ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೈಂಗಿಕ ಅಲ್ಪಸಂಖ್ಯಾತರ ಪ್ರತಿಭಟನೆ..

author img

By

Published : Jan 17, 2020, 4:40 PM IST

ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ , Sexual minority people protest against citizenship act
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ

ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತ ಸೌಹಾರ್ದ ವೇದಿಕೆ ವತಿಯಿಂದ ಲೈಂಗಿಕ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ನೇತೃತ್ವದಲ್ಲಿ ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ..

ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ದೇಶದ ಸಮಾನತೆಯನ್ನು ಒಡೆಯುವ ಹುನ್ನಾರ ನಡೆಸಿದೆ. ದೇಶದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ. ಬಡತನ ನಿರ್ಮೂಲನೆಗೆ ಕ್ರಮಕೈಗೊಳ್ಳಬೇಕಾದ ಸರ್ಕಾರ‌, ವಿನಾಃಕಾರಣ ಈ ರೀತಿಯ ಅಸಂವಿಧಾನಿಕ ಕಾನೂನು ಜಾರಿಗೆರುವ ಮೂಲಕ ದೇಶದ ಏಕತೆಗೆ ಧಕ್ಕೆ‌ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತ ಸೌಹಾರ್ದ ವೇದಿಕೆ ವತಿಯಿಂದ ಲೈಂಗಿಕ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ನೇತೃತ್ವದಲ್ಲಿ ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ..

ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ದೇಶದ ಸಮಾನತೆಯನ್ನು ಒಡೆಯುವ ಹುನ್ನಾರ ನಡೆಸಿದೆ. ದೇಶದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ. ಬಡತನ ನಿರ್ಮೂಲನೆಗೆ ಕ್ರಮಕೈಗೊಳ್ಳಬೇಕಾದ ಸರ್ಕಾರ‌, ವಿನಾಃಕಾರಣ ಈ ರೀತಿಯ ಅಸಂವಿಧಾನಿಕ ಕಾನೂನು ಜಾರಿಗೆರುವ ಮೂಲಕ ದೇಶದ ಏಕತೆಗೆ ಧಕ್ಕೆ‌ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

Intro:ಕಲಬುರಗಿ: ಪೌರತ್ವ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ ಸೌಹಾರ್ದ ವೇದಿಕೆ ವತಿಯಿಂದ ಲೈಂಗಿಕ ಅಲ್ಪಸಂಖ್ಯಾತರು ಕಲಬುರಗಿ ಪ್ರತಿಭಟನೆ ನಡೆಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ನೀಲಾ ನೇತೃತ್ವದಲ್ಲಿ ನಗರದ ಎಸ್ ವಿ ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಕಾಯ್ದೆ ಜಾರಿಗೆತರುವ ಮೂಲಕ ಕೇಂದ್ರ ಸರ್ಕಾರ ದೇಶದ ಸಮಾನತೆಯನ್ನು ಒಡೆಯುವ ಉನ್ನಾರ ನಡೆಸಿದೆ. ದೇಶದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದ್ದು ಬಡತನ ನಿರ್ಮೂಲನೆ ಕ್ರಮ ಕೈಗೊಳ್ಳಬೇಕಾದ ಸರ್ಕಾರ‌ ವಿನಾಕಾರಣ ಈ ರೀತಿಯ ಅಸಂವಿಧಾನಿಕ ಕಾನೂನು ಜಾರಿಗೆರುವ ಮೂಲಕ ದೇಶದ ಏಕತೆ ಧಕ್ಕೆ‌ ಉಂಟುಮಾಡುತ್ತಿದೆ ಎಂದು ಆರೋಪಿಸಿದರು. ಕೊಡಲೆ ಸಿಎಎ, ಎನ್ ಆರ್ ಹಾಗೂ ಎನ್ ಪಿ ಆರ್ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಬಡತನ, ನಿರುದ್ಯೋಗ ನಿರ್ಮೂಲನೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

Body:ಕಲಬುರಗಿ: ಪೌರತ್ವ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ ಸೌಹಾರ್ದ ವೇದಿಕೆ ವತಿಯಿಂದ ಲೈಂಗಿಕ ಅಲ್ಪಸಂಖ್ಯಾತರು ಕಲಬುರಗಿ ಪ್ರತಿಭಟನೆ ನಡೆಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ನೀಲಾ ನೇತೃತ್ವದಲ್ಲಿ ನಗರದ ಎಸ್ ವಿ ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಕಾಯ್ದೆ ಜಾರಿಗೆತರುವ ಮೂಲಕ ಕೇಂದ್ರ ಸರ್ಕಾರ ದೇಶದ ಸಮಾನತೆಯನ್ನು ಒಡೆಯುವ ಉನ್ನಾರ ನಡೆಸಿದೆ. ದೇಶದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದ್ದು ಬಡತನ ನಿರ್ಮೂಲನೆ ಕ್ರಮ ಕೈಗೊಳ್ಳಬೇಕಾದ ಸರ್ಕಾರ‌ ವಿನಾಕಾರಣ ಈ ರೀತಿಯ ಅಸಂವಿಧಾನಿಕ ಕಾನೂನು ಜಾರಿಗೆರುವ ಮೂಲಕ ದೇಶದ ಏಕತೆ ಧಕ್ಕೆ‌ ಉಂಟುಮಾಡುತ್ತಿದೆ ಎಂದು ಆರೋಪಿಸಿದರು. ಕೊಡಲೆ ಸಿಎಎ, ಎನ್ ಆರ್ ಹಾಗೂ ಎನ್ ಪಿ ಆರ್ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಬಡತನ, ನಿರುದ್ಯೋಗ ನಿರ್ಮೂಲನೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.