ETV Bharat / state

ಕೊಡಗು: ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಹಿಂಡು, ಬೆಚ್ಚಿದ ಜನರು

author img

By

Published : Jun 24, 2022, 5:56 PM IST

ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ

Kodagu Elephant warmed people on the state highway
ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಹಿಂಡು ಬೆಚ್ಚಿದ ಜನರು

ಕೊಡಗು: ವಿರಾಜಪೇಟೆ ತಾಲೂಕಿನ ತಿತಿಮತಿ ಅಬ್ಬೂರುಕಟ್ಟೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳು ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಬೆಳೆದ ಬೆಳೆಗಳನ್ನು ಆನೆಗಳು ಹಾಳು ಮಾಡುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕೊಡಗು: ವಿರಾಜಪೇಟೆ ತಾಲೂಕಿನ ತಿತಿಮತಿ ಅಬ್ಬೂರುಕಟ್ಟೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳು ಓಡಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದ ಆನೆಗಳನ್ನು ಕಾಡಿಗಟ್ಟಿದರೂ ಅವುಗಳು ಮತ್ತೆ ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿದೆ. ಬೆಳೆದ ಬೆಳೆಗಳನ್ನು ಆನೆಗಳು ಹಾಳು ಮಾಡುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.


ಇದನ್ನೂ ಓದಿ: ಕಲಬುರಗಿ : ಶ್ರೀ ದತ್ತಾತ್ರೇಯ ದೇವಸ್ಥಾನದ ಐವರು ಅರ್ಚಕರ ವಿರುದ್ಧ ಎಫ್​ಐಆರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.