ETV Bharat / state

ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಕೃಷಿಕ ಆತ್ಮಹತ್ಯೆ - farmer suicide

ಮಡಿಕೇರಿ ತಾಲೂಕಿನಲ್ಲಿ ಕಾಫಿ ಬೆಳೆಗಾರ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

farmer suicide
ಕೃಷಿಕ ಆತ್ಮಹತ್ಯೆ
author img

By

Published : Apr 14, 2020, 8:35 AM IST

ಕೊಡಗು: ಗುಂಡು ಹಾರಿಸಿಕೊಂಡು ಕಾಫಿ ಬೆಳೆಗಾರ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.‌

ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಬಿ.ಅಪ್ಪಣ್ಣ (58) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ಈತ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ಗುಂಡು ಹಾರಿಸಿಕೊಂಡು ಕಾಫಿ ಬೆಳೆಗಾರ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.‌

ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಬಿ.ಅಪ್ಪಣ್ಣ (58) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ಈತ ತಮ್ಮ ತೋಟದಲ್ಲಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.