ETV Bharat / state

ಕೊಡಗಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಮರಿ ಆನೆ... ಸ್ಥಳೀಯರಲ್ಲಿ ಹೆಚ್ಚಿದ ಆತಂಕ - Elephant Came in to Coffee Estate at Kodagu

ಸೋಮವಾರಪೇಟೆ ತಾಲೂಕು ನಂಜರಾಜ ಪಟ್ಟಣದ ಬಳಿಯ ಕಾಫಿ ತೋಟದಲ್ಲಿ ಆನೆ ಮರಿ ಪ್ರತ್ಯಕ್ಷವಾಗಿದ್ದು, ಆನೆಯನ್ನು ಕಂಡ ಜನರು ಭಯಭೀತರಾಗಿದ್ದಾರೆ.

Elephant Came in to Coffee Estate at Coorg
ಕೊಡಗಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಆನೆ ಮರಿ
author img

By

Published : Jan 16, 2020, 10:13 AM IST

ಕೊಡಗು: ಬೆಳ್ಳಂ ಬೆಳಿಗ್ಗೆಯೆ ಕಾಫಿ ತೋಟದ ಮಧ್ಯೆ ಕಾಡಾನೆ ಮರಿಯೊಂದು ಕಾಣಿಸಿಕೊಂಡಿದೆ.

ಸೋಮವಾರಪೇಟೆ ತಾಲೂಕು ನಂಜರಾಜ ಪಟ್ಟಣದ ಬಳಿಯ ಕಾಫಿ ತೋಟದಲ್ಲಿ ಆನೆ ಮರಿ ಪ್ರತ್ಯಕ್ಷವಾಗಿದ್ದು, ಆನೆಯನ್ನು ಕಂಡ ಜನರು ಭಯಭೀತರಾಗಿದ್ದಾರೆ.

ಕೊಡಗಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಆನೆ ಮರಿ

ಸದ್ಯ ಕಾಫಿ ಕೊಯ್ಲು ಪ್ರಾರಂಭವಾಗಿರುವುದರಿಂದ ಕಾರ್ಮಿಕರು ತೋಟಕ್ಕೆ ಹೋಗಲು ಹೆದರುತ್ತಿದ್ದು, ಅರಣ್ಯ ಇಲಾಖೆಯವರು, ಆನೆಗಳು ತೋಟಕ್ಕೆ ಲಗ್ಗೆಯಿಡುವುದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೊಡಗು: ಬೆಳ್ಳಂ ಬೆಳಿಗ್ಗೆಯೆ ಕಾಫಿ ತೋಟದ ಮಧ್ಯೆ ಕಾಡಾನೆ ಮರಿಯೊಂದು ಕಾಣಿಸಿಕೊಂಡಿದೆ.

ಸೋಮವಾರಪೇಟೆ ತಾಲೂಕು ನಂಜರಾಜ ಪಟ್ಟಣದ ಬಳಿಯ ಕಾಫಿ ತೋಟದಲ್ಲಿ ಆನೆ ಮರಿ ಪ್ರತ್ಯಕ್ಷವಾಗಿದ್ದು, ಆನೆಯನ್ನು ಕಂಡ ಜನರು ಭಯಭೀತರಾಗಿದ್ದಾರೆ.

ಕೊಡಗಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಆನೆ ಮರಿ

ಸದ್ಯ ಕಾಫಿ ಕೊಯ್ಲು ಪ್ರಾರಂಭವಾಗಿರುವುದರಿಂದ ಕಾರ್ಮಿಕರು ತೋಟಕ್ಕೆ ಹೋಗಲು ಹೆದರುತ್ತಿದ್ದು, ಅರಣ್ಯ ಇಲಾಖೆಯವರು, ಆನೆಗಳು ತೋಟಕ್ಕೆ ಲಗ್ಗೆಯಿಡುವುದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Intro:ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆ: ಸ್ಥಳೀಯರಲ್ಲಿ ಆತಂಕ..!

ಕೊಡಗು: ಮರಿ ಕಾಡಾನೆಯೊಂದು ಬೆಳ್ಳಂಬೆಳಗ್ಗೆ ಕಾಫಿ ತೋಟದಲ್ಲಿ ಕಾಣಿಸಿಕೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ನಂಜರಾಜ ಪಟ್ಟಣದಲ್ಲಿ ನಡೆದಿದೆ.
ಮುಂಜಾನೆ ಆನೆ ವಿಹಾರ ಮಾಡಿದ್ದು, ಇದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆಯಿಡಿದು, ಸ್ಥಳೀಯರು
ಕಾಫಿ ತೋಟದಿಂದ ಆನೆಗಳನ್ನು ಬೆದರಿಸಿ ಕಾಡಿಗೆ ಓಡಿಸಿದ್ದಾರೆ.‌
ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಈಗಾಗಲೇ ಕಾಫಿ ಕೊಯ್ಲು ಪ್ರಾರಂಭವಾಗಿರುವುದರಿಂದ ಕಾರ್ಮಿಕರು ಹಾಗೂ ಮಾಲೀಕರು ತೋಟಕ್ಕೆ ಹೋಗಲು ಭಯ ಪಡುತ್ತಿದ್ದು, ಕೂಡಲೇ ಆನೆಗಳನ್ನು ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು‌.
Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.