ETV Bharat / state

ಚೈತ್ರಾ ಕೊಟ್ಟೂರ್  ಬಿಗ್​ಬಾಸ್​ನಿಂದ ಹೊರ ಹಾಕಬೇಕು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಒತ್ತಾಯ - Chaitra kottur Latest Issues

ಬಿಗ್‍ಬಾಸ್‍ ಸೀಸನ್ 7 ಕಾರ್ಯಕ್ರಮದ ಸ್ಪರ್ಧಿಯಾಗಿರುವ ಚೈತ್ರಾ ಕೊಟ್ಟೂರ್ ಅವರ ವಿರುದ್ದ ಕಾನೂನು ರೀತಿ ಕ್ರಮ ಜರಗಿಸಬೇಕೆಂದು ಕೋಲಾರದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಘಟನೆಯವರು ಒತ್ತಾಯಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ
author img

By

Published : Nov 9, 2019, 3:32 PM IST

ಕೋಲಾರ : ಬಿಗ್‍ಬಾಸ್‍ ಸೀಸನ್ 7 ಕಾರ್ಯಕ್ರಮದ ಸ್ಪರ್ಧಿಯಾಗಿರುವ ಚೈತ್ರಾ ಕೊಟ್ಟೂರ್ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕೆಂದು ಕೋಲಾರದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಘಟನೆಯವರು ಒತ್ತಾಯಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆ ಅಧ್ಯಕ್ಷ, ಬಿಗ್‍ಬಾಸ್ ಸೀಸನ್ 7 ಕಾರ್ಯಕ್ರಮದ 22 ನೇ ಸಂಚಿಕೆಯಲ್ಲಿ ಅಸ್ಪೃಶ್ಯತೆ ಕುರಿತು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಲ್ಲದೇ ವಿಚಿತ್ರವಾಗಿ ನಕ್ಕಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಬಹಿರಂಗವಾಗಿ ಅಸ್ಪೃಶ್ಯತೆ ಆಚರಣೆ ಬಗ್ಗೆ ಮಾತನಾಡುವ ಮೂಲಕ ಶೋಷಿತ ಸಮುದಾಯಕ್ಕೆ ಹಾಗೂ ದೇಶ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆಂದು ದೂರಿದ್ರು.

ಕೋಲಾರ : ಬಿಗ್‍ಬಾಸ್‍ ಸೀಸನ್ 7 ಕಾರ್ಯಕ್ರಮದ ಸ್ಪರ್ಧಿಯಾಗಿರುವ ಚೈತ್ರಾ ಕೊಟ್ಟೂರ್ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕೆಂದು ಕೋಲಾರದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಘಟನೆಯವರು ಒತ್ತಾಯಿಸಿದರು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆ ಅಧ್ಯಕ್ಷ, ಬಿಗ್‍ಬಾಸ್ ಸೀಸನ್ 7 ಕಾರ್ಯಕ್ರಮದ 22 ನೇ ಸಂಚಿಕೆಯಲ್ಲಿ ಅಸ್ಪೃಶ್ಯತೆ ಕುರಿತು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಲ್ಲದೇ ವಿಚಿತ್ರವಾಗಿ ನಕ್ಕಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಬಹಿರಂಗವಾಗಿ ಅಸ್ಪೃಶ್ಯತೆ ಆಚರಣೆ ಬಗ್ಗೆ ಮಾತನಾಡುವ ಮೂಲಕ ಶೋಷಿತ ಸಮುದಾಯಕ್ಕೆ ಹಾಗೂ ದೇಶ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆಂದು ದೂರಿದ್ರು.

Intro:ಕೋಲಾರ
ದಿನಾಂಕ - 09-11-19
ಸ್ಲಗ್ - ಚೈತ್ರಾ ಕೊಟ್ಟೂರ್
ಫಾರ್ಮೆಟ್ - ಎವಿಬಿ

ಆಂಕರ್ : ಬಿಗ್‍ಬಾಸ್‍ನ ಸೀಸನ್ 7 ಕಾರ್ಯಕ್ರಮದ ಸ್ಪರ್ದಿಯಾಗಿರುವ ಚೈತ್ರಾ ಕೊಟ್ಟೂರ್ ಅವರ ವಿರುದ್ದ ಕಾನೂನು ರೀತಿ ಕ್ರಮ ಜರಗಿಸಬೇಕೆಂದು ಕೋಲಾರದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಘಟನೆಯವರು ಒತ್ತಾಯಿಸಿದ್ರು. Body:ಇಂದು ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸಂಘಟನೆಯವರು, ಬಿಗ್‍ಬಾಸ್ ಸೀಸನ್ 7 ಕಾರ್ಯಕ್ರಮದ 22 ನೇ ಸಂಚಿಕೆಯಲ್ಲಿ ಅಸ್ಪ್ರಶ್ಯತೆಯ ಕುರಿತು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಲ್ಲದೆ ವಿಚಿತ್ರವಾಗಿ ನಗಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಬಹಿರಂಗವಾಗಿ ಅಸ್ಪ್ರಶ್ಯತೆ ಆಚರಣೆ ಬಗ್ಗೆ ಮಾತನಾಡುವ ಮೂಲಕ ಶೋಷಿತ ಸಮುದಾಯಕ್ಕೆ ಹಾಗೂ ದೇಶ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆಂದು ದೂರಿದ್ರು. ಹೀಗಾಗಿ ಸಮಾಜದಲ್ಲಿ ಅಶಾಂತಿಯನ್ನ ಎಬ್ಬಿಸುತ್ತಿರುವ ಬಿಗ್‍ಬಾಸ್ ಕಾರ್ಯಕ್ರಮ ರದ್ದುಗೊಳಿಸಬೇಕು, ಜೊತೆಗೆ ಚೈತ್ರಾ ಕೊಟ್ಟೂರ್ ಅವರನ್ನ ಕಾರ್ಯಕ್ರಮದಿಂದ ಹೊರಹಾಕಿ ಸಾರ್ವಜನಿಕವಾಗಿ ಕ್ಷಮೆ ಕೇಳುವುದರೊಂದಿಗೆ ಅವರ ವಿರುದ್ದ ಕಾನೂನು ಕ್ರಮಜರುಗಿಸಬೇಕೆಂದು ಒತ್ತಾಯಿಸಿದ್ರು. Conclusion:ಇನ್ನು ಇದೇ ವೇಳೆ ಬಿಗ್‍ಬಾಸ್‍ನ 5 ನೇ ಸೀಸನ್ ಸ್ಪರ್ದಿಯಾಗಿದ್ದ ಸಿಹಿಕಹಿ ಚಂದ್ರು ಅವರು ಬೋವಿ ಸಮಾಜದ ವಿರುದ್ದ ಸಂವಿಧಾನ ವಿರೋಧ ಪದವನ್ನ ಬಳಸಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದ ಸಂಗತಿಯನ್ನ ತಿಳಿಸಿದ್ರು.


ಬೈಟ್ 1: ಕೋದಂಡರಾಮ್ (ಸಂಸ್ಥಾಪಕ ರಾಜ್ಯಾದ್ಯಕ್ಷರು, ಸಂಘಟನೆ)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.