ETV Bharat / state

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

author img

By

Published : Jun 12, 2019, 3:30 PM IST

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ಕಾರ್ಯಕ್ರಮ ಆಚರಿಸಲಾಯಿತು.

ಕಲಬುರಗಿ

ಕಲಬುರಗಿ : ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಯಿತು.

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನ ಆಚರಣೆ

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಹಿರಿಯ ನ್ಯಾಯಾಧೀಶ ಬಿ.ಎನ್. ಜರಗು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇವಲ ಮಕ್ಕಳ ರಕ್ಷಣೆ ಸಂಬಂಧಿಸಿದ ಕಾನೂನು ತಿದ್ದುಪಡಿ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. ನಮ್ಮ ಮಕ್ಕಳು‌ ಮಾತ್ರ ಶಾಲೆಗೆ ಹೋಗಲಿ ಮತ್ತೊಬ್ಬರ ಮಕ್ಕಳು ನಮ್ಮ ಮನೆಯಲ್ಲಿ ದುಡಿಯಲಿ ಎಂಬ ಮನೋಭಾವ ಸರಿಯಲ್ಲ. ಎಲ್ಲ ಮಕ್ಕಳನ್ನು ಒಂದೆ ರೀತಿ ಕಾಣಬೇಕು. ಬಡ ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದ ಕಾನೂನುಗಳನ್ನು ಸರಿಯಾಗಿ ಬಳಸಿಕೊಂಡು. ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತ ಗೋಳಿಸಬೇಕೆಂದು ಕರೆ ಕೊಟ್ಟರು.

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ 2016 ಕುರಿತು ಡಾನ್​ ಬಾಸ್ಕೋ ಸಂಸ್ಥೆಯ ನಿರ್ದೇಶಕ ಫಾದರ್ ಸಜ್ಜತ್ ಜಾಜ್೯ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್​ಸಿಯಲ್ಲಿ ಉತೀರ್ಣಾರಾದ ಬಾಲ‌ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆ ಮಕ್ಕಳು ಭಾಗಿಯಾಗಿದ್ದರು.

ಕಲಬುರಗಿ : ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಯಿತು.

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನ ಆಚರಣೆ

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಹಿರಿಯ ನ್ಯಾಯಾಧೀಶ ಬಿ.ಎನ್. ಜರಗು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇವಲ ಮಕ್ಕಳ ರಕ್ಷಣೆ ಸಂಬಂಧಿಸಿದ ಕಾನೂನು ತಿದ್ದುಪಡಿ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. ನಮ್ಮ ಮಕ್ಕಳು‌ ಮಾತ್ರ ಶಾಲೆಗೆ ಹೋಗಲಿ ಮತ್ತೊಬ್ಬರ ಮಕ್ಕಳು ನಮ್ಮ ಮನೆಯಲ್ಲಿ ದುಡಿಯಲಿ ಎಂಬ ಮನೋಭಾವ ಸರಿಯಲ್ಲ. ಎಲ್ಲ ಮಕ್ಕಳನ್ನು ಒಂದೆ ರೀತಿ ಕಾಣಬೇಕು. ಬಡ ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದ ಕಾನೂನುಗಳನ್ನು ಸರಿಯಾಗಿ ಬಳಸಿಕೊಂಡು. ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತ ಗೋಳಿಸಬೇಕೆಂದು ಕರೆ ಕೊಟ್ಟರು.

ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ 2016 ಕುರಿತು ಡಾನ್​ ಬಾಸ್ಕೋ ಸಂಸ್ಥೆಯ ನಿರ್ದೇಶಕ ಫಾದರ್ ಸಜ್ಜತ್ ಜಾಜ್೯ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್​ಸಿಯಲ್ಲಿ ಉತೀರ್ಣಾರಾದ ಬಾಲ‌ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆ ಮಕ್ಕಳು ಭಾಗಿಯಾಗಿದ್ದರು.

Intro:ಕಲಬುರಗಿ:ಜಿಲ್ಲಾಡಳಿತ,ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ"ಯನ್ನು ಜಿಲ್ಲಾ ಪ್ರಧಾನ ಹಿರಿಯ ನ್ಯಾಯಾಧೀಶ ಬಿ.ಎನ್.ಜರಗು ಉದ್ಘಾಟಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ "ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು.ಕೇವಲ ಮಕ್ಕಳ ರಕ್ಷಣೆ ಸಂಭಂದಿಸಿದ ಕಾನೂನು ತಿದ್ದುಪಡಿಗೋಳಿಸಿದರೆ ಸಾಲದು ಅದನ್ನು ಜಾರಿಗೆ ತರಬೇಕು.ನಮ್ಮ ಮಕ್ಕಳು‌ ಮಾತ್ರ ಶಾಲೆಗೆ ಹೋಗಲಿ ಮತ್ತೊಬ್ಬರ ಮಕ್ಕಳ ನಮ್ಮ ಮನೆಯಲ್ಲಿ ದುಡೊಯಲ್ಲಿ ಎಂಬ ಮನೋಭಾವ ಸರಿಯಲ್ಲ.ಎಲ್ಲ ಮಕ್ಕಳು ಒಂದೆ ರೀತಿ ಕಾಣಬೇಕು.ಬಡ ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದ ಕಾನೂನುಗಳನ್ನು ಸರಿಯಾಗಿ ಬಳಸಿಕೊಂಡು.ಮಕ್ಕಳನ್ನು ಬಾಲಕಾರ್ಮಿಕರ ಪದ್ದತಿ ಮುಕ್ತಿಗೋಳಿಸಬೇಕೆಂದು ಕರೆ ಕೊಟ್ಟರು.ಇನ್ನು ಬಾಲ್ಯಾವಸ್ಥೆ ಹಾಗೂ ಕಿಶೋರಾಚಮವಸ್ಥೆಯ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ 2016 ಕುರಿತು ಡಾನಬಾಸ್ಕೋ ಸಂಸ್ಥೆಯ ನಿರ್ದೇಶಕ ಫಾದರ್ ಸಜ್ಜತ್ ಜಾಜ್೯ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತೀರ್ಣಾರಾದ ಬಾಲ‌ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮಕ್ಕೂ ಮುನ್ನ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ಎನ್ ಸಿ ಸಿ,ಎಮ್ ಎಸ್ ಡಬ್ಲ್ಯೂ ಮತ್ತು ಶಾಲಾ ವಿಧ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.Body:ಕಲಬುರಗಿ:ಜಿಲ್ಲಾಡಳಿತ,ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ"ಯನ್ನು ಜಿಲ್ಲಾ ಪ್ರಧಾನ ಹಿರಿಯ ನ್ಯಾಯಾಧೀಶ ಬಿ.ಎನ್.ಜರಗು ಉದ್ಘಾಟಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ "ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು.ಕೇವಲ ಮಕ್ಕಳ ರಕ್ಷಣೆ ಸಂಭಂದಿಸಿದ ಕಾನೂನು ತಿದ್ದುಪಡಿಗೋಳಿಸಿದರೆ ಸಾಲದು ಅದನ್ನು ಜಾರಿಗೆ ತರಬೇಕು.ನಮ್ಮ ಮಕ್ಕಳು‌ ಮಾತ್ರ ಶಾಲೆಗೆ ಹೋಗಲಿ ಮತ್ತೊಬ್ಬರ ಮಕ್ಕಳ ನಮ್ಮ ಮನೆಯಲ್ಲಿ ದುಡೊಯಲ್ಲಿ ಎಂಬ ಮನೋಭಾವ ಸರಿಯಲ್ಲ.ಎಲ್ಲ ಮಕ್ಕಳು ಒಂದೆ ರೀತಿ ಕಾಣಬೇಕು.ಬಡ ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದ ಕಾನೂನುಗಳನ್ನು ಸರಿಯಾಗಿ ಬಳಸಿಕೊಂಡು.ಮಕ್ಕಳನ್ನು ಬಾಲಕಾರ್ಮಿಕರ ಪದ್ದತಿ ಮುಕ್ತಿಗೋಳಿಸಬೇಕೆಂದು ಕರೆ ಕೊಟ್ಟರು.ಇನ್ನು ಬಾಲ್ಯಾವಸ್ಥೆ ಹಾಗೂ ಕಿಶೋರಾಚಮವಸ್ಥೆಯ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದುಪಡಿ 2016 ಕುರಿತು ಡಾನಬಾಸ್ಕೋ ಸಂಸ್ಥೆಯ ನಿರ್ದೇಶಕ ಫಾದರ್ ಸಜ್ಜತ್ ಜಾಜ್೯ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತೀರ್ಣಾರಾದ ಬಾಲ‌ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮಕ್ಕೂ ಮುನ್ನ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ಎನ್ ಸಿ ಸಿ,ಎಮ್ ಎಸ್ ಡಬ್ಲ್ಯೂ ಮತ್ತು ಶಾಲಾ ವಿಧ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.