ETV Bharat / state

ಸಾಲಬಾಧೆ: ಜಿ.ಪಂ ಮಾಜಿ ಉಪಾಧ್ಯಕ್ಷೆ ಪತಿ ಆತ್ಯಹತ್ಯೆಗೆ ಶರಣು - undefined

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆಯ ಪತಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಕೊಡಗು
author img

By

Published : Jun 22, 2019, 10:26 PM IST

ಕೊಡಗು: ಸಾಲಭಾದೆ ತಾಳಲಾರದೆ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ

ಬೆಟ್ಟಗೇರಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬೀನಾ ಬೊಳ್ಳಮ್ಮರ ಪತಿ ಅಲ್ಲಾರಂಡ ರಾಜು (59) ಮೃತ ದುರ್ದೈವಿ.

ರಾಜು, ವಿವಿಧ ಬ್ಯಾಂಕ್​ಗಳಲ್ಲಿ ಸುಮಾರು 15 ಲಕ್ಷ ರೂಗಳಷ್ಟು ವಾಹನ ಹಾಗೂ ಕೈ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ಸಾಲಭಾದೆ ತಾಳಲಾರದೆ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ

ಬೆಟ್ಟಗೇರಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬೀನಾ ಬೊಳ್ಳಮ್ಮರ ಪತಿ ಅಲ್ಲಾರಂಡ ರಾಜು (59) ಮೃತ ದುರ್ದೈವಿ.

ರಾಜು, ವಿವಿಧ ಬ್ಯಾಂಕ್​ಗಳಲ್ಲಿ ಸುಮಾರು 15 ಲಕ್ಷ ರೂಗಳಷ್ಟು ವಾಹನ ಹಾಗೂ ಕೈ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಜಿ.ಪಂ ಉಪಾಧ್ಯಕ್ಷೆ ಪತಿ ಸಾವು: ಅನುಮಾನಕ್ಕೆ ಕಾರಣವಾದ ಗಾಯದ ಗುರುತು

ಕೊಡಗು: ಸಾಲಭಾದೆ ತಾಳಲಾರದೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪತಿ ಮೃತಪಟ್ಟಿರುವ ಘಟನೆ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಗೇರಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬೀನಾ ಬೊಳ್ಳಮ್ಮರ ಪತಿ ಅಲ್ಲಾರಂಡ ರಾಜು (59) ಮೃತಪಟ್ಟ ದುರ್ದೈವಿ.‌‌ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಘಟನೆ ನಡೆದಿದು, ಮೃತ ರಾಜು ವಿವಿಧ ಬ್ಯಾಂಕುಗಳಲ್ಲಿ ಸುಮಾರು 15 ಲಕ್ಷದಷ್ಟು ವಾಹನ ಹಾಗೂ ಕೈ ಸಾಲ ಪಡೆದಿದ್ದರು ಎನ್ನಲಾಗಿದೆ.ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು,ಸ್ಥಳಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.

ಕುತ್ತಿಗೆ ಭಾಗದಲ್ಲಿ ಗಾಯ: ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿದ್ದು, ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಕುತ್ತಿಗೆಯಲ್ಲಿದ್ದ ಬಟ್ಟೆಯನ್ನು ಕೊಯ್ಯವ ವೇಳೆ ಆಕಸ್ಮಿಕವಾಗಿ ಗಾಯಗಳಾಗಿರಬಹುದು ಎನ್ನಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.