ETV Bharat / state

ಕಾಂಗ್ರೆಸ್​ನ ಹೈಕಮಾಂಡ್ ಇದೀಗ ಲೋ ಕಮಾಂಡ್.. ಎಂಟಿಬಿ ನಾಗರಾಜ್ ವ್ಯಂಗ್ಯ - ಕೋಲಾರದಲ್ಲಿ ಮಾಜಿ ಶಾಸಕ ಎಂಟಿಬಿ ನಾಗರಾಜ್

ಕಾಂಗ್ರೆಸ್ ಹೈಕಮಾಂಡ್​ಗೆ ಶಕ್ತಿ ಇಲ್ಲದಂತಾಗಿದೆ ಎಂದು ಕೋಲಾರದಲ್ಲಿ ಮಾಜಿ ಶಾಸಕ ಎಂಟಿಬಿ ನಾಗರಾಜ್ ಹೇಳಿದರು.

Congress high command has become low command now: MTB Nagaraj
ಕಾಂಗ್ರೆಸ್​ನ ಹೈಕಮಾಂಡ್ ಇದೀಗ ಲೋ ಕಮಾಂಡ್ ಆಗಿದೆ: ಎಂಟಿಬಿ ನಾಗರಾಜ್
author img

By

Published : Jan 19, 2020, 7:51 PM IST

ಕೋಲಾರ: ಕಾಂಗ್ರೆಸ್ ಹೈಕಮಾಂಡ್​ಗೆ ಶಕ್ತಿ ಇಲ್ಲದಂತಾಗಿದೆ ಎಂದು ಕೋಲಾರದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯವಾಡಿದರು.

ಕಾಂಗ್ರೆಸ್​ನ ಹೈಕಮಾಂಡ್ ಇದೀಗ ಲೋ ಕಮಾಂಡ್ .. ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯ

ಇಂದು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬಿಜೆಪಿ ಮುಖಂಡ ಹೂಡಿ ವಿಜಯ್‌ಕುಮಾರ್ ಅವರ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಕಚೇರಿಯನ್ನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಎಂಬ ಮೂರು ಬಣಗಳು ಶುರುವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಜುಗರ ತರುವಂತಾಗಿದೆ ಎಂದರು.

ಹೈಕಮಾಂಡ್ ನಿಖರ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳನ್ನ ಬಗೆಹರಿಸಬೇಕಿತ್ತು. ಆದರೆ, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದೇ ನಾಯಕರ ಒಳ ಜಗಳಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ಬಿಜೆಪಿಯ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ನಾನು ಅವರ ನಿರ್ಧಾರಕ್ಕೆ ಬಧ್ಧನಾಗಿರುತ್ತೇನೆ ಎಂದರು.

ಕೋಲಾರ: ಕಾಂಗ್ರೆಸ್ ಹೈಕಮಾಂಡ್​ಗೆ ಶಕ್ತಿ ಇಲ್ಲದಂತಾಗಿದೆ ಎಂದು ಕೋಲಾರದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯವಾಡಿದರು.

ಕಾಂಗ್ರೆಸ್​ನ ಹೈಕಮಾಂಡ್ ಇದೀಗ ಲೋ ಕಮಾಂಡ್ .. ಮಾಜಿ ಸಚಿವ ಎಂಟಿಬಿ ನಾಗರಾಜ್ ವ್ಯಂಗ್ಯ

ಇಂದು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬಿಜೆಪಿ ಮುಖಂಡ ಹೂಡಿ ವಿಜಯ್‌ಕುಮಾರ್ ಅವರ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಕಚೇರಿಯನ್ನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಎಂಬ ಮೂರು ಬಣಗಳು ಶುರುವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಜುಗರ ತರುವಂತಾಗಿದೆ ಎಂದರು.

ಹೈಕಮಾಂಡ್ ನಿಖರ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳನ್ನ ಬಗೆಹರಿಸಬೇಕಿತ್ತು. ಆದರೆ, ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದೇ ನಾಯಕರ ಒಳ ಜಗಳಕ್ಕೆ ಕಾರಣವಾಗಿದೆ. ಸಚಿವ ಸ್ಥಾನದ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ಬಿಜೆಪಿಯ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ನಾನು ಅವರ ನಿರ್ಧಾರಕ್ಕೆ ಬಧ್ಧನಾಗಿರುತ್ತೇನೆ ಎಂದರು.

Intro:ಆಂಕರ್; ಕಾಂಗ್ರೇಸ್ ಹೈಕಮಾಂಡ್ ಶಕ್ತಿ ಇಲ್ಲದಂತಹ ಹೈಕಮಾಂಡ್ ಆಗಿದೆ ಎಂದು ಕೋಲಾರದಲ್ಲಿ ಮಾಜಿ ಶಾಸಕ ಎಂ.ಟಿ.ಬಿ ನಾಗರಾಜ್ ಹೇಳಿಕೆ ನೀಡಿದ್ರು. Body:ಇಂದು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಅವರ ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಕಛೇರಿಯನ್ನ ಉದ್ಘಾಟಿಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್ ನ ಹೈಕಮಾಂಡ್ ಇದೀಗ ಲೋ ಕಮಾಂಡ್ ಆಗಿದೆ ಎಂದು ವ್ಯಂಗ್ಯವಾಡಿದ್ರು‌. ಅಲ್ಲದೆ ಕಾಂಗ್ರೇಸ್ ನಲ್ಲಿ ಸಿದ್ದಾರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಎಂದು ಮೂರು ಗುಂಪುಗಳಾಗಿ ವಿಂಗಡನೆಯಾಗಿರುವುದು ಕಾಂಗ್ರೇಸ್ ಹೈಕಮಾಂಡ್ ಗೆ ಮುಜುಗರ ತರುವಂತಾಗಿದೆ ಎಂದು ಹೇಳಿದ್ರು‌. ಇನ್ನು ಹೈಕಮಾಂಡ್ ಯಾವುದೇ ನಿರ್ಧಾರವನ್ನ ತೆಗೆದುಕೊಳ್ಳದೆ ಇರುವುದು ನಾಯಕರ ಒಳ ಜಗಳಕ್ಕೆ ಕಾರಣವಾಗಿದೆ, ನಿಖರವಾದ ನಿರ್ಧಾರ ತೆಗೆದುಕೊಂಡು ಸಮಸ್ಯೆಗಳನ್ನ ಬಗೆಹರಿಸಬೇಕಿತ್ತು ಎಂದರು. ಇನ್ನು ಸಚಿವ ಸ್ಥಾನ ವಿಚಾರಕ್ಕೆ ಸಂಭಂಧಿಸಿದಂತೆ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವಂತಹದ್ದು, ಬಿಜೆಪಿಯ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಧ್ಧನಾಗಿರುತ್ತೇನೆ ಎಂದು ಹೇಳಿದ್ರು.
Conclusion:ಅಲ್ಲದೆ ಪಕ್ಷದಲ್ಲಿ ನನ್ನನ್ನ ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ರು.

ಬೈಟ್ : 1 ಎಂ.ಟಿ.ಬಿ ನಾಗರಾಜ್ ( ಮಾಜಿ ಶಾಸಕ)

ಬೈಟ್ : 2 ಎಂ.ಟಿ.ಬಿ ನಾಗರಾಜ್ (ಮಾಜಿ ಶಾಸಕ)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.