ETV Bharat / state

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್​​​ ಡಿಕ್ಕಿ: ಕಾನ್ಸ್​​ಟೇಬಲ್​​​​ ಸಾವು

author img

By

Published : Jul 15, 2020, 2:19 PM IST

ತಾಲೂಕಿನ ನರಸಾಪುರ ಬ್ರಿಡ್ಜ್ ಮೇಲೆ‌ ಘಟನೆ ಜರುಗಿದ್ದು, ಕೆಎಸ್​​​ಆರ್​​ಪಿಯಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ಮೂಲದ ಪೊಲೀಸ್ ಕಾನ್ಸ್​ಟೇಬಲ್​​ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕೆಎಸ್ಆರ್​​ಪಿ ಕಾನ್​ಸ್ಟೇಬಲ್ ಸಾವು
ಕೆಎಸ್ಆರ್​​ಪಿ ಕಾನ್​ಸ್ಟೇಬಲ್ ಸಾವು

ಕೋಲಾರ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ‌ನೆ ನರಸಾಪುರ ಬ್ರಿಡ್ಜ್ ಮೇಲೆ ಜರುಗಿದೆ.

ತಾಲೂಕಿನ ನರಸಾಪುರ ಬ್ರಿಡ್ಜ್ ಮೇಲೆ‌ ಘಟನೆ ಜರುಗಿದ್ದು, ಬೆಂಗಳೂರು ಮೂಲದ ಕೆಎಸ್​ಆರ್​ಪಿ ಪೊಲೀಸ್ ಕಾನ್ಸ್​ಟೇಬಲ್​​ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬೆಂಗಳೂರು ಮೂಲದ ಮುರುಗೇಶ್ (48) ಮೃತ ವ್ಯಕ್ತಿಯಾಗಿದ್ದು, ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಚಾಲಕನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿದ್ದು, ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ‌. ಘಟನೆ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ‌ನೆ ನರಸಾಪುರ ಬ್ರಿಡ್ಜ್ ಮೇಲೆ ಜರುಗಿದೆ.

ತಾಲೂಕಿನ ನರಸಾಪುರ ಬ್ರಿಡ್ಜ್ ಮೇಲೆ‌ ಘಟನೆ ಜರುಗಿದ್ದು, ಬೆಂಗಳೂರು ಮೂಲದ ಕೆಎಸ್​ಆರ್​ಪಿ ಪೊಲೀಸ್ ಕಾನ್ಸ್​ಟೇಬಲ್​​ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬೆಂಗಳೂರು ಮೂಲದ ಮುರುಗೇಶ್ (48) ಮೃತ ವ್ಯಕ್ತಿಯಾಗಿದ್ದು, ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಚಾಲಕನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿದ್ದು, ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ‌. ಘಟನೆ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.