ETV Bharat / state

ವೀರಶೈವ-ಲಿಂಗಾಯತ ಸಮಾಜ 'ಕೈ'​ಗೆ ಸಾಥ್‌ ಕೊಡುತ್ತೆ: ಮಾಜಿ ಶಾಸಕ ಬಿ.ಆರ್. ಪಾಟೀಲ್

ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೆಸ್​ಗೆ ಬೆಂಬಲ‌‌ ನೀಡಲಿದೆ. ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಬಿ.ಆರ್. ಪಾಟೀಲ್ ತಿಳಿಸಿದರು.

author img

By

Published : Apr 7, 2019, 8:35 PM IST

ಮಾಜಿ ಶಾಸಕ ಬಿ.ಆರ್. ಪಾಟೀಲ್

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೆಸ್​ಗೆ ಬೆಂಬಲ‌‌ ನೀಡಲಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಮಾಜಿ ಶಾಸಕ ಬಿ.ಆರ್. ಪಾಟೀಲ್

ಸುದ್ದಿಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಅವರು, ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ. ಅದು ಸುಳ್ಳು, ವೀರಶೈವ-ಲಿಂಗಾಯತ ನಾಯಕತ್ವ ಇರೋದು ಕಾಂಗ್ರೇಸ್ ನಲ್ಲಿ ಮಾತ್ರ.

ಇದನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 12 ರಂದು ಕಲಬುರಗಿಯ ಟೌನ್ ಹಾಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಮಾಜಿ ಸಚಿವರಾದ ಶಾಮನೂರ್ ಶಿವಶಂಕರಪ್ಪ ಹಾಗೂ ಸಮಾಜದ ಮುಖಂಡರಾದ ಭೀಮಣ್ಣಾ ಖಂಡ್ರೆ ಹಾಗೂ ಗೃಹಸಚಿವರಾದ ಎಂ‌.ಬಿ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲ್ಲಿದ್ದಾರೆ.‌ ಈ ಸಮಾವೇಶದಲ್ಲಿ ಸಮಾಜದ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ನೀಡಿ ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೆಸ್​ಗೆ ಬೆಂಬಲ‌‌ ನೀಡಲಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಮಾಜಿ ಶಾಸಕ ಬಿ.ಆರ್. ಪಾಟೀಲ್

ಸುದ್ದಿಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಅವರು, ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ. ಅದು ಸುಳ್ಳು, ವೀರಶೈವ-ಲಿಂಗಾಯತ ನಾಯಕತ್ವ ಇರೋದು ಕಾಂಗ್ರೇಸ್ ನಲ್ಲಿ ಮಾತ್ರ.

ಇದನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 12 ರಂದು ಕಲಬುರಗಿಯ ಟೌನ್ ಹಾಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಮಾಜಿ ಸಚಿವರಾದ ಶಾಮನೂರ್ ಶಿವಶಂಕರಪ್ಪ ಹಾಗೂ ಸಮಾಜದ ಮುಖಂಡರಾದ ಭೀಮಣ್ಣಾ ಖಂಡ್ರೆ ಹಾಗೂ ಗೃಹಸಚಿವರಾದ ಎಂ‌.ಬಿ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲ್ಲಿದ್ದಾರೆ.‌ ಈ ಸಮಾವೇಶದಲ್ಲಿ ಸಮಾಜದ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ನೀಡಿ ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Intro:ಕಲಬುರಗಿ:ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೇಸ್ ಗೆ ಬೆಂಬಲ‌‌ ನೀಡಲಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು.ಜನರಲ್ಲಿ ಗೊಂದಲ ಮೂಡಿಸು ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ. ಅದು ಸುಳ್ಳು,ವೀರಶೈವ-ಲಿಂಗಾಯತ ನಾಯಕತ್ವ ಇರೋದು ಕಾಂಗ್ರೇಸ್ ನಲ್ಲಿ ಮಾತ್ರ.ಇದನ್ನು ಸ್ಪಷ್ಟ ಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 12ರಂದು ಕಲಬುರಗಿಯ ಟೌನ್ ಹಾಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು.ಸಮಾವೇಶದಲ್ಲಿ ಮಾಜಿ ಸಚಿವರಾದ ಶಾಮನೂರ್ ಶಿವಶಂಕರಪ್ಪ ಹಾಗೂ ಸಮಾಜದ ಮುಖಂಡರಾದ ಭೀಮಣ್ಣಾ ಖಂಡ್ರೆ ಹಾಗೂ ಗೃಹಸಚಿವರಾದ ಎಂ‌.ಬಿ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲ್ಲಿದ್ದಾರೆ.‌ಈ ಸಮಾವೇಶದಲ್ಲಿ ಸಮಾಜದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಗೆ ನೀಡಿ ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


Body:ಕಲಬುರಗಿ:ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೇಸ್ ಗೆ ಬೆಂಬಲ‌‌ ನೀಡಲಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ‌ ಮಾತನಾಡಿದ ಅವರು.ಜನರಲ್ಲಿ ಗೊಂದಲ ಮೂಡಿಸು ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ. ಅದು ಸುಳ್ಳು,ವೀರಶೈವ-ಲಿಂಗಾಯತ ನಾಯಕತ್ವ ಇರೋದು ಕಾಂಗ್ರೇಸ್ ನಲ್ಲಿ ಮಾತ್ರ.ಇದನ್ನು ಸ್ಪಷ್ಟ ಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 12ರಂದು ಕಲಬುರಗಿಯ ಟೌನ್ ಹಾಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು.ಸಮಾವೇಶದಲ್ಲಿ ಮಾಜಿ ಸಚಿವರಾದ ಶಾಮನೂರ್ ಶಿವಶಂಕರಪ್ಪ ಹಾಗೂ ಸಮಾಜದ ಮುಖಂಡರಾದ ಭೀಮಣ್ಣಾ ಖಂಡ್ರೆ ಹಾಗೂ ಗೃಹಸಚಿವರಾದ ಎಂ‌.ಬಿ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲ್ಲಿದ್ದಾರೆ.‌ಈ ಸಮಾವೇಶದಲ್ಲಿ ಸಮಾಜದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಗೆ ನೀಡಿ ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.