ETV Bharat / state

ಐಟಿ ದಾಳಿಯಿಂದ ಎಲ್ಲವನ್ನೂ ಕಳೆದುಕೊಂಡಿದ್ದೇನೆ: ನಟಿ ರಶ್ಮಿಕಾ ತಂದೆ ಅಸಮಾಧಾನ - ರಶ್ಮಿಕಾ ಮನೆ ಮೇಲೆ ಐಟಿ ದಾಳಿ

ಐಟಿ ದಾಳಿಯಿಂದ ನಾನು ಎಲ್ಲವನ್ನು ಕಳೆದುಕೊಂಡಿದ್ದೇನೆ. ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ರಶ್ಮಿಕಾ ತಂದೆ ಮದನ್​ ಮಂದಣ್ಣ ಐಟಿ ದಾಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Rashmika family
ರಶ್ಮಿಕಾ ಕುಟುಂಬ
author img

By

Published : Jan 18, 2020, 1:14 PM IST

ಕೊಡಗು/ ಮಡಿಕೇರಿ: ಜನವರಿ 21ರಂದು ಐಟಿ ವಿಚಾರಣೆಗೆ ಹಾಜರಾಗುವಂತೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದು ರಶ್ಮಿಕಾ ತಂದೆ ಮದನ್ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ನಿವಾಸಕ್ಕೆ ಐಟಿ ರೇಡ್ ಆದ ಕುರಿತು ಮಾತನಾಡಿರುವ ಅವರು, ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಸೆರೆನಿಟಿ ಹಾಲ್​ನ 25 ಲಕ್ಷ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ನಾನು ಅದಕ್ಕೆ ಲೆಕ್ಕ ಕೊಟ್ಟಿದ್ದೇನೆ‌. ಅದು ನನ್ನ ಹಣ ಅಲ್ಲ. ಮದುವೆಯವರು ಅಡ್ವಾನ್ಸ್ ಕೊಟ್ಟಿದ್ದರು ಎಂದರು.

ಅಲ್ಲದೇ ನಾನು ಯಾವುದೇ ಅಕ್ರಮ ಹಣ ಮಾಡಿಲ್ಲ. ಐಟಿಯವರು ಅವರ ಕೆಲಸವನ್ನು ಮಾಡಿದ್ದಾರೆ. ನಾನು, ನನ್ನ ಹೆಂಡತಿ ಹಾಗೂ ಮಗಳು ರಶ್ಮಿಕಾ ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುತ್ತೇವೆ ಎಂದಿದ್ದಾರೆ.

ಕೊಡಗು/ ಮಡಿಕೇರಿ: ಜನವರಿ 21ರಂದು ಐಟಿ ವಿಚಾರಣೆಗೆ ಹಾಜರಾಗುವಂತೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದು ರಶ್ಮಿಕಾ ತಂದೆ ಮದನ್ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ನಿವಾಸಕ್ಕೆ ಐಟಿ ರೇಡ್ ಆದ ಕುರಿತು ಮಾತನಾಡಿರುವ ಅವರು, ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಸೆರೆನಿಟಿ ಹಾಲ್​ನ 25 ಲಕ್ಷ ರೂಪಾಯಿ ಹಣವನ್ನು ಐಟಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ನಾನು ಅದಕ್ಕೆ ಲೆಕ್ಕ ಕೊಟ್ಟಿದ್ದೇನೆ‌. ಅದು ನನ್ನ ಹಣ ಅಲ್ಲ. ಮದುವೆಯವರು ಅಡ್ವಾನ್ಸ್ ಕೊಟ್ಟಿದ್ದರು ಎಂದರು.

ಅಲ್ಲದೇ ನಾನು ಯಾವುದೇ ಅಕ್ರಮ ಹಣ ಮಾಡಿಲ್ಲ. ಐಟಿಯವರು ಅವರ ಕೆಲಸವನ್ನು ಮಾಡಿದ್ದಾರೆ. ನಾನು, ನನ್ನ ಹೆಂಡತಿ ಹಾಗೂ ಮಗಳು ರಶ್ಮಿಕಾ ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುತ್ತೇವೆ ಎಂದಿದ್ದಾರೆ.

Intro:ಐಟಿ ದಾಳಿಯಿಂದ ಎಲ್ಲವನ್ನೂ ಕಳೆದುಕೊಂಡಿದ್ದೇನೆ: ನಟಿ ತಂದೆ ಮದನ್ ಮಂದಣ್ಣ ಅಸಮಾಧಾನ

ಕೊಡಗು/ ಮಡಿಕೇರಿ: ಜನವರಿ 21 ರಂದು ಐಟಿ ವಿಚಾರಣೆಗೆ ಹಾಜರಾಗುವಂತೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದು ರಶ್ಮಿಕಾ ತಂದೆ ಮದನ್ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ನಿವಾಸಕ್ಕೆ ಐಟಿ ರೇಡ್ ಆಗಿದ್ದ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ನಾನು ಎಲ್ಲವನ್ನೂ ಕಳೆದುಕೊಂಡಿದ್ದೇನೆ.ಯಾರೋ ಐಟಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಸೆರೆನಿಟಿ ಹಾಲ್ 25 ಲಕ್ಷ ರೂಪಾಯಿ ಐಟಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ನಾನು ಅದಕ್ಕೆ ಲೆಕ್ಕ ಕೊಟ್ಟಿದ್ದೇನೆ‌.ಅದು ನನ್ನ ಹಣ ಅಲ್ಲ. ಮದುವೆ ಅವರು ಅಡ್ವಾನ್ಸ್ ಕೊಟ್ಟಿದ್ದರು.ನಾನು ಯಾವುದೇ ಅಕ್ರಮ ಹಣ ಮಾಡಿಲ್ಲ.ಐಟಿ ಅವರು ಅವರ ಕೆಲಸವನ್ನು ಅವರು ಮಾಡಿದ್ದಾರೆ.ನಾನು, ನನ್ನ ಹೆಂಡ್ತಿ ಹಾಗೂ ಮಗಳು ರಶ್ಮಿಕಾ ಐಟಿ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುತ್ತೇವೆ ಎಂದಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.


Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.