ETV Bharat / state

ವಿದ್ಯುತ್ ಸ್ಪರ್ಶದಿಂದ ಅವಘಡ: ಇಬ್ಬರು ಕಾರ್ಮಿಕರು ಸಾವು

author img

By

Published : Jul 25, 2019, 6:36 PM IST

ಮನೆ ನಿರ್ಮಾಣ ಮಾಡುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನ ಪ್ಪಿದ್ದಾರೆ.

ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವು

ಕಲಬುರಗಿ : ಕಟ್ಟಡ ನಿರ್ಮಾಣ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಗೋಕುಲ ನಗರದಲ್ಲಿ ನಡೆದಿದೆ.

ಖಾದ್ರಿ ಚೌಕ್ ನಿವಾಸಿ ಗಪೂರ್ ದೊಡಮನಿ (40), ಡಬರಾಬಾದ್ ನಿವಾಸಿ ಅಮ್ಜದ್ (35) ಮೃತ ದುರ್ದೈವಿ ಕಾರ್ಮಿಕರು. ಗೋಕುಲ ನಗರದ ಗಂಗಾಧರ ಎಂಬುವವರ ಮನೆ ನಿರ್ಮಾಣದ ವೇಳೆ ಕಬ್ಬಿಣದ ರಾಡ್ ಮೇಲಕ್ಕೆ ಎತ್ತಿದಾಗ, ರಾಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವು

ಮರಣೋತ್ತರ ಪರಿಕ್ಷೆಗಾಗಿ ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಕಲಬುರಗಿ : ಕಟ್ಟಡ ನಿರ್ಮಾಣ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಗೋಕುಲ ನಗರದಲ್ಲಿ ನಡೆದಿದೆ.

ಖಾದ್ರಿ ಚೌಕ್ ನಿವಾಸಿ ಗಪೂರ್ ದೊಡಮನಿ (40), ಡಬರಾಬಾದ್ ನಿವಾಸಿ ಅಮ್ಜದ್ (35) ಮೃತ ದುರ್ದೈವಿ ಕಾರ್ಮಿಕರು. ಗೋಕುಲ ನಗರದ ಗಂಗಾಧರ ಎಂಬುವವರ ಮನೆ ನಿರ್ಮಾಣದ ವೇಳೆ ಕಬ್ಬಿಣದ ರಾಡ್ ಮೇಲಕ್ಕೆ ಎತ್ತಿದಾಗ, ರಾಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವು

ಮರಣೋತ್ತರ ಪರಿಕ್ಷೆಗಾಗಿ ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Intro:ಕಲಬುರಗಿ: ಮನೆ ಕಟ್ಟಡ ನಿರ್ಮಾಣ ಮಾಡುವ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿನ ಗೋಕುಲ ನಗರದಲ್ಲಿ ನಡೆದಿದೆ. ಖಾದ್ರಿ ಚೌಕ್ ನಿವಾಸಿ ಗಪೂರ್ ದೊಡಮನಿ (40), ಡಬರಾಬಾದ್ ನಿವಾಸಿ ಅಮ್ಜದ್ (35) ಮೃತ ದುರ್ದೈವಿ ಕಾರ್ಮಿಕರು ಎಂದು ಗುರುತಿಸಲಾಗಿದೆ. ಗೋಕುಲ ನಗರದ ಗಂಗಾಧರ ಎಂಬುವವರ ಮನೆ ನಿರ್ಮಾಣದ ವೇಳೆ ಕಬ್ಬಿಣದ ರಾಡ್ ಮೇಲಕ್ಕೆ ಎತ್ತಿದಾಗ ಅದು ವಿದ್ಯುತ್ ತಂತಿಗೆ ತಗುಲಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರಿಕ್ಷೆಗಾಗಿ ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ತರಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.Body:ಕಲಬುರಗಿ: ಮನೆ ಕಟ್ಟಡ ನಿರ್ಮಾಣ ಮಾಡುವ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿನ ಗೋಕುಲ ನಗರದಲ್ಲಿ ನಡೆದಿದೆ. ಖಾದ್ರಿ ಚೌಕ್ ನಿವಾಸಿ ಗಪೂರ್ ದೊಡಮನಿ (40), ಡಬರಾಬಾದ್ ನಿವಾಸಿ ಅಮ್ಜದ್ (35) ಮೃತ ದುರ್ದೈವಿ ಕಾರ್ಮಿಕರು ಎಂದು ಗುರುತಿಸಲಾಗಿದೆ. ಗೋಕುಲ ನಗರದ ಗಂಗಾಧರ ಎಂಬುವವರ ಮನೆ ನಿರ್ಮಾಣದ ವೇಳೆ ಕಬ್ಬಿಣದ ರಾಡ್ ಮೇಲಕ್ಕೆ ಎತ್ತಿದಾಗ ಅದು ವಿದ್ಯುತ್ ತಂತಿಗೆ ತಗುಲಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರಿಕ್ಷೆಗಾಗಿ ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ತರಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.