ETV Bharat / state

ಹಣಕಾಸಿನ ಕಲಹ: ಡ್ರ್ಯಾಗರ್​ನಿಂದ ಇರಿದು ವ್ಯಕ್ತಿಯ ಕೊಲೆ - drager

ಹಣ ನೀಡದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಲಾಗಿದೆ.

author img

By

Published : Feb 6, 2019, 12:26 PM IST

ಕೊಡಗು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ರಸ್ತೆಯ ಪಂಜಾರಪೇಟೆಯಲ್ಲಿ ನಡೆದಿದೆ.

ಶಫೀಕ್ ಕೊಲೆಯಾದ ವ್ಯಕ್ತಿ. ಆರೋಪಿ ದರ್ಶನ್ ತಡರಾತ್ರಿ ಶಫೀಕ್ ಮನೆಗೆ ನುಗ್ಗಿ ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದಾನೆ. ಇವರಿಬ್ಬರ​ ನಡುವೆ ಲಕ್ಷಾಂತರ ರೂ. ಹಣಕಾಸಿನ ವ್ಯವಹಾರ ನಡೆದಿತ್ತು. ಶಫೀಕ್ ಹಣ ನೀಡದೆ ತಲೆಮರೆಸಿಕೊಂಡು ಓಡಾಡುತ್ತಿದ್ದನಂತೆ. ಹೀಗಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಆರೋಪಿ ದರ್ಶನ್​ನನ್ನು ವಿರಾಜಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಡಗು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ರಸ್ತೆಯ ಪಂಜಾರಪೇಟೆಯಲ್ಲಿ ನಡೆದಿದೆ.

ಶಫೀಕ್ ಕೊಲೆಯಾದ ವ್ಯಕ್ತಿ. ಆರೋಪಿ ದರ್ಶನ್ ತಡರಾತ್ರಿ ಶಫೀಕ್ ಮನೆಗೆ ನುಗ್ಗಿ ಡ್ರ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದಾನೆ. ಇವರಿಬ್ಬರ​ ನಡುವೆ ಲಕ್ಷಾಂತರ ರೂ. ಹಣಕಾಸಿನ ವ್ಯವಹಾರ ನಡೆದಿತ್ತು. ಶಫೀಕ್ ಹಣ ನೀಡದೆ ತಲೆಮರೆಸಿಕೊಂಡು ಓಡಾಡುತ್ತಿದ್ದನಂತೆ. ಹೀಗಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಆರೋಪಿ ದರ್ಶನ್​ನನ್ನು ವಿರಾಜಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Intro:Body:

Kodagu Breaking 

*ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯ ಹತ್ಯೆ 

*ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ರಸ್ತೆಯ ಪಂಜಾರಪೇಟೆಯಲ್ಲಿ ಘಟನೆ. 

*ಶಫೀಕ್ ಕೊಲೆಯಾದ ವ್ಯಕ್ತಿ 

*ತಡರಾತ್ರಿ ಶಫೀಕ್ ಮನೆಗೆ ನುಗ್ಗಿ ಡ್ರ್ಯಾಗರ್ ನಿಂದ ಇರಿದು ಕೊಲೆ. 

*ಆರೋಪಿ ದರ್ಶನ್ ವಿರಾಜಪೇಟೆ ಪಟ್ಟಣ ಪೋಲಿಸರ ವಶ. 

*ಲಕ್ಷಾಂತರ ರೂಪಾಯಿ ವ್ಯವಹಾರ ಇವರಿಬ್ಬರ ನಡುವೆ ನಡೆದಿತ್ತು. 

*ಶಫೀಕ್ ಹಣ ನೀಡದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಎನ್ನಲಾಗಿದೆ.

ಇದೀಗ ಅಸ್ಸಾಂ ಮೂಲದ ಮತ್ತೊಬ್ಬ ಆರೋಪಿ ರಂಹೀಂ ನನ್ನು ಬಂಧಿಸಲಾಗಿದೆ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.