ETV Bharat / state

ಕೊಡಗು ಸಂತ್ರಸ್ತರಿಗೆ ಮನೆಗಳ ಹಸ್ತಾಂತರಕ್ಕೆ ಸಕಲ ಸಿದ್ಧತೆ - ಕೊಡಗು ಸಂತ್ರಸ್ತರಿಗೆ ಮನೆ ವಿತರಣೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ತಲಾ 9.85 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 463 ಮನೆಗಳನ್ನು ನಿರ್ಮಿಸಲಾಗಿದ್ದು, ವಿ.ಸೋಮಣ್ಣ ಹಾಗೂ ಆರ್.‌ಅಶೋಕ್ ಅವರಿಂದ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

House
House
author img

By

Published : Jun 4, 2020, 11:28 AM IST

ಕೊಡಗು: 2018 ರ ಮಹಾಮಳೆಯಿಂದ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗಾಗಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.‌ಅಶೋಕ್ ಅವರಿಂದ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ತಲಾ 9.85 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 463 ಮನೆಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಎಲ್ಲ ಕಾಮಗಾರಿ ಮುಕ್ತವಾಗಿದ್ದು, ಸದ್ಯದಲ್ಲೇ ಸಂತ್ರಸ್ತರಿಗೆ ನಿವೇಶನಗಳನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೇ ಮಡಿಕೇರಿ ತಾಲೂಕಿನ ಮದೆನಾಡಿನಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಸಹ ಹಸ್ತಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ.

ಕೊಡಗು: 2018 ರ ಮಹಾಮಳೆಯಿಂದ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗಾಗಿ ಈಗಾಗಲೇ ಮನೆಗಳನ್ನು ನಿರ್ಮಿಸಲಾಗಿದ್ದು, ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.‌ಅಶೋಕ್ ಅವರಿಂದ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ತಲಾ 9.85 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 463 ಮನೆಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಎಲ್ಲ ಕಾಮಗಾರಿ ಮುಕ್ತವಾಗಿದ್ದು, ಸದ್ಯದಲ್ಲೇ ಸಂತ್ರಸ್ತರಿಗೆ ನಿವೇಶನಗಳನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೇ ಮಡಿಕೇರಿ ತಾಲೂಕಿನ ಮದೆನಾಡಿನಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಸಹ ಹಸ್ತಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.