ETV Bharat / state

ಕೊಡಗಿನ ಗಡಿ ಭಾಗದ ಗ್ರಾಮಗಳಲ್ಲಿ‌ ಕಾಡಾನೆಗಳ ಹಾವಳಿ: ಜನರಲ್ಲಿ ಆತಂಕ - Kodagu news

ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕಟ್ಟೆಪುರ ಗ್ರಾಮದ ಜನವಸತಿ ಪ್ರದೇಶಕ್ಕೆ ಕಾಡಾನೆಗಳು ಲಗ್ಗೆಯಿಟ್ಟು ದಾಂಧಲೆ ನಡೆಸುತ್ತಿವೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಕೊಡಗಿನ ಗಡಿ ಭಾಗದ ಗ್ರಾಮಗಳಲ್ಲಿ‌ ಕಾಡಾನೆಗಳ ಹಾವಳಿ
author img

By

Published : Nov 16, 2019, 11:15 PM IST

ಕೊಡಗು: ಜಿಲ್ಲೆಯ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕೊಡ್ಲಿಪೇಟೆ ಬಳಿಯ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆಗಳ ಗುಂಪು ತೋಟಗಳಲ್ಲಿ ಓಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ.

ಕೊಡಗಿನ ಗಡಿ ಭಾಗದ ಗ್ರಾಮಗಳಲ್ಲಿ‌ ಕಾಡಾನೆಗಳ ಹಾವಳಿ

9 ಆನೆಗಳ ಒಂದು ಗುಂಪು ಹಾಗೆಯೇ 7 ಆನೆಗಳ ಮತ್ತೊಂದು ಗುಂಪು ಜೊತೆಗೆ ಒಂಟಿ ಆನೆಯೊಂದು ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕಟ್ಟೆಪುರ ಗ್ರಾಮದ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.‌

ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು ದಾಂಧಲೆ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಲ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.

ಕೊಡಗು: ಜಿಲ್ಲೆಯ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕೊಡ್ಲಿಪೇಟೆ ಬಳಿಯ ಕಟ್ಟೆಪುರ ಗ್ರಾಮದಲ್ಲಿ ಕಾಡಾನೆಗಳ ಗುಂಪು ತೋಟಗಳಲ್ಲಿ ಓಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ.

ಕೊಡಗಿನ ಗಡಿ ಭಾಗದ ಗ್ರಾಮಗಳಲ್ಲಿ‌ ಕಾಡಾನೆಗಳ ಹಾವಳಿ

9 ಆನೆಗಳ ಒಂದು ಗುಂಪು ಹಾಗೆಯೇ 7 ಆನೆಗಳ ಮತ್ತೊಂದು ಗುಂಪು ಜೊತೆಗೆ ಒಂಟಿ ಆನೆಯೊಂದು ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕಟ್ಟೆಪುರ ಗ್ರಾಮದ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.‌

ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು ದಾಂಧಲೆ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಲ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.

Intro:ಕೊಡಗಿನ ಗಡಿ ಭಾಗದ ಗ್ರಾಮಗಳಲ್ಲಿ‌ ಕಾಡಾನೆಗಳ ಹಾವಳಿ

ಕೊಡಗು: ಜಿಲ್ಲೆಯ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕಾಡಾನೆಗಳ ಗುಂಪೊಂದು ಹಗಲಿನಲ್ಲೇ
ತೋಟಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿರುವ ಘಟನೆ
ಕೊಡ್ಲಿಪೇಟೆ ಬಳಿಯ ಕಟ್ಟೆಪುರ ಗ್ರಾಮದಲ್ಲಿ ನಡೆದಿದೆ.

9 ಆನೆಗಳ ಒಂದು ಗುಂಪು ಹಾಗೆಯೇ 7 ಆನೆಯ ಮತ್ತೊಂದು ಗುಂಪು ಜೊತೆ ಒಂಟಿ ಆನೆಯೊಂದು ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಸಮೀಪದ ಕಟ್ಟೆಪುರ ಗ್ರಾಮದ
ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿರುವುದನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.‌ ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು ಹಗಲು,ರಾತ್ರಿ ಎನ್ನದೆ ದಾಂಧಲೆ ನಡೆಸುತ್ತಿದ್ದು ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಲ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.