ETV Bharat / state

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಂವಾದ

author img

By

Published : Sep 28, 2019, 3:29 PM IST

ಕಲಬುರಗಿ ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವರ ಸಂವಾದ

ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವರ ಸಂವಾದ

ನಗರದ ರೋಟರಿ ಕ್ಲಬ್​ನಲ್ಲಿ ಆಯೋಜಿಸಿದ್ದ ವಿವಿಧ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ‌ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ‌ಆಲಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೇ ಹುದ್ದೆಗೆ ಸೇರಿದರೂ ಆ ಕ್ಷೇತ್ರದಲ್ಲಿ ನಿಷ್ಠಾವಂತರಾಗಿ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ಶಾಲಾ ಮಕ್ಕಳೊಂದಿಗೆ ಶಿಕ್ಷಣ ಸಚಿವರ ಸಂವಾದ

ನಗರದ ರೋಟರಿ ಕ್ಲಬ್​ನಲ್ಲಿ ಆಯೋಜಿಸಿದ್ದ ವಿವಿಧ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ‌ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ‌ಆಲಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೇ ಹುದ್ದೆಗೆ ಸೇರಿದರೂ ಆ ಕ್ಷೇತ್ರದಲ್ಲಿ ನಿಷ್ಠಾವಂತರಾಗಿ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.

Intro:ಕಲಬುರಗಿ:ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ನಗರದ ರೋಟರಿ ಕ್ಲಬ್ ನಲ್ಲಿ ಆಯೋಜಿಸಿದ್ದ ವಿವಿಧ ಪ್ರಥಾಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ‌ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ‌ಆಲಿಸಿದರು.ನಂತರ ಮಾತನಾಡಿದ ಅವರು,ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೆ ಹುದ್ದೆಗೆ ಸೇರಿದರು ಆ ಇಲಾಖೆಯಲ್ಲಿ ನಿಷ್ಠಾವಂತರಾಗಿ ಒಳ್ಳೆಯರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಹೇಳಿದರು.ಇದೆ ವೇಳೆ ವಿದ್ಯಾರ್ಥಿಗಳಿಗೆ ನೀತಿ ಕಥೆ ಹೇಳುವ ಮೂಲಕ ಮಕ್ಕಳಲ್ಲಿ ಆತ್ಮ ಸ್ಥೈರ್ಯ ತುಂಬಿದರು.Body:ಕಲಬುರಗಿ:ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

ನಗರದ ರೋಟರಿ ಕ್ಲಬ್ ನಲ್ಲಿ ಆಯೋಜಿಸಿದ್ದ ವಿವಿಧ ಪ್ರಥಾಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ‌ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ‌ಆಲಿಸಿದರು.ನಂತರ ಮಾತನಾಡಿದ ಅವರು,ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೆ ಹುದ್ದೆಗೆ ಸೇರಿದರು ಆ ಇಲಾಖೆಯಲ್ಲಿ ನಿಷ್ಠಾವಂತರಾಗಿ ಒಳ್ಳೆಯರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಹೇಳಿದರು.ಇದೆ ವೇಳೆ ವಿದ್ಯಾರ್ಥಿಗಳಿಗೆ ನೀತಿ ಕಥೆ ಹೇಳುವ ಮೂಲಕ ಮಕ್ಕಳಲ್ಲಿ ಆತ್ಮ ಸ್ಥೈರ್ಯ ತುಂಬಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.