ETV Bharat / state

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆ ಕೊಲೆ

ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿ ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

author img

By

Published : Sep 4, 2019, 9:47 AM IST

women murder, ಮಹಿಳೆ ಕೊಲೆ

ಕಲಬುರಗಿ : ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿಯ ನಿರ್ಜನ ಪ್ರದೇಶದಲ್ಲಿ ನಡದಿದೆ.

ಎಮ್.ಎಸ್.ಕೆ ಮಿಲ್ ನಿವಾಸಿ ನಸ್ರೀಂ ಬೇಗಂ (35) ಕೊಲೆಯಾದ ಮಹಿಳೆ.

ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಹತ್ಯೆಗೈಯ್ದು, ಶವವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಿಂಬರ್ಗಾ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಲಬುರಗಿ : ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿಯ ನಿರ್ಜನ ಪ್ರದೇಶದಲ್ಲಿ ನಡದಿದೆ.

ಎಮ್.ಎಸ್.ಕೆ ಮಿಲ್ ನಿವಾಸಿ ನಸ್ರೀಂ ಬೇಗಂ (35) ಕೊಲೆಯಾದ ಮಹಿಳೆ.

ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಹತ್ಯೆಗೈಯ್ದು, ಶವವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಿಂಬರ್ಗಾ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Intro:ಕಲಬುರಗಿ: ಮಹಿಳೆಯೊಬ್ಬಳನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಬಿಸಾಡಿರುವ ಘಟನೆ ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿಯ ನಿರ್ಜನ ಪ್ರದೇಶದಲ್ಲಿ ನಡದಿದೆ. ಕಲಬುರಗಿಯ ಎಮ್.ಎಸ್.ಕೆ ಮಿಲ್ ನಿವಾಸಿ ನಸ್ರೀಂ ಬೇಗಂ (35) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಿಡ್ಯ್ನಾಪ್ ಮಾಡಿ ನಂತರ ನಿರ್ಜನ ಪ್ರದೇಶದಲ್ಲಿ ಹತ್ಯೆಗೈಯ್ದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೊನ್ನೆ ಮಂಗಳವಾರ ಕೊಲೆ ನಡೆದು ನಿನ್ನೆ ರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ. ಆದ್ರೆ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ನಿಂಬರ್ಗಾ ಪೊಲೀಸ್ ರು ದುಷ್ಕರ್ಮಿಗಳ ಬಂದನಕ್ಕೆ ಜಾಲ ಬಿಸಿದ್ದಾರೆ.Body:ಕಲಬುರಗಿ: ಮಹಿಳೆಯೊಬ್ಬಳನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಬಿಸಾಡಿರುವ ಘಟನೆ ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿಯ ನಿರ್ಜನ ಪ್ರದೇಶದಲ್ಲಿ ನಡದಿದೆ. ಕಲಬುರಗಿಯ ಎಮ್.ಎಸ್.ಕೆ ಮಿಲ್ ನಿವಾಸಿ ನಸ್ರೀಂ ಬೇಗಂ (35) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಿಡ್ಯ್ನಾಪ್ ಮಾಡಿ ನಂತರ ನಿರ್ಜನ ಪ್ರದೇಶದಲ್ಲಿ ಹತ್ಯೆಗೈಯ್ದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೊನ್ನೆ ಮಂಗಳವಾರ ಕೊಲೆ ನಡೆದು ನಿನ್ನೆ ರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ. ಆದ್ರೆ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ನಿಂಬರ್ಗಾ ಪೊಲೀಸ್ ರು ದುಷ್ಕರ್ಮಿಗಳ ಬಂದನಕ್ಕೆ ಜಾಲ ಬಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.