ETV Bharat / state

ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ - ಸಿದ್ದರಾಜು ಎಂಬಾತ ಆತ್ಮಹತ್ಯೆ

ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ವಿಚಾರಣಾಧೀನ ಖೈದಿ ಆತ್ಮಹತ್ಯೆ
author img

By

Published : Nov 22, 2019, 9:06 AM IST

ಕೊಡಗು: ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಪಿರಿಯಾಪಟ್ಟಣ ಮೂಲದ 22 ವರ್ಷ ವಯಸ್ಸಿನ ಸಿದ್ದರಾಜು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಈತ ಕಳೆದ ನಾಲ್ಕು ತಿಂಗಳಿನಿಂದ ವಿಚಾರಣಾಧೀನ ಕೈದಿಯಾಗಿ ಮಡಿಕೇರಿ ಜೈಲಿನಲ್ಲಿದ್ದ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ.

ಹುಣಸೂರು ಹಾಗೂ ಮಡಿಕೇರಿ ವ್ಯಾಪ್ತಿಯಲ್ಲಿ ನಡೆದ ಕೆಲವು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿದ್ದರು.

ಕೊಡಗು: ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಪಿರಿಯಾಪಟ್ಟಣ ಮೂಲದ 22 ವರ್ಷ ವಯಸ್ಸಿನ ಸಿದ್ದರಾಜು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಈತ ಕಳೆದ ನಾಲ್ಕು ತಿಂಗಳಿನಿಂದ ವಿಚಾರಣಾಧೀನ ಕೈದಿಯಾಗಿ ಮಡಿಕೇರಿ ಜೈಲಿನಲ್ಲಿದ್ದ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ.

ಹುಣಸೂರು ಹಾಗೂ ಮಡಿಕೇರಿ ವ್ಯಾಪ್ತಿಯಲ್ಲಿ ನಡೆದ ಕೆಲವು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿದ್ದರು.

Intro:ವಿಚಾರಣಾಧೀನ ಖೈದಿ ಆತ್ಮಹತ್ಯೆ

ಕೊಡಗು:ವಿಚಾರಣಾಧೀನ ಖೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಪಿರಿಯಾಪಟ್ಟಣ ಮೂಲದ 22 ವರ್ಷ ಪ್ರಾಯದ ಸಿದ್ದರಾಜು ಎಂಬಾತನೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಕಳೆದ ನಾಲ್ಕು ತಿಂಗಳಿನಿಂದ ವಿಚಾರಣಾಧೀನ ಖೈದಿಯಾಗಿ ಮಡಿಕೇರಿ ಜೈಲಿನಲ್ಲಿದ್ದ ಸಿದ್ದರಾಜು, ಹುಣಸೂರು ಹಾಗೂ ಮಡಿಕೇರಿ ವ್ಯಾಪ್ತಿಯಲ್ಲಿ ನಡೆದ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಎನ್ನಲಾಗಿದೆ.

-ಕೆ.ಸಿ.ಮಣಿಕಂಠ,‌ಈಟಿವಿ ಭಾರತ, ಕೊಡಗು. Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.