ETV Bharat / state

ಬ್ರೆಕ್ ಥ್ರೋ ಸೈನ್ಸ್ ಸೊಸೈಟಿಯಿಂದ ಕಲಬುರಗಿಯಲ್ಲಿ ವಿಜ್ಞಾನ ಜಾಥಾ.. - ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ವಿಜ್ಞಾನ ಜಾಥ

ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ಬ್ರೆಕ್ ಥ್ರೋ ಸೈನ್ಸ್ ಸೊಸೈಟಿ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ವಿಜ್ಞಾನ ಜಾಥಾ ನಡೆಯಿತು. ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.

science-jatha-at-kalaburgi
author img

By

Published : Aug 10, 2019, 9:58 AM IST

ಕಲಬುರಗಿ: ಬ್ರೆಕ್ ಥ್ರೋ ಸೈನ್ಸ್ ಸೊಸೈಟಿ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ವಿಜ್ಞಾನ ಜಾಥಾವನ್ನು ನಡೆಸಲಾಯಿತು.

ಕಲಬುರಗಿಯಲ್ಲಿ ವಿಜ್ಞಾನ ಜಾಥಾ

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು. ಜಾಥಾ ನಂತರ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಜ್ಞಾನದ ಮಹತ್ವ ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಲಾಯಿತು.

ಇದೆ ವೇಳೆ ಮಕ್ಕಳಿಗೆ ವಿಜ್ಞಾನ ಕೇಂದ್ರದಲ್ಲಿರುವ ಎಲೆಕ್ಟ್ರಾನಿಕ್‌ ಸಂಶೋಧನಾ ಉಪಕರಣಗಳು, ರಾಕೆಟ್‌ ಉಡಾವಣೆಯ ಮಾದರಿ, ಡೈನೋಸಾರ್‌ಗಳನ್ನು ಪ್ರದರ್ಶಿಸಲಾಯಿತು.

ಕಲಬುರಗಿ: ಬ್ರೆಕ್ ಥ್ರೋ ಸೈನ್ಸ್ ಸೊಸೈಟಿ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ವಿಜ್ಞಾನ ಜಾಥಾವನ್ನು ನಡೆಸಲಾಯಿತು.

ಕಲಬುರಗಿಯಲ್ಲಿ ವಿಜ್ಞಾನ ಜಾಥಾ

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು. ಜಾಥಾ ನಂತರ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಜ್ಞಾನದ ಮಹತ್ವ ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಲಾಯಿತು.

ಇದೆ ವೇಳೆ ಮಕ್ಕಳಿಗೆ ವಿಜ್ಞಾನ ಕೇಂದ್ರದಲ್ಲಿರುವ ಎಲೆಕ್ಟ್ರಾನಿಕ್‌ ಸಂಶೋಧನಾ ಉಪಕರಣಗಳು, ರಾಕೆಟ್‌ ಉಡಾವಣೆಯ ಮಾದರಿ, ಡೈನೋಸಾರ್‌ಗಳನ್ನು ಪ್ರದರ್ಶಿಸಲಾಯಿತು.

Intro:ಕಲಬುರಗಿ:ಬ್ರೆಕ್ ಥ್ರೋ ಸೈನ್ಸ್ ಸೊಸೈಟ್ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ವಿಜ್ಞಾನ ಜಾಥಾ ನಡೆಯಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.ನಂತರ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿಜ್ಞಾನದ ಮಹತ್ವ,ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಲಾಯಿತು.ಇದೆ ವೇಳೆ ಮಕ್ಕಳಿಗೆ ವಿಜ್ಞಾನ ಕೇಂದ್ರದಲ್ಲಿರುವ ಎಲೆಕ್ಟ್ರಾನಿಕ್‌ ಸಂಶೋಧನಾ ಉಪಕರಣಗಳು,ರಾಕೆಟ್‌ ಉಡಾವಣೆಯ ಮಾದರಿ,ಡೈನೋಸಾರ್‌ಗಳನ್ನು ಪ್ರದರ್ಶಿಸಲಾಯಿತು.Body:ಕಲಬುರಗಿ:ಬ್ರೆಕ್ ಥ್ರೋ ಸೈನ್ಸ್ ಸೊಸೈಟ್ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ವಿಜ್ಞಾನ ಜಾಥಾ ನಡೆಯಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು.ನಂತರ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿಜ್ಞಾನದ ಮಹತ್ವ,ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಲಾಯಿತು.ಇದೆ ವೇಳೆ ಮಕ್ಕಳಿಗೆ ವಿಜ್ಞಾನ ಕೇಂದ್ರದಲ್ಲಿರುವ ಎಲೆಕ್ಟ್ರಾನಿಕ್‌ ಸಂಶೋಧನಾ ಉಪಕರಣಗಳು,ರಾಕೆಟ್‌ ಉಡಾವಣೆಯ ಮಾದರಿ,ಡೈನೋಸಾರ್‌ಗಳನ್ನು ಪ್ರದರ್ಶಿಸಲಾಯಿತು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.