ETV Bharat / state

ಚಿರತೆ ಚರ್ಮ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

author img

By

Published : Dec 4, 2020, 3:35 PM IST

ಕೊಡಗು ಜಿಲ್ಲೆಯ ಐಮಂಗಲ ಗ್ರಾಮದ ಬಳಿ ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

attempting to sale  leopard skin accused  arrested by Forest Traffic police
ಚಿರತೆ ಚರ್ಮ ಮಾರಾಟ

ವಿರಾಜಪೇಟೆ (ಕೊಡಗು): ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ ಘಟನೆ ‌ತಾಲೂಕಿನ ಐಮಂಗಲ ಗ್ರಾಮದ ಬಳಿ ನಡೆದಿದೆ.

‌ಐಮಂಗಲ ಸಮೀಪ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಿದಾಗ ಎರಡು ಚಿರತೆ ಚರ್ಮಗಳು ಪತ್ತೆಯಾಗಿವೆ.‌ ಈ ಸಂಬಂಧ ಸುಂಟಿಕೊಪ್ಪದ ಆರೋಪಿ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ರಷೀದ್ ತಲೆಮರೆಸಿಕೊಂಡಿದ್ದಾನೆ.

ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಾಪತ್ತೆಯಾದವರ ಪತ್ತೆಗೆ ಬಲೆ ಬೀಸಲಾಗಿದೆ.

ವಿರಾಜಪೇಟೆ (ಕೊಡಗು): ಚಿರತೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ ಘಟನೆ ‌ತಾಲೂಕಿನ ಐಮಂಗಲ ಗ್ರಾಮದ ಬಳಿ ನಡೆದಿದೆ.

‌ಐಮಂಗಲ ಸಮೀಪ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಿದಾಗ ಎರಡು ಚಿರತೆ ಚರ್ಮಗಳು ಪತ್ತೆಯಾಗಿವೆ.‌ ಈ ಸಂಬಂಧ ಸುಂಟಿಕೊಪ್ಪದ ಆರೋಪಿ ಮಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ರಷೀದ್ ತಲೆಮರೆಸಿಕೊಂಡಿದ್ದಾನೆ.

ಬಂಧಿತನಿಂದ ದ್ವಿಚಕ್ರ ವಾಹನ ಹಾಗೂ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನಾಪತ್ತೆಯಾದವರ ಪತ್ತೆಗೆ ಬಲೆ ಬೀಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.