ETV Bharat / state

ಅಯ್ಯಪ್ಪ ಬೆಟ್ಟದಲ್ಲಿ ಬಿರುಕು: ಮೂರು ಕುಟುಂಬಗಳ ಸ್ಥಳಾಂತರ

author img

By

Published : Aug 14, 2019, 11:00 AM IST

ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಥಳೀಯರನ್ನ ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಅಯ್ಯಪ್ಪ ಬೆಟ್ಟದಲ್ಲಿ ಬಿರುಕು

ಕೊಡಗು: ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಲ್ಲಿದ್ದ ಮೂರು ಕುಟುಂಬಗಳನ್ನು ಸುತಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಅಯ್ಯಪ್ಪ ಬೆಟ್ಟದಲ್ಲಿ ಬಿರುಕು

ನಿನ್ನೆ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿರಾಜಪೇಟೆ ತಹಶೀಲ್ದಾರ್ ನೇತೃತ್ವದಲ್ಲಿ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಸದ್ಯ ಮೂರು ಕುಟುಂಬದವರು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.‌

ಕೊಡಗು: ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಲ್ಲಿದ್ದ ಮೂರು ಕುಟುಂಬಗಳನ್ನು ಸುತಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಅಯ್ಯಪ್ಪ ಬೆಟ್ಟದಲ್ಲಿ ಬಿರುಕು

ನಿನ್ನೆ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿರಾಜಪೇಟೆ ತಹಶೀಲ್ದಾರ್ ನೇತೃತ್ವದಲ್ಲಿ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಸದ್ಯ ಮೂರು ಕುಟುಂಬದವರು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.‌

Intro:ಬೆಟ್ಟದಲ್ಲಿ ಬಿರುಕು: ಮೂರು ಕುಟುಂಬಗಳ ಸ್ಥಳಾಂತರ

ಕೊಡಗು: ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಲ್ಲಿದ್ದ ಮೂರು ಕುಟುಂಬಗಳನ್ನು ಸುತಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ನೆನ್ನೆ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದ ಆದ್ದರಿಂದ
ಮುಂಜಾಗ್ರತಾ ಕ್ರಮವಾಗಿ ಕುಟುಂಬಗಳನ್ನು ವಿರಾಜಪೇಟೆ ತಹಶಿಲ್ದಾರ್ ನೇತೃತ್ವದಲ್ಲಿ ಸ್ಥಳಾಂತರ ಮಾಡಲಾಗಿದ್ದು,
3 ಕುಟುಂಬಗಳಿಗೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.‌Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.