ETV Bharat / state

ಕೊಡಗಿನ ಗಡಿ ಗ್ರಾಮಗಳಲ್ಲಿ ಒಂಟಿ ಸಲಗ ಸಂಚಾರ: ಸ್ಥಳೀಯರಲ್ಲಿ ಆತಂಕ..! - kodagu Elephant news

ಕೊಡಗಿನ ಬಾಲ ತ್ರಿಪುರ ಸುಂದರಿ ದೇವಾಲಯ ಆವರಣದಲ್ಲಿ ಒಂಟಿ ಸಲಗವೊಂದು ಹಲವು ದಿನಗಳಿಂದ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

kodagu Elephant news
ಕೊಡಗಿನ ಗಡಿ ಗ್ರಾಮಗಳಲ್ಲಿ ಒಂಟಿ ಸಲಗ ಸಂಚಾರ: ಸ್ಥಳೀಯರಲ್ಲಿ ಆತಂಕ..!
author img

By

Published : Dec 1, 2019, 1:57 PM IST

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಸಮೀಪದ ನಿಲುವಾಗಿಲು-ಬೇಸೂರು ಗ್ರಾಮದ ಶ್ರೀಕ್ಷೇತ್ರ ಬಾಲ ತ್ರಿಪುರಸುಂದರಿ ದೇವಾಲಯ ಆವರಣದಲ್ಲಿ ಒಂಟಿ ಸಲಗವೊಂದು ಹಲವು ದಿನಗಳಿಂದ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕೊಡಗಿನ ಗಡಿ ಗ್ರಾಮಗಳಲ್ಲಿ ಒಂಟಿ ಸಲಗ ಸಂಚಾರ

ಉಂಬಳಿ ಬೆಟ್ಟದಿಂದ ಕಟ್ಟೆಪುರ ಅರಣ್ಯಕ್ಕೆ ಬಂದು ನೆಲೆಸುವ ಸಲಗ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಕೋಣಿಗನಹಳ್ಳಿ, ಬಸವನಾರೆ, ಮನುಗನಹಳ್ಳಿ, ನಿಲುವಾಗಿಲು-ಬೆಸೂರು ಗ್ರಾಮಗಳ ರೈತರ ಗದ್ದೆ, ತೋಟಗಳಿಗೆ ಲಗ್ಗೆಯಿಟ್ಟು ಬೆಳೆಗಳನ್ನು ತಿಂದು ಹಾನಿ ಮಾಡುತ್ತಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಸಮೀಪದ ನಿಲುವಾಗಿಲು-ಬೇಸೂರು ಗ್ರಾಮದ ಶ್ರೀಕ್ಷೇತ್ರ ಬಾಲ ತ್ರಿಪುರಸುಂದರಿ ದೇವಾಲಯ ಆವರಣದಲ್ಲಿ ಒಂಟಿ ಸಲಗವೊಂದು ಹಲವು ದಿನಗಳಿಂದ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕೊಡಗಿನ ಗಡಿ ಗ್ರಾಮಗಳಲ್ಲಿ ಒಂಟಿ ಸಲಗ ಸಂಚಾರ

ಉಂಬಳಿ ಬೆಟ್ಟದಿಂದ ಕಟ್ಟೆಪುರ ಅರಣ್ಯಕ್ಕೆ ಬಂದು ನೆಲೆಸುವ ಸಲಗ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಕೋಣಿಗನಹಳ್ಳಿ, ಬಸವನಾರೆ, ಮನುಗನಹಳ್ಳಿ, ನಿಲುವಾಗಿಲು-ಬೆಸೂರು ಗ್ರಾಮಗಳ ರೈತರ ಗದ್ದೆ, ತೋಟಗಳಿಗೆ ಲಗ್ಗೆಯಿಟ್ಟು ಬೆಳೆಗಳನ್ನು ತಿಂದು ಹಾನಿ ಮಾಡುತ್ತಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Intro:ಕೊಡಗಿನ ಗಡಿ ಗ್ರಾಮಗಳಲ್ಲಿ ಒಂಟಿ ಸಲಗ: ಸ್ಥಳೀಯರಿಗೆ ಆತಂಕ..!

ಕೊಡಗು: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ
ಶನಿವಾರಸಂತೆ ಸಮೀಪದ ನಿಲುವಾಗಿಲು-ಬೆಸೂರು ಗ್ರಾಮದ ಶ್ರೀಕ್ಷೇತ್ರ ಬಾಲ ತ್ರಿಪುರಸುಂದರಿ ದೇವಾಲಯ ಆವರಣದಲ್ಲಿ ಸಂಚರಿಸಿದ ಒಂಟಿ ಸಲಗವೊಂದು ಹಲವು ದಿನಗಳಿಂದ ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಉಂಬಳಿ ಬೆಟ್ಟದಿಂದ ಕಟ್ಟೆಪುರ ಅರಣ್ಯಕ್ಕೆ ಬಂದು ನೆಲೆಸುವ ಸಲಗ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಕೋಣಿಗನಹಳ್ಳಿ, ಬಸವನಾರೆ, ಮನುಗನಹಳ್ಳಿ, ನಿಲುವಾಗಿಲು-ಬೆಸೂರು ಗ್ರಾಮಗಳ ರೈತರ ಗದ್ದೆ, ತೋಟಗಳಿಗೆ ಲಗ್ಗೆ ಇಟ್ಟು ಬೆಳೆಗಳನ್ನು ತಿಂದು ಹಾನಿ ಮಾಡುತ್ತಿದೆ.ಬಾಲ ತ್ರಿಪುರಸುಂದರಿ ಅಮ್ಮನವರ ದೇವಾಲಯ ಆವರಣದಲ್ಲಿ ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ‌ಆತಂಕದ ವಾತಾವರಣ ನಿರ್ಮಾಣವಾಗಿದೆ.ಅಲ್ಲದೆ ಗ್ರಾಮದಲ್ಲಿ ಬೆಳೆಹಾನಿ ಮಾಡುತ್ತಿದು.ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಅಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.