ETV Bharat / state

ಶೀಘ್ರದಲ್ಲೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರ: ಸಚಿವ ಪ್ರಭು ಚವ್ಹಾಣ

author img

By

Published : Oct 6, 2019, 5:03 PM IST

ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಪ್ರಭು ಚವ್ಹಾಣ

ಯಾದಗಿರಿ: ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧ. ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಈ ಹಿನ್ನೆಲೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು. ಇನ್ನು ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಗೆ ಸಚಿವರು ನಿರಾಕರಿಸಿದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧ: ಸಚಿವ ಪ್ರಭು ಚೌವ್ಹಾಣ

ಮೃತ ತೈತನ ಮನೆಗೆ ಪ್ರಭು ಚವ್ಹಾಣ ಭೇಟಿ:

ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಸುರೇಶ್ ರಾಠೋಡ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು‌‌. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ. ಧನಸಹಾಯ ಮಾಡಿದರು. ಸರ್ಕಾರದಿಂದ ಸಿಗಬೇಕಾದ ಪರಿಹಾರದ ಹಣ ಹಾಗೂ ಸೌಕರ್ಯ ಶೀಘ್ರವೇ ಕಲ್ಪಿಸುವುದಾಗಿ ಮೃತ ರೈತನ ಕುಟುಂಬಕ್ಕೆ ಭರವಸೆ ನೀಡಿದರು.

ಯಾದಗಿರಿ: ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧ. ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಈ ಹಿನ್ನೆಲೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು. ಇನ್ನು ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಗೆ ಸಚಿವರು ನಿರಾಕರಿಸಿದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧ: ಸಚಿವ ಪ್ರಭು ಚೌವ್ಹಾಣ

ಮೃತ ತೈತನ ಮನೆಗೆ ಪ್ರಭು ಚವ್ಹಾಣ ಭೇಟಿ:

ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಸುರೇಶ್ ರಾಠೋಡ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು‌‌. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ. ಧನಸಹಾಯ ಮಾಡಿದರು. ಸರ್ಕಾರದಿಂದ ಸಿಗಬೇಕಾದ ಪರಿಹಾರದ ಹಣ ಹಾಗೂ ಸೌಕರ್ಯ ಶೀಘ್ರವೇ ಕಲ್ಪಿಸುವುದಾಗಿ ಮೃತ ರೈತನ ಕುಟುಂಬಕ್ಕೆ ಭರವಸೆ ನೀಡಿದರು.

Intro:ಯಾದಗಿರಿ: ನಿನ್ನೆ ಸಿಎಂ ಫ್ಲಡ್ ಎಫೆಕ್ಟೆಡ್ ಏರಿಯಾಗಳಿಗೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಯಾದಗಿರಿಯಲ್ಲಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ನಗರದಲ್ಲಿ ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಚೌವ್ಹಾಣ, ಪ್ರವಾಹದ ಬಗ್ಗೆ ಜನ ಆತಂಕ ಪಡುವದು ಅಗತ್ಯವಿಲ್ಲ ಸಕಾಲಕ್ಕೆ ಜನರ ನೇರುವಿಗೆ ಸರ್ಕಾರ ಬರಲಿದೆ ಎಂದು ತಿಳಿಸಿದರು.

ಇನ್ನು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧವಾಗಿರುವದಾಗಿ ಭರವಸೆ ನೀಡಿದ ಸಚಿವರು, ಜಿಲ್ಲೆಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಪ್ರಭಾರಿ ಆಧಿಕಾರಿಗಳು ಜಿಲ್ಲೆಯಲ್ಲಿದ್ದಾರೆ. ಸಮಸ್ಯೆ ಬಗೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಗೆ ಸಚಿವರು ನಿರಾಕರಿಸಿದರು.

ಇದಕ್ಕೂ ಮುನ್ನ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಸುರೇಶ್ ರಾಠೋಡ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು‌‌. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ ಧನ ಸಹಾಯ ಮಾಡಿದರು. ಸರ್ಕಾರದಿಂದ ಸಿಗಬೇಕಾದ ಪರಿಹಾರದ ಹಣ ಹಾಗೂ ಸೌಕರ್ಯ ಶೀಘ್ರವೇ ಕಲ್ಪಿಸುವುದಾಗಿ ಸಚಿವ ಚವ್ಹಾಣ ಭರವಸೆ ನೀಡಿದರು.
Body:ಯಾದಗಿರಿ: ನಿನ್ನೆ ಸಿಎಂ ಫ್ಲಡ್ ಎಫೆಕ್ಟೆಡ್ ಏರಿಯಾಗಳಿಗೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಯಾದಗಿರಿಯಲ್ಲಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ. ನಗರದಲ್ಲಿ ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಚೌವ್ಹಾಣ, ಪ್ರವಾಹದ ಬಗ್ಗೆ ಜನ ಆತಂಕ ಪಡುವದು ಅಗತ್ಯವಿಲ್ಲ ಸಕಾಲಕ್ಕೆ ಜನರ ನೇರುವಿಗೆ ಸರ್ಕಾರ ಬರಲಿದೆ ಎಂದು ತಿಳಿಸಿದರು.

ಇನ್ನು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬದ್ಧವಾಗಿರುವದಾಗಿ ಭರವಸೆ ನೀಡಿದ ಸಚಿವರು, ಜಿಲ್ಲೆಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಪ್ರಭಾರಿ ಆಧಿಕಾರಿಗಳು ಜಿಲ್ಲೆಯಲ್ಲಿದ್ದಾರೆ. ಸಮಸ್ಯೆ ಬಗೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅಧಿವೇಶನದಲ್ಲಿ ಮಾಧ್ಯಮ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಗೆ ಸಚಿವರು ನಿರಾಕರಿಸಿದರು.

ಇದಕ್ಕೂ ಮುನ್ನ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಸುರೇಶ್ ರಾಠೋಡ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು‌‌. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವ್ಯಯಕ್ತಿಕವಾಗಿ 11 ಸಾವಿರ ರೂ ಧನ ಸಹಾಯ ಮಾಡಿದರು. ಸರ್ಕಾರದಿಂದ ಸಿಗಬೇಕಾದ ಪರಿಹಾರದ ಹಣ ಹಾಗೂ ಸೌಕರ್ಯ ಶೀಘ್ರವೇ ಕಲ್ಪಿಸುವುದಾಗಿ ಸಚಿವ ಚವ್ಹಾಣ ಭರವಸೆ ನೀಡಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.