ETV Bharat / state

ಮಡಿಕೇರಿಯಲ್ಲಿ ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

author img

By

Published : Jan 23, 2020, 1:52 PM IST

ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

Assam workers enrollment check in Madikeri
ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

ಕೊಡಗು: ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಅಸ್ಸಾಂ ಮೂಲದ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಕಾಫಿ ತೋಟಗಳಿಗೆ ರಜೆ ಮಾಡಿರುವ ಕಾರ್ಮಿಕರು, ಸರದಿಯಲ್ಲಿ ನಿಂತು ತಮ್ಮ ಮೂಲ ದಾಖಲೆಗಳನ್ನು ಹಾಜರು ಪಡಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಉಗ್ರರು ವಿರಾಜಪೇಟೆ ಭಾಗದಲ್ಲಿಯೂ ಸಂಚು ರೂಪಿಸಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಗೃಹ ಇಲಾಖೆ ವತಿಯಿಂದ ಅಸ್ಸಾಂ ಹಾಗೂ ಬಾಂಗ್ಲಾ ಮೂಲದ ಕೂಲಿ ಕಾರ್ಮಿಕರ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಇದಕ್ಕೆ ಕಾಫಿ ತೋಟದ ಕಾರ್ಮಿಕರು ಸಹಕರಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ಕೊಡಗು: ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಅಸ್ಸಾಂ ಕಾರ್ಮಿಕರ ದಾಖಲೆಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಅಸ್ಸಾಂ ಮೂಲದ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಕಾಫಿ ತೋಟಗಳಿಗೆ ರಜೆ ಮಾಡಿರುವ ಕಾರ್ಮಿಕರು, ಸರದಿಯಲ್ಲಿ ನಿಂತು ತಮ್ಮ ಮೂಲ ದಾಖಲೆಗಳನ್ನು ಹಾಜರು ಪಡಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಉಗ್ರರು ವಿರಾಜಪೇಟೆ ಭಾಗದಲ್ಲಿಯೂ ಸಂಚು ರೂಪಿಸಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಗೃಹ ಇಲಾಖೆ ವತಿಯಿಂದ ಅಸ್ಸಾಂ ಹಾಗೂ ಬಾಂಗ್ಲಾ ಮೂಲದ ಕೂಲಿ ಕಾರ್ಮಿಕರ ದಾಖಲಾತಿ ಪರಿಶೀಲನೆ ನಡೆಯುತ್ತಿದೆ. ಇದಕ್ಕೆ ಕಾಫಿ ತೋಟದ ಕಾರ್ಮಿಕರು ಸಹಕರಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

Intro:ಮಡಿಕೇರಿಯಲ್ಲಿ ಅಸ್ಸಾಂ ಕಾರ್ಮಿಕರ ದಾಖಲಾತಿ ಪರಿಶೀಲನೆ

ಕೊಡಗು: ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಅಸ್ಸಾಂ ಕಾರ್ಮಿಕರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ‌.
ಜಿಲ್ಲೆಯ ವಿವಿದೆಡೆಯಿಂದ ಆಗಮಿಸಿದ ಸಾವಿರಾರು ಅಸ್ಸಾಂ ಮೂಲದ ಕಾರ್ಮಿಕರ ಪರಿಶೀಲನೆ ನಡೆಸಲಾಗುತ್ತಿದ್ದು, ಕಾಫಿ ತೋಟಗಳಿಗೆ ರಜೆ ಮಾಡಿರುವ ಕಾರ್ಮಿಕರು ಮಡಿಕೇರಿ ವಿವಿಧೆಡೆಯಿಂದ ಆಗಮಿಸಿ ಸರದಿಯಲ್ಲಿ ನಿಂತು ತಮ್ಮ ಮೂಲ ದಾಖಲೆಗಳನ್ನು ಹಾಜರು ಪಡಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಉಗ್ರರು ವಿರಾಜಪೇಟೆ ಭಾಗದಲ್ಲಿ ಸಂಚು ರೂಪಿಸಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಗೃಹ ಇಲಾಖೆ ವತಿಯಿಂದ ಗೃಹ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅಸ್ಸಾಂ ಹಾಗೂ ಬಾಂಗ್ಲಾ ಕೂಲಿ ಕಾರ್ಮಿಕರ ದಾಖಲಾತಿ ಪರಿಶೀಲನೆ ನಡೆಯುತ್ತಿದ್ದು, ಇದಕ್ಕೆ ಕಾಫಿ ತೋಟದ ಕಾರ್ಮಿಕರು ಸಹಕರಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.