ETV Bharat / state

ರೈತ ಮಹಿಳೆ ಅಧಿಕಾರಿಗೆ ಫುಲ್​ ಕ್ಲಾಸ್ ತೆಗೆದುಕೊಂಡಿದ್ಯಾಕೆ: ಮುಂದೇನಾಯ್ತು? : VIDEO - KGF Taluk Office

ರೈತ ಮಹಿಳೆಯ ಕೆಲಸ ಮಾಡಿಕೊಡುವುದಾಗಿ ಹಣ ಪಡೆದ ಅಧಿಕಾರಿಯೊಬ್ಬರು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ರೈತ ಮಹಿಳೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ರೈತ ಮಹಿಳೆಯಿಂದ ಅಧಿಕಾರಿಗೆ ಫುಲ್​ ಕ್ಲಾಸ್​
author img

By

Published : Oct 18, 2019, 5:38 PM IST

ಕೋಲಾರ : ಖಾತೆ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ರೈತ ಮಹಿಳೆಯಿಂದ ಲಂಚ ಸ್ವೀಕರಿಸಿ ಕೆಲಸ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಅಧಿಕಾರಿಗೆ ರೈತ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೈತ ಮಹಿಳೆಯಿಂದ ಅಧಿಕಾರಿಗೆ ಫುಲ್​ ಕ್ಲಾಸ್​

ಕೆಜಿಎಫ್ ತಾಲೂಕು ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದ ಮುನಿರತ್ನಮ್ಮ ಎಂಬ ರೈತ ಮಹಿಳೆಯ ಕುಟುಂಬಸ್ಥರಿಗೆ ಖಾತೆ ಬದಲಾವಣೆ ಮಾಡಿಕೊಡುವುದಾಗಿ ಅಧಿಕಾರಿ, ಮಂಜುಳಮ್ಮ ಎಂಬುವವರಿಂದ ಒಂದು ಸಾವಿರ ಹಣ ಪಡೆದಿದ್ದರು ಎನ್ನಲಾಗಿದೆ. ಅಲ್ಲದೇ ಕೆಲಸ ಮಾಡಿಕೊಡದೇ ಉಡಾಫೆ ಉತ್ತರವನ್ನ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಮಹಿಳೆ ತಾಲೂಕು ಕಚೇರಿಯಲ್ಲಿ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ನಾವು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಖಾತೆ ಬದಲಾವಣೆ ಮಾಡಿಕೊಡುವುದಾಗಿ ಒಂದು ಸಾವಿರ ಲಂಚ ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಇನ್ನು ಕಣ್ಣೀರು ಆಕ್ರೋಶಕ್ಕೆ ಬೆದರಿದ ತಾಲೂಕು ಕಚೇರಿಯ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಕೊಡುವುದಾಗಿ ರೈತ ಮಹಿಳೆಗೆ ಭರವಸೆ ನೀಡಿದ್ದಾರೆ.

ಕೋಲಾರ : ಖಾತೆ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ರೈತ ಮಹಿಳೆಯಿಂದ ಲಂಚ ಸ್ವೀಕರಿಸಿ ಕೆಲಸ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಅಧಿಕಾರಿಗೆ ರೈತ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೈತ ಮಹಿಳೆಯಿಂದ ಅಧಿಕಾರಿಗೆ ಫುಲ್​ ಕ್ಲಾಸ್​

ಕೆಜಿಎಫ್ ತಾಲೂಕು ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದ ಮುನಿರತ್ನಮ್ಮ ಎಂಬ ರೈತ ಮಹಿಳೆಯ ಕುಟುಂಬಸ್ಥರಿಗೆ ಖಾತೆ ಬದಲಾವಣೆ ಮಾಡಿಕೊಡುವುದಾಗಿ ಅಧಿಕಾರಿ, ಮಂಜುಳಮ್ಮ ಎಂಬುವವರಿಂದ ಒಂದು ಸಾವಿರ ಹಣ ಪಡೆದಿದ್ದರು ಎನ್ನಲಾಗಿದೆ. ಅಲ್ಲದೇ ಕೆಲಸ ಮಾಡಿಕೊಡದೇ ಉಡಾಫೆ ಉತ್ತರವನ್ನ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಮಹಿಳೆ ತಾಲೂಕು ಕಚೇರಿಯಲ್ಲಿ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ನಾವು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಖಾತೆ ಬದಲಾವಣೆ ಮಾಡಿಕೊಡುವುದಾಗಿ ಒಂದು ಸಾವಿರ ಲಂಚ ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಇನ್ನು ಕಣ್ಣೀರು ಆಕ್ರೋಶಕ್ಕೆ ಬೆದರಿದ ತಾಲೂಕು ಕಚೇರಿಯ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಕೊಡುವುದಾಗಿ ರೈತ ಮಹಿಳೆಗೆ ಭರವಸೆ ನೀಡಿದ್ದಾರೆ.

Intro:ಕೋಲಾರ
ದಿನಾಂಕ - ೧೮-೧೦-೧೯
ಸ್ಲಗ್ - ಅಧಿಕಾರಿಗೆ ಮುತ್ತಿಗೆ
ಫಾರ್ಮೆಟ್ - ಎವಿಬಿ


ಆಂಕರ್ : ಖಾತೆ ಬದಲಾವಣೆ ಮಾಡಿಕೊಡುವುದಾಗಿ ನಂಬಿಸಿ ರೈತ ಮಹಿಳೆಯಿಂದ ಲಂಚ ಸ್ವಿÃಕರಿಸಿ ಕೆಲಸ ಮಾಡಿಕೊಡದ ಅಧಿಕಾರಿಗೆ ರೈತ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಮುತ್ತಿಗೆ ಹಾಕಿ ಆಕ್ರೊÃಶ ವ್ಯಕ್ತಪಡಿಸಿದ ಘಟನೆ ಕೋಲಾರದಲ್ಲಿ ಜರುಗಿದೆ.

Body:ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಕಛೇರಿಯಲ್ಲಿ ಈ ಘಟನೆ ಜರಗಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದ ಮುನಿರತ್ನಮ್ಮ ಎಂಬ ರೈತ ಮಹಿಳೆಯ ಕುಟುಂಬಸ್ಥರು ಅಧಿಕಾರಿ ವಿರುದ್ದ ಆಕ್ರೊÃಶ ವ್ಯಕ್ತಪಡಿಸಿದ್ದಾರೆ. ಖಾತೆ ಬದಲಾವಣೆ ಮಾಡಿಕೊಡುವುದಾಗಿ ರೈತ ಮಹಿಳೆ ಮುನಿರತ್ನಮ್ಮ ಎಂಬುವರಿಂದ ಅಧಿಕಾರಿ ಮಂಜುಳಮ್ಮ ಎಂಬಾಕೆ ಒಂದು ಸಾವಿರ ಹಣ ಪಡೆದಿದ್ದು, ಕೆಲಸ ಮಾಡಿಕೊಡದೆ ಉಡಾಫೆ ಉತ್ತರವನ್ನ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ರೈತ ಮಹಿಳೆ ಕಛೇರಿಗೆ ಭೇಟಿ ಕೊಟ್ಟಾಗ ಆಕೆಯನ್ನ ಅವ್ಯಾಚ್ಯ ಶಬ್ದಗಳಿಂದ ಅಧಿಕಾರಿ ಮಂಜುಳಮ್ಮ ನಿಂದಿಸಿದ್ದು, ಇದ್ರಿಂದ ರೊಚ್ಚಿಗೆದ್ದ ಮಹಿಳೆ ತಾಲೂಕು ಕಛೆರಿಯಲ್ಲಿ ಅಧಿಕಾರಿಯ ವಿರುದ್ದ ಆಕ್ರೊÃಶವನ್ನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದಾಳೆ. ಅಲ್ಲದೆ ನಾವು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಖಾತೆ ಬದಲಾವಣೆ ಮಾಡಿಕೊಡುವುದಾಗಿ ಒಂದು ಸಾವಿರ ಲಂಚ ಪಡೆದಿದ್ದಾರೆಂದು ಆರೋಪಿಸಿದ್ದಾರೆConclusion:ಇನ್ನು ಕಣ್ಣಿÃರು ಆಕ್ರೊÃಶಕ್ಕೆ ಬೆದರಿದ ತಾಲೂಕು ಕಛೇರಿಯ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಕೊಡುವುದಾಗಿ ರೈತ ಮಹಿಳೆಗೆ ಭರವಸೆ ನೀಡಿದ್ರು.


ಬೈಟ್ ೧: ಮುನಿರತ್ಮಮ್ಮ (ರೈತ ಮಹಿಳೆ)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.