ETV Bharat / state

ನಾಲ್ಕು ದಿನಗಳ ಹಿಂದಷ್ಟೇ ತಂದೆಯಾಗಿದ್ದ ವ್ಯಕ್ತಿ... ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ! - ಸೇಡಂ ಚಿಂಚೋಳಿ ರುದ್ನೂರು ಗೇಟ್​ ವ್ಯಕ್ತಿ ಸಾವು ಸುದ್ದಿ

ಸೇಡಂ ತಾಲೂಕಿನ ರುದ್ನೂರ ಗೇಟ್ ನ ಮಹಾದ್ವಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆಯ ನಂತರವಷ್ಟೆ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಸತ್ಯ ಹೊರ ಬೀಳಲಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಯಿತ ಸಾವು
author img

By

Published : Nov 18, 2019, 9:46 AM IST

ಸೇಡಂ(ಕಲಬುರಗಿ): ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾಳಗಿ ತಾಲೂಕಿನ ಕೊಡದೂರ ನಿವಾಸಿ ಹಾವಪ್ಪ ಕುಕ್ಕುಂದಿ (32) ಎಂದು ಗುರುತಿಸಲಾಗಿದೆ. ಈತ ರುದ್ನೂರ ಗೇಟ್ ನ ಮಹಾದ್ವಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಬೇಕಿದೆ.

ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತ ಸಾವು

ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಹಾವಪ್ಪ, ನಾಲ್ಕು ದಿನಗಳ ಹಿಂದಷ್ಟೆ ಈತನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಸ್ಥಳಕ್ಕೆ ಪಿಎಸ್ಐ ಸುಶೀಲಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇಡಂ(ಕಲಬುರಗಿ): ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಾಳಗಿ ತಾಲೂಕಿನ ಕೊಡದೂರ ನಿವಾಸಿ ಹಾವಪ್ಪ ಕುಕ್ಕುಂದಿ (32) ಎಂದು ಗುರುತಿಸಲಾಗಿದೆ. ಈತ ರುದ್ನೂರ ಗೇಟ್ ನ ಮಹಾದ್ವಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಬೇಕಿದೆ.

ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತ ಸಾವು

ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಹಾವಪ್ಪ, ನಾಲ್ಕು ದಿನಗಳ ಹಿಂದಷ್ಟೆ ಈತನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಸ್ಥಳಕ್ಕೆ ಪಿಎಸ್ಐ ಸುಶೀಲಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸೇಡಂ: ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂಚೋಳಿ ರಸ್ತೆಯ ರುದ್ನೂರ ಗೇಟ್ ಬಳಿ ಜರುಗಿದೆ.
Body:ರುದ್ನೂರ ಗೇಟ್ ನ ಮಹಾದ್ವಾರಕ್ಕೆ ನೇಣು ಬಿಗಿಯಲಾಗಿದ್ದು, ಕೊಲೆ? ಅಥವಾ ಆತ್ಮಹತ್ಯೆ? ಎಂಬ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಬೇಕಾಗಿದೆ.

ಮೃತ ವ್ಯಕ್ತಿ ಕಾಳಗಿ ತಾಲೂಕಿನ ಕೊಡದೂರ ನಿವಾಸಿ ಎನ್ನಲಾಗಿದ್ದು, ಹಾವಪ್ಪ ಕುಕ್ಕುಂದಿ (೩೨) ಎಂದು ಗುರುತಿಸಲಾಗಿದೆ. ಮೃತ ವರ್ಷದ ಹಿಂದಷ್ಟೆ ಮದುವೆಯಾಗಿದ್ದ, ನಾಲ್ಕು ದಿನಗಳ ಹಿಂದಷ್ಟೆ ಈತನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಳು.

ಸ್ಥಳಕ್ಕೆ ಪಿಎಸ್ಐ ಸುಶೀಲಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.