ETV Bharat / state

ಹಣಕ್ಕೆ ಬೇಡಿಕೆ ಇಟ್ಟ ಆರೋಪ: ರಾಜ್ಯ ಕಾವಲು ಪಡೆ ಜಿಲ್ಲಾಧ್ಯಕ್ಷ ಅರೆಸ್ಟ್​​​ - ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ರಾಮೇಗೌಡ

ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ರಾಜ್ಯ ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ ಎಂಬಾತ ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ ಬಂಧನ
author img

By

Published : Sep 14, 2019, 3:06 PM IST

ಕೊಡಗು: ಹಣಕ್ಕಾಗಿ ಬೇಡಿಗೆ ಇಟ್ಟ ಆರೋಪದಡಿ ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ ಎಂಬುವವರನ್ನು ಕುಶಾಲನಗರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧಿನಕ್ಕೆ ಒಪ್ಪಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ರಾಮೇಗೌಡ ಅವರ ಟೆಂಡರ್ ಕಾಮಗಾರಿಗಳನ್ನು ಕೃಷ್ಣ ಪ್ರಶ್ನಿಸುತ್ತಿದ್ದ. ನೀವು ಕಳಪೆ ಕಾಮಗಾರಿ ನಡೆಸುತ್ತಿದ್ದು, ಇಂತಿಷ್ಟು ಹಣ ಕೊಡುವಂತೆ ಬೇಡಿಕೆ ಇಡುತ್ತಿದ್ದ ಎಂದು ದೂರಲಾಗಿದೆ. ಈ ದೂರಿನ ಮೇರೆಗೆ ಇದೀಗ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೊಡಗು: ಹಣಕ್ಕಾಗಿ ಬೇಡಿಗೆ ಇಟ್ಟ ಆರೋಪದಡಿ ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ ಎಂಬುವವರನ್ನು ಕುಶಾಲನಗರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧಿನಕ್ಕೆ ಒಪ್ಪಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ರಾಮೇಗೌಡ ಅವರ ಟೆಂಡರ್ ಕಾಮಗಾರಿಗಳನ್ನು ಕೃಷ್ಣ ಪ್ರಶ್ನಿಸುತ್ತಿದ್ದ. ನೀವು ಕಳಪೆ ಕಾಮಗಾರಿ ನಡೆಸುತ್ತಿದ್ದು, ಇಂತಿಷ್ಟು ಹಣ ಕೊಡುವಂತೆ ಬೇಡಿಕೆ ಇಡುತ್ತಿದ್ದ ಎಂದು ದೂರಲಾಗಿದೆ. ಈ ದೂರಿನ ಮೇರೆಗೆ ಇದೀಗ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Intro:ಹಣಕ್ಕೆ ಬೇಡಿಕೆ ಇಟ್ಟ ರಾಜ್ಯ ಕಾವಲು ಪಡೆ ಜಿಲ್ಲಾಧ್ಯಕ್ಷನ ಬಂಧನ

ಕೊಡಗು: ಹಣಕ್ಕಾಗಿ ಬೇಡಿಗೆ ಇಟ್ಟ ಆರೋಪದಡಿ ಕರ್ನಾಟಕ ಕಾವಲುಪಡೆ ಜಿಲ್ಲಾಧ್ಯಕ್ಷನ ಕೃಷ್ಣ ಎಂಬುವರನ್ನು ಕುಶಾಲನಗರ ಪೊಲೀಸರು ನ್ಯಾಯಾಂಗ ಬಂಧಿಸಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ‌.
ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ರಾಮೇಗೌಡ ಅವರ ಟೆಂಡರ್ ಕಾಮಗಾರಿಗಳನ್ನು ಪ್ರಶ್ನಿಸುತ್ತಿದ್ದ ಕೃಷ್ಣ ನೀವು ಕಳಪೆ ಕಾಮಗಾರಿ ನಡೆಸುತ್ತಿದ್ದು ಇಂತಿಷ್ಟು ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ ಎಂಬ ದೂರಿನ ಮೇರೆಗೆ ಈತನನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ,ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.