ETV Bharat / state

ಕಾಂಗ್ರೆಸ್​ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತ ನಾಪತ್ತೆ, ದೂರು ದಾಖಲು

ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಗೋವಿಂದಪ್ಪ ಎಂಬುವವರು ಕಾಂಗ್ರೆಸ್​ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೆರಳಿ ನಾಪತ್ತೆಯಾಗಿದ್ದಾರೆ.

author img

By

Published : Aug 18, 2022, 10:22 PM IST

ಗೋವಿಂದಪ್ಪ
ಗೋವಿಂದಪ್ಪ

ಕೋಲಾರ: ಕಾಂಗ್ರೆಸ್​ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕಾರ್ಯಕರ್ತ ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪಾದಯಾತ್ರೆಯಲ್ಲಿ ನಾಪತ್ತೆಯಾದ ಕಾರ್ಯಕರ್ತನ ಮಗಳು ಮಾತನಾಡಿದ್ದಾರೆ

ಆಗಸ್ಟ್​ 15ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ತೆರಳಿದ್ದ ಗೋವಿಂದಪ್ಪ (47) ನಾಪತ್ತೆಯಾಗಿದ್ದಾರೆ. ಕಾರ್ಯಕ್ರಮಕ್ಕೆ ಹಣದ ಆಮಿಷ ಒಡ್ಡಿ ಕರೆದುಕೊಂಡು ಹೋಗಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಗೋವಿಂದಪ್ಪನ ಬರುವಿಕೆಗೆ ತಾಯಿ, ಹೆಂಡತಿ ಮತ್ತು 3 ಜನ ಹೆಣ್ಣು ಮಕ್ಕಳು ಕಾಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಿ: ಎಂ ಬಿ ಪಾಟೀಲ್‌ರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿದ್ರೆ ಕೆಲವರು ಕಾಂಗ್ರೆಸ್​ ಸೇರಲಿದ್ದಾರೆ: ಸಚಿವ ಸುಧಾಕರ್​​

ಕೋಲಾರ: ಕಾಂಗ್ರೆಸ್​ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೆರಳಿದ್ದ ಕಾರ್ಯಕರ್ತ ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪಾದಯಾತ್ರೆಯಲ್ಲಿ ನಾಪತ್ತೆಯಾದ ಕಾರ್ಯಕರ್ತನ ಮಗಳು ಮಾತನಾಡಿದ್ದಾರೆ

ಆಗಸ್ಟ್​ 15ರಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಪಕ್ಷದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ತೆರಳಿದ್ದ ಗೋವಿಂದಪ್ಪ (47) ನಾಪತ್ತೆಯಾಗಿದ್ದಾರೆ. ಕಾರ್ಯಕ್ರಮಕ್ಕೆ ಹಣದ ಆಮಿಷ ಒಡ್ಡಿ ಕರೆದುಕೊಂಡು ಹೋಗಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಗೋವಿಂದಪ್ಪನ ಬರುವಿಕೆಗೆ ತಾಯಿ, ಹೆಂಡತಿ ಮತ್ತು 3 ಜನ ಹೆಣ್ಣು ಮಕ್ಕಳು ಕಾಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಿ: ಎಂ ಬಿ ಪಾಟೀಲ್‌ರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿದ್ರೆ ಕೆಲವರು ಕಾಂಗ್ರೆಸ್​ ಸೇರಲಿದ್ದಾರೆ: ಸಚಿವ ಸುಧಾಕರ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.