ETV Bharat / state

ಒಬ್ಬನ ಉಳಿಸೋಕೆ ಹೋಗಿ ಮೂವರು ದುರ್ಮರಣ.. ಬೈಕ್‌ಗೆ ಡಿಕ್ಕಿ ತಪ್ಪಿಸುವ ವೇಳೆ ಕಾರು ಮರಕ್ಕೆ ಗುದ್ದಿತು.. - undefined

ಮುಂದೆ ಬರುತ್ತಿದ್ದ ಬೈಕ್​ಗೆ ಕಾರು ಡಿಕ್ಕಿ ಹೊಡೆಯುವುದ್ದನ್ನು ತಪ್ಪಿಸಲು ಹೋಗಿ ಚಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಕಲಬುರಗಿ
author img

By

Published : Jun 19, 2019, 11:51 PM IST

ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಬನಸಗೌಡ ಪಾಟೀಲ್​ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು. ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಎದುರಿಗೆ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.

ಬನಸಗೌಡ ಪಾಟೀಲ್​ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು. ಚಾಲಕ ವೇಗವಾಗಿ ಕಾರು ಚಲಾಯಿಸುತ್ತಿದ್ದ ಎನ್ನಲಾಗುತ್ತಿದ್ದು, ಎದುರಿಗೆ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದು ಮುವ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.ಕಾರ್ ಚಾಲಕ ಸೂರಪೂರ ತಾಲೂಕು ಬಂದಗನೂರು ಗ್ರಾಮದ ಬನಸಗೌಡ ಪಾಟೀಲ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರು ಚಾಲಕ ನಿರ್ಲಕ್ಷ್ಯದಿಂದ ಅತಿಯಾದ ವೇಗದಲ್ಲಿ ಹೋಗುವಾಗ ಎದುರು ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಮರಕ್ಕೆ ಢಿಕ್ಕಿ ಹೊಡೆದು ದುರ್ಘಟನೆ ಸಂಬವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸ್ವಿಪ್ಟ್ ಕಾರು ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದು ಮುವ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಜೇವರ್ಗಿ ತಾಲೂಕಿನ ಅಲ್ಲಾಪುರ ಗ್ರಾಮದ ಬಳಿ ನಡೆದಿದೆ.ಕಾರ್ ಚಾಲಕ ಸೂರಪೂರ ತಾಲೂಕು ಬಂದಗನೂರು ಗ್ರಾಮದ ಬನಸಗೌಡ ಪಾಟೀಲ (24), ಗಬಸಾವಳಗಿ ಗ್ರಾಮದ ರಾಮನಗೌಡ ದವಳಗಿ (26) ಹಾಗೂ ಶಾಂತಗೌಡ ಮಾಲಿಪಾಟೀಲ್ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರು ಚಾಲಕ ನಿರ್ಲಕ್ಷ್ಯದಿಂದ ಅತಿಯಾದ ವೇಗದಲ್ಲಿ ಹೋಗುವಾಗ ಎದುರು ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಮರಕ್ಕೆ ಢಿಕ್ಕಿ ಹೊಡೆದು ದುರ್ಘಟನೆ ಸಂಬವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸ್ವಿಪ್ಡ್ ಕಾರು ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.