಾಲಕರೆಡ್ಡಿ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

Intro:ಕಲಬುರಗಿ:ಯಾದಗಿರಿ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿದ ವೇಳೆ ಸಚಿವ ಶ್ರೀರಾಮುಲು ಹಾಗೂ ಪ್ರಭು ಚೌವ್ಹಾನ ಮಾತೆ ಮಾಣಿಕೇಶ್ವರಿ ದರ್ಶನ ಪಡೆದಿದರು.

ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರವಾಹ ಪೀಡಿತ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿನೆ ನಡೆಸಿದ ನೂತನ‌ ಸಚಿವರು.ಬಳಿಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಯಾನಾಗುಂದಿಗೆ ಭೇಟಿ ನೀಡಿ ನಡೆದಾಡುವ ದೇವತೆಯೆಂದೇ ಪ್ರಸಿದ್ಧಿ ಹೊಂದಿದ ಮಾತೆ ಮಾಣಿಕೇಶ್ವರಿ ದರ್ಶನ ಪಡೆದರು.ಬಿಜೆಪಿ ಸರ್ಕಾರ ಸುಭದ್ರವಾಗಿರಲಿ,ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ವೇಳೆ ರಾಯಚೂರು ಸಂಸದ ರಾಜಾ ಅಂಬರೀಶ್ ನಾಯಕ್,ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ಎ ಬಿ ಮಾಲಕರೆಡ್ಡಿ ಮತ್ತಿತರರು ಶ್ರೀರಾಮುಲುಗೆ ಹಾಗೂ ಪ್ರಭು ಚೌವ್ಹಾನ ಅವರಿಗೆ ಸಾಥ್ ನೀಡಿದ್ದಾರೆ.Body:ಕಲಬುರಗಿ:ಯಾದಗಿರಿ ಜಿಲ್ಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿದ ವೇಳೆ ಸಚಿವ ಶ್ರೀರಾಮುಲು ಹಾಗೂ ಪ್ರಭು ಚೌವ್ಹಾನ ಮಾತೆ ಮಾಣಿಕೇಶ್ವರಿ ದರ್ಶನ ಪಡೆದಿದರು.

ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರವಾಹ ಪೀಡಿತ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿನೆ ನಡೆಸಿದ ನೂತನ‌ ಸಚಿವರು.ಬಳಿಕ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಯಾನಾಗುಂದಿಗೆ ಭೇಟಿ ನೀಡಿ ನಡೆದಾಡುವ ದೇವತೆಯೆಂದೇ ಪ್ರಸಿದ್ಧಿ ಹೊಂದಿದ ಮಾತೆ ಮಾಣಿಕೇಶ್ವರಿ ದರ್ಶನ ಪಡೆದರು.ಬಿಜೆಪಿ ಸರ್ಕಾರ ಸುಭದ್ರವಾಗಿರಲಿ,ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ವೇಳೆ ರಾಯಚೂರು ಸಂಸದ ರಾಜಾ ಅಂಬರೀಶ್ ನಾಯಕ್,ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಮಾಜಿ ಶಾಸಕ ಎ ಬಿ ಮಾಲಕರೆಡ್ಡಿ ಮತ್ತಿತರರು ಶ್ರೀರಾಮುಲುಗೆ ಹಾಗೂ ಪ್ರಭು ಚೌವ್ಹಾನ ಅವರಿಗೆ ಸಾಥ್ ನೀಡಿದ್ದಾರೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.