ETV Bharat / state

ಸೋಮವಾರಪೇಟೆಯಲ್ಲಿ ಕುಸಿದುಬಿದ್ದಿದ್ದ ಕಾಡಾನೆ ಚಿಕಿತ್ಸೆ ಫಲಿಸದೆ ಸಾವು - ಚಿಕಿತ್ಸೆ ಫಲಿಸದೆ ಕಾಡಾನೆ ಸಾವು

ಆಹಾರ ಮತ್ತು ನೀರಿಲ್ಲದೆ ನಿತ್ರಾಣಗೊಂಡಿದ್ದ ಕಾಡಾ‌ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.

wild Elephant died
ಸೋಮವಾರಪೇಟೆಯಲ್ಲಿ ಚಿಕಿತ್ಸೆ ಫಲಿಸದೆ ಕಾಡಾನೆ ಸಾವು
author img

By

Published : Dec 22, 2019, 11:16 AM IST

ಮಡಿಕೇರಿ(ಕೊಡಗು): ಆಹಾರ ಮತ್ತು ನೀರಿಲ್ಲದೆ ನಿತ್ರಾಣಗೊಂಡಿದ್ದ ಕಾಡಾ‌ನೆಯೊಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ಬಿದ್ದು ನರಳಾಡುತ್ತಿತ್ತು. ವೈದ್ಯರಾದ ಡಾ.ಮುಜೀಬ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಆನೆ ಮೃತಪಟ್ಟಿದೆ.

ಮಡಿಕೇರಿ(ಕೊಡಗು): ಆಹಾರ ಮತ್ತು ನೀರಿಲ್ಲದೆ ನಿತ್ರಾಣಗೊಂಡಿದ್ದ ಕಾಡಾ‌ನೆಯೊಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ಬಿದ್ದು ನರಳಾಡುತ್ತಿತ್ತು. ವೈದ್ಯರಾದ ಡಾ.ಮುಜೀಬ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಆನೆ ಮೃತಪಟ್ಟಿದೆ.

Intro:ಚಿಕಿತ್ಸೆ ಫಲಿಸದೆ ಕಾಡಾನೆ ಕೊನೆಗೂ ಸಾವು

ಕೊಡಗು: ಕಳೆದೆರಡು ದಿನಗಳಿಂದ ಆಹಾರ ಮತ್ತು
ನೀರಿಲ್ಲದೆ ನಿತ್ರಾಣಗೊಂಡಿದ್ದ ಕಾಡಾ‌ನೆ ಚಿಕಿತ್ಸೆ ಫಲಿಸದೆ ಕೊನೆಗೂ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ದಿನಗಳಿಂದ ಚಿಕಿತ್ಸೆ ನೀಡಿದ್ದರೂ ಪ್ರಯೋಜನವಾಗದೆ ಆನೆ ಮೃತಪಟ್ಟಿದೆ. ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆ ಬಿದ್ದು ನರಳಾಡುತ್ತಿದ್ದು, ವೈದ್ಯರಾದ ಡಾ.ಮುಜೀಬ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು.ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆ.ಕಾಡಾನೆ ಸಮೀಪವೇ ಉಳಿದುಕೊಂಡು ಚಿಕಿತ್ಸೆ ಮುಂದುವರೆಸಿದ್ದ ವೈದ್ಯರ ಶ್ರಮ ಕೊನೆಗೂ ಈಡೇರಿಲ್ಲ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು. Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.