ETV Bharat / state

ಕಾಮಗಾರಿ ವೀಕ್ಷಿಸಲು ತೆರಳಿದ್ದ ಗ್ರಾ.ಪಂ. ಸದಸ್ಯೆ ಮೇಲೆ ಹಲ್ಲೆ - ಗ್ರಾಮ ಪಂಚಾಯಿತಿ ಸದಸ್ಯೆ ಮೇಲೆ ಹಲ್ಲೆ

ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಗ್ರಾಮ ಪಂಚಾಯಿತಿ ಸದಸ್ಯೆ‌ ಮೇಲೆ‌ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ರಸುಲ್ ಪುರದ ಬಳಿ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯೆ ಮೇಲೆ ಹಲ್ಲೆ
author img

By

Published : Sep 14, 2019, 2:56 PM IST

ಕೊಡಗು: ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಗ್ರಾಮ ಪಂಚಾಯಿತಿ ಸದಸ್ಯೆ‌ ಮೇಲೆ‌ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ರಸುಲ್ ಪುರದ ಬಳಿ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯೆ ಮೇಲೆ ಹಲ್ಲೆ

ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸದಸ್ಯೆ ಹೇಮಾವತಿ ಹಲ್ಲೆಗೊಳಗಾದ ಮಹಿಳೆ. ರಸುಲ್​ಪುರದಲ್ಲಿ ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಇಬ್ಬರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಸಿ.ಕೆ.ಗಣೇಶ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಇನ್ನು ಗಾಯಗೊಂಡಿರುವ ಸದಸ್ಯೆ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಗ್ರಾಮ ಪಂಚಾಯಿತಿ ಸದಸ್ಯೆ‌ ಮೇಲೆ‌ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ರಸುಲ್ ಪುರದ ಬಳಿ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯೆ ಮೇಲೆ ಹಲ್ಲೆ

ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸದಸ್ಯೆ ಹೇಮಾವತಿ ಹಲ್ಲೆಗೊಳಗಾದ ಮಹಿಳೆ. ರಸುಲ್​ಪುರದಲ್ಲಿ ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ ಇಬ್ಬರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು ಸಿ.ಕೆ.ಗಣೇಶ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಇನ್ನು ಗಾಯಗೊಂಡಿರುವ ಸದಸ್ಯೆ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Intro:ಕಾಮಗಾರಿ ವೀಕ್ಷಿಸಲು ಹೋಗಿದ್ದ ಸದಸ್ಯೆ ಮೇಲೆ ವ್ಯಕ್ತಿ ಹಲ್ಲೆ

ಕೊಡಗು: ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ
ಗ್ರಾಮ ಪಂಚಾಯಿತಿ ಸದಸ್ಯೆ‌ ಮೇಲೆ‌ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ರಾತ್ರಿ ಸೋಮವಾರಪೇಟೆ ತಾಲ್ಲೂಕಿನ ರಸುಲ್ ಪುರದ ಬಳಿ ನಡೆದಿದೆ.
ಸೋಮವಾರಪೇಟೆ ತಾಲ್ಲೂಕಿನ ಗುಡ್ಡೆಹೊಸೂರು
ಗ್ರಾಮ ಪಂಚಾಯಿತಿ ಸದಸ್ಯೆ ಹೇಮಾವತಿ ಹಲ್ಲೆಗೊಳಗಾದ ಮಹಿಳೆ.ರಸುಲ್ ಪುರದಲ್ಲಿ ಕಾಮಗಾರಿ ವೀಕ್ಷಿಸಲು ತೆರಳಿದ್ದಾಗ
ಇಬ್ಬರ ನಡುವೆ ಪತಸ್ಪರ ಮಾತಿನ ಚಕಮಕಿ ನಡೆದು ಸಿ.ಕೆ.ಗಣೇಶ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಗಾಯಗೊಂಡಿರುವ ಸದಸ್ಯೆ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- ಕೆ.ಸಿ‌.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.