ETV Bharat / state

ಕೊಡಗಿನಲ್ಲಿ ಪೊಲೀಸರಿಂದ ತೀವ್ರ ತಪಾಸಣೆ.. - BOMB FOUND IN MANGALORE AIRPORT

ಬಾಂಬ್ ನಿಷ್ಕ್ರಿಯ ದಳದಿಂದ ಮಡಿಕೇರಿ ಬಸ್‌ ನಿಲ್ದಾಣ,ರಾಜಾಸೀಟ್, ಹಾರಂಗಿ ಜಲಾಶಯ ಸೇರಿ ಆಯಕಟ್ಟಿನ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು.

ತೀವ್ರ ತಪಾಸಣೆ
ತೀವ್ರ ತಪಾಸಣೆ
author img

By

Published : Jan 20, 2020, 9:14 PM IST

ಕೊಡಗು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೊಡಗಿನ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಪರಿಶೀಲನೆ ನಡೆಸಲಾಯಿತು.

ಮಂಗಳೂರು ಬಾಂಬ್ ಪತ್ತೆ ಹಿನ್ನೆಲೆ ಕೊಡಗಿನಲ್ಲಿ ತೀವ್ರ ತಪಾಸಣೆ..

ಬಾಂಬ್ ನಿಷ್ಕ್ರಿಯ ದಳದಿಂದ ಮಡಿಕೇರಿ ಬಸ್‌ ನಿಲ್ದಾಣ,ರಾಜಾಸೀಟ್, ಹಾರಂಗಿ ಜಲಾಶಯ ಸೇರಿ ಆಯಕಟ್ಟಿನ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಅವರ ನಿರ್ದೇಶನದಂತೆ ತೀವ್ರ ಶೋಧ‌ ನಡೆಸಲಾಯಿತು.

ಕೊಡಗು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೊಡಗಿನ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಪರಿಶೀಲನೆ ನಡೆಸಲಾಯಿತು.

ಮಂಗಳೂರು ಬಾಂಬ್ ಪತ್ತೆ ಹಿನ್ನೆಲೆ ಕೊಡಗಿನಲ್ಲಿ ತೀವ್ರ ತಪಾಸಣೆ..

ಬಾಂಬ್ ನಿಷ್ಕ್ರಿಯ ದಳದಿಂದ ಮಡಿಕೇರಿ ಬಸ್‌ ನಿಲ್ದಾಣ,ರಾಜಾಸೀಟ್, ಹಾರಂಗಿ ಜಲಾಶಯ ಸೇರಿ ಆಯಕಟ್ಟಿನ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಅವರ ನಿರ್ದೇಶನದಂತೆ ತೀವ್ರ ಶೋಧ‌ ನಡೆಸಲಾಯಿತು.

Intro:ಮಂಗಳೂರು ಬಾಂಬ್ ಪತ್ತೆ ಹಿನ್ನಲೆ: ಕೊಡಗಿನಲ್ಲಿ ತೀವ್ರ ತಪಾಸಣೆ..!

ಕೊಡಗು: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ದೃಷ್ಠಿಯಿಂದ ಪರಿಶೀಲನೆ ನಡೆಸಲಾಯಿತು.
ಬಾಂಬ್ ನಿಷ್ಕೀಯ ದಳದಿಂದ ಮಡಿಕೇರಿ ಬಸ್ ನಿಲ್ದಾಣ, ರಾಜಾಸೀಟ್ , ಹಾರಂಗಿ ಜಲಾಶಯ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು.
ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಅವರ ನಿರ್ದೇಶನದಂತೆ ತೀವ್ರ ಶೋಧ‌ ನಡೆಸಲಾಯಿತು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.