ETV Bharat / state

ಕಲಬುರಗಿಯಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ

ಕಲಬುರಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತ್ಯುತ್ಸವ ಆಚರಿಸಲಾಯಿತು. ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

author img

By

Published : Aug 16, 2019, 9:24 AM IST

ಜಯಂತ್ಯೋತ್ಸವ

ಕಲಬುರಗಿ: ಅಮೋಘಸಿದ್ಧ ಪತ್ತಿನ ಸಹಕಾರ ಸಂಘ ಹಾಗೂ ಕನಕ ಡೆವಲಪರ್ಸ್ ಸಂಯುಕ್ತಾಶ್ರಯದಲ್ಲಿ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು. ಚೇಂಬರ್ ಆಫ್ ಕಾರ್ಮಸ್ ನ ಅಧ್ಯಕ್ಷ ಅಮರನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜಯಂತ್ಯುತ್ಸವ

ಇದೇ ವೇಳೆ ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಆರ್.ಪಿ. ಎಸ್.ಪಿ. ಬಸವರಾಜ್ ಜಿಳ್ಳೆ ದಂಪತಿಗೆ ಸನ್ಮಾನಿಸಲಅಯಿತು. ಡಿ ವೈ ಎಸ್​ ಪಿ ಎಸ್.ಎಸ್.ಹುಲ್ಲುರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಲಬುರಗಿ: ಅಮೋಘಸಿದ್ಧ ಪತ್ತಿನ ಸಹಕಾರ ಸಂಘ ಹಾಗೂ ಕನಕ ಡೆವಲಪರ್ಸ್ ಸಂಯುಕ್ತಾಶ್ರಯದಲ್ಲಿ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು. ಚೇಂಬರ್ ಆಫ್ ಕಾರ್ಮಸ್ ನ ಅಧ್ಯಕ್ಷ ಅಮರನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜಯಂತ್ಯುತ್ಸವ

ಇದೇ ವೇಳೆ ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಆರ್.ಪಿ. ಎಸ್.ಪಿ. ಬಸವರಾಜ್ ಜಿಳ್ಳೆ ದಂಪತಿಗೆ ಸನ್ಮಾನಿಸಲಅಯಿತು. ಡಿ ವೈ ಎಸ್​ ಪಿ ಎಸ್.ಎಸ್.ಹುಲ್ಲುರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Intro:ಕಲಬುರಗಿ:ಅಮೋಘಸಿದ್ಧ ಪತ್ತಿನ ಸಹಕಾರ ಸಂಘ ಹಾಗೂ ಕನಕ ಡೆವಲಪರ್ಸ್ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.ಚೆಂಬರ್ ಆಫ್ ಕಾರ್ಮಸ್ ನ ಅಧ್ಯಕ್ಷ ಅಮರನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಇದೆ ವೇಳೆ ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಆರ್.ಪಿ. ಎಸ್.ಪಿ. ಬಸವರಾಜ್ ಜಿಳ್ಳೆ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಡಿವಯ್ಎಸ್ ಪಿ ಎಸ್.ಎಸ್.ಹುಲ್ಲುರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.Body:ಕಲಬುರಗಿ:ಅಮೋಘಸಿದ್ಧ ಪತ್ತಿನ ಸಹಕಾರ ಸಂಘ ಹಾಗೂ ಕನಕ ಡೆವಲಪರ್ಸ್ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ ನೀಡಿದರು.ಚೆಂಬರ್ ಆಫ್ ಕಾರ್ಮಸ್ ನ ಅಧ್ಯಕ್ಷ ಅಮರನಾಥ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಇದೆ ವೇಳೆ ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಆರ್.ಪಿ. ಎಸ್.ಪಿ. ಬಸವರಾಜ್ ಜಿಳ್ಳೆ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಡಿವಯ್ಎಸ್ ಪಿ ಎಸ್.ಎಸ್.ಹುಲ್ಲುರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.