ETV Bharat / state

ಆನೆಗಳ ಹಾವಳಿಗೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ - kolar crop destroyed

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂದ್ರ ಗಡಿಯಲ್ಲಿನ ದಿನ್ನೂರು, ಬೂದಿಕೋಟೆ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದೆ.

kolar
ಬೆಳೆ ನಾಶ
author img

By

Published : Jan 11, 2020, 6:28 AM IST

ಕೋಲಾರ: ಕಳೆದೊಂದು ವಾರದಿಂದ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂದ್ರ ಗಡಿಯ ದಿನ್ನೂರು, ಬೂದಿಕೋಟೆ ಗ್ರಾಮಗಳ ಸುತ್ತಮುತ್ತ ಆನೆಗಳ ಉಪಟಳ ಹೆಚ್ಚಾಗಿದೆ.

ಕರ್ನಾಟಕ- ಆಂಧ್ರ ಗಡಿಯಲ್ಲಿ ಆನೆಗಳ ಹಾವಳಿಗೆ ಬೆಳೆ ನಾಶ

ಸುಮಾರು ಹತ್ತಕ್ಕೂ ಹೆಚ್ಚು ಆನೆಗಳ ಹಿಂಡು ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿದ್ದು, ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗೆಡಿಸುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಗಡಿಯಲ್ಲಿ ಬೀಡು ಬಿಟ್ಟಿರುವ ಆನೆ ಹಿಂಡು, ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಿವೆ.

ಟೊಮ್ಯಾಟೊ, ಪಪ್ಪಾಯ, ಬೀನ್ಸ್, ಭತ್ತ, ತೋಟಗಳಲ್ಲಿನ ಪಂಪು ಸೆಟ್​ಗಳಿಗೂ ಹಾನಿ ಮಾಡಿವೆ. ಆನೆಯ ದಾಳಿಯಿಂದ ರೈತರು ಕಂಗಾಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಆನೆ ಹಿಂಡು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದ ಹರಸಾಹಸ ಪಡುತ್ತಿದ್ದಾರೆ.

ಕೋಲಾರ: ಕಳೆದೊಂದು ವಾರದಿಂದ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂದ್ರ ಗಡಿಯ ದಿನ್ನೂರು, ಬೂದಿಕೋಟೆ ಗ್ರಾಮಗಳ ಸುತ್ತಮುತ್ತ ಆನೆಗಳ ಉಪಟಳ ಹೆಚ್ಚಾಗಿದೆ.

ಕರ್ನಾಟಕ- ಆಂಧ್ರ ಗಡಿಯಲ್ಲಿ ಆನೆಗಳ ಹಾವಳಿಗೆ ಬೆಳೆ ನಾಶ

ಸುಮಾರು ಹತ್ತಕ್ಕೂ ಹೆಚ್ಚು ಆನೆಗಳ ಹಿಂಡು ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿದ್ದು, ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗೆಡಿಸುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಗಡಿಯಲ್ಲಿ ಬೀಡು ಬಿಟ್ಟಿರುವ ಆನೆ ಹಿಂಡು, ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳನ್ನು ನಾಶ ಮಾಡಿವೆ.

ಟೊಮ್ಯಾಟೊ, ಪಪ್ಪಾಯ, ಬೀನ್ಸ್, ಭತ್ತ, ತೋಟಗಳಲ್ಲಿನ ಪಂಪು ಸೆಟ್​ಗಳಿಗೂ ಹಾನಿ ಮಾಡಿವೆ. ಆನೆಯ ದಾಳಿಯಿಂದ ರೈತರು ಕಂಗಾಲಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಆನೆ ಹಿಂಡು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದ ಹರಸಾಹಸ ಪಡುತ್ತಿದ್ದಾರೆ.

Intro:ಆಂಕರ್ : ಕಳೆದೊಂದು ವಾರದಿಂದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಂದ್ರ ಗಡಿಯಲ್ಲಿನ ದಿನ್ನೂರು, ಬೂದಿಕೋಟೆ ಗ್ರಾಮಗಳ ಸುತ್ತಮುತ್ತ ಆನೆಗಳ ಉಪಟಳ ಹೆಚ್ಚಾಗಿದೆ.


Body:ಸುಮಾರು ಹತ್ತಕ್ಕೂ ಹೆಚ್ಚು ಆನೆಗಳ ಗುಂಪು ರಾಮಕುಪ್ಪಂ ಹಾಗೂ ಕೃಷ್ಣಗಿರಿ ಅರಣ್ಯ ಪ್ರದೇಶದಿಂದ ಬಂದಿದ್ದು, ಈ ಆನೆಗಳ ಹಿಂಡು ಕರ್ನಾಟಕದ ಗಡಿ ಭಾಗದ ಜನರ ನಿದ್ದೆಗಡೆಸಿವೆ. ಜೊತೆಗೆ ಕಳೆದ ನಾಲ್ಕೆöÊದು ದಿನಗಳಿಂದ ಜಿಲ್ಲೆಯ ಗಡಿಯಲ್ಲಿ ಬೀಡುಬಿಟ್ಟಿರುವ ಆನೆ ಹಿಂಡು ನೂರಾರು ಎಕರೆಯಲ್ಲಿ ಬೆಳೆಯಲಾಲಾಗಿದ್ದ ವಿವಿಧ ಬೆಳೆಗಳನ್ನ ನಾಶ ಮಾಡಿವೆ. ಟೊಮ್ಯಾಟೊ, ಪಪ್ಪಾಯ, ಬೀನ್ಸ್, ಭತ್ತ ಸೇರಿದಂತೆ ರೈತರ ಪಂಪು ಮೋಟಾರ್, ಗುಡಿಸಲನ್ನ ಧ್ವಂಸ ಮಾಡಿದ್ದು ರೈತರು ಕಂಗಾಲಾಗಿಗಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದ್ರೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರವಾಗಿದೆ.

Conclusion:ಇನ್ನು ಆನೆ ಹಿಂಡನ್ನ ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಪಟಾಕಿ ಸಿಡಿಸಿ ಕಾಡಿಗಟ್ಟಲು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.