ETV Bharat / state

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ: ಸ್ಥಳದಲ್ಲೇ ಮೊಕ್ಕಾಂ ಹೂಡಿದ ಅರಣ್ಯ ಇಲಾಖೆ ಸಿಬ್ಬಂದಿ - ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ವಿರಾಜಪೇಟೆ ಬಳಿ ಕಾಡಾನೆಯೊಂದು ನಿತ್ರಾಣಗೊಂಡು ನೆಲಕ್ಕೆ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಯುತ್ತಿದೆ.

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ,elephant got sick in kodagu
ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ
author img

By

Published : Dec 19, 2019, 8:02 PM IST

ಮಡಿಕೇರಿ(ಕೊಡಗು): ಅನಾರೋಗ್ಯ ಹಿನ್ನಲೆಯಲ್ಲಿ ಕಾಡಾನೆಯೊಂದು ಜಾರಿಬಿದ್ದು ಜೀವನ್ಮರಣ ಪರಿಸ್ಥಿತಿಯಲ್ಲಿ ಒದ್ದಾಡುತ್ತಿರುವ ಘಟನೆ ವಿರಾಜಪೇಟೆ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ.

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ವಾಲ್ನೂರಿನ ಕಾಫಿ ತೋಟದಲ್ಲಿ ನಿತ್ರಾಣಗೊಂಡು ಜಾರಿ ಬಿದ್ದಿರುವ ಕಾಡಾನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ದುಬಾರೆ ಸಾಕಾನೆ ಕ್ಯಾಂಪ್‌ನಿಂದ 5 ಆನೆಗಳನ್ನು ಕರೆತಂದಿದ್ದು, ಬಿದ್ದಿರುವ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನಗಳು ನಡೆಯುತ್ತಿವೆ.

ಮಡಿಕೇರಿ(ಕೊಡಗು): ಅನಾರೋಗ್ಯ ಹಿನ್ನಲೆಯಲ್ಲಿ ಕಾಡಾನೆಯೊಂದು ಜಾರಿಬಿದ್ದು ಜೀವನ್ಮರಣ ಪರಿಸ್ಥಿತಿಯಲ್ಲಿ ಒದ್ದಾಡುತ್ತಿರುವ ಘಟನೆ ವಿರಾಜಪೇಟೆ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ.

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ವಾಲ್ನೂರಿನ ಕಾಫಿ ತೋಟದಲ್ಲಿ ನಿತ್ರಾಣಗೊಂಡು ಜಾರಿ ಬಿದ್ದಿರುವ ಕಾಡಾನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ದುಬಾರೆ ಸಾಕಾನೆ ಕ್ಯಾಂಪ್‌ನಿಂದ 5 ಆನೆಗಳನ್ನು ಕರೆತಂದಿದ್ದು, ಬಿದ್ದಿರುವ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನಗಳು ನಡೆಯುತ್ತಿವೆ.

Intro:ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ಕೊಡಗು: ಅನಾರೋಗ್ಯ ಹಿನ್ನಲೆಯಲ್ಲಿ ಕಾಡಾನೆಯೊಂದು ಜಾರಿ ಬಿದ್ದು ಜೀವನ್ಮರಣ ಪರಿಸ್ಥಿತಿಯಲ್ಲಿ ಒದ್ದಾಡುತ್ತಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ.
ವಾಲ್ನೂರಿಗೆ ಕಾಫಿ ತೋಟದಲ್ಲಿ ನಿತ್ರಾಣಗೊಂಡು ಜಾರಿ ಬಿದ್ದರುವ ಕಾಡಾನೆಯನ್ನು ಮೇಲೆತ್ತಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರ ಸಾಹಸ ಪಡುತ್ತಿದ್ದಾರೆ.ದುಬಾರೆಯ ಸಾಕಾನೆ ಕ್ಯಾಂಪ್‌ನಿಂದ 5 ಆನೆಗಳನ್ನು ಕರೆತಂದು ಬಿದ್ದಿರುವ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನಗಳು ನಡೆಯುತ್ತಿವೆ. ಅನ್ನೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಹೊಕ್ಕಂ ಹೂಡಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.