ETV Bharat / state

ವರುಣನ ಅವಾಂತರ: ಟೊಮ್ಯಾಟೊ,ಪಪ್ಪಾಯಿ ಬೆಳೆ ನಾಶ

ಕೋಲಾರ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದ್ದು,ಟೊಮ್ಯಾಟೋ ಹಾಗೂ ಪಪ್ಪಾಯ ಬೆಳೆಗಳಿಗೆ ಹಾನಿಯುಂಟಾಗಿದೆ.

author img

By

Published : Jun 8, 2019, 11:10 PM IST

ಭಾರೀ ಮಳೆಗೆ ಟೊಮ್ಯಾಟೊ ಪಪ್ಪಾಯಿ ಬೆಳೆ ನಾಶ

ಕೋಲಾರ: ಕೋಲಾರ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದ್ದು,ಟೊಮ್ಯಾಟೋ ಹಾಗೂ ಪಪ್ಪಾಯ ಬೆಳೆಗಳಿಗೆ ಹಾನಿಯುಂಟಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಭಾರೀ ಮಳೆಗೆ ಟೊಮ್ಯಾಟೊ ಪಪ್ಪಾಯಿ ಬೆಳೆ ನಾಶ

ಕಳೆದ ರಾತ್ರಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕೋಲಾರ ತಾಲ್ಲೂಕು ಚೆನ್ನಿಗಾನಹಳ್ಳಿ, ಕ್ಯಾಲನೂರು, ಪೆರ್ಜೇನಹಳ್ಳಿ, ಸೇರಿದಂತೆ ಹಲವೆಡೆ ಮಳೆ ಹಾನಿಯಾಗಿದೆ. ಅದರಲ್ಲೂ ಪ್ರಮುಖವಾಗಿ ಚೆನ್ನಿಗಾನಹಳ್ಳಿ ಗ್ರಾಮದ ಪ್ರಕಾಶ್​ ಎಂಬುವರ ನಾಲ್ಕು ಎಕರೆ ಪಪ್ಪಾಯ ತೋಟ ಹಾಗೂ ಮೂರು ಎಕರೆ ಟೊಮ್ಯಾಟೋ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು ರೈತ ಕಣ್ಣೀರು ಹಾಕುವ ಪರಿಸ್ಥಿತಿ ಬಂದೊದಗಿದೆ. ರಾತ್ರಿ ಸುರಿದ ಮಳೆಯಿಂದ ರೈತ ಪ್ರಕಾಶ್​ಗೆ ಅಂದಾಜುಿ ಹತ್ತು ಲಕ್ಷ ರೂದಷ್ಟು ನಷ್ಟವಾಗಿದ್ದು, ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಲ್ಲದೆ ಜಿಲ್ಲೆಯ ಹಲವೆಡೆ ಬಿರುಗಾಳಿಗೆ ಹತ್ತಾರು ವಿದ್ಯುತ್​ ಕಂಬಗಳು, ಹಾಗೂ ಬೃಹತ್​ ಗಾತ್ರದ ಮರಗಳು ನೆಲಕ್ಕುರುಳಿ ಅಪಾರ ಹಾನಿಯಾಗಿದೆ.

ಕೋಲಾರ: ಕೋಲಾರ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಿದ್ದು,ಟೊಮ್ಯಾಟೋ ಹಾಗೂ ಪಪ್ಪಾಯ ಬೆಳೆಗಳಿಗೆ ಹಾನಿಯುಂಟಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಭಾರೀ ಮಳೆಗೆ ಟೊಮ್ಯಾಟೊ ಪಪ್ಪಾಯಿ ಬೆಳೆ ನಾಶ

ಕಳೆದ ರಾತ್ರಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕೋಲಾರ ತಾಲ್ಲೂಕು ಚೆನ್ನಿಗಾನಹಳ್ಳಿ, ಕ್ಯಾಲನೂರು, ಪೆರ್ಜೇನಹಳ್ಳಿ, ಸೇರಿದಂತೆ ಹಲವೆಡೆ ಮಳೆ ಹಾನಿಯಾಗಿದೆ. ಅದರಲ್ಲೂ ಪ್ರಮುಖವಾಗಿ ಚೆನ್ನಿಗಾನಹಳ್ಳಿ ಗ್ರಾಮದ ಪ್ರಕಾಶ್​ ಎಂಬುವರ ನಾಲ್ಕು ಎಕರೆ ಪಪ್ಪಾಯ ತೋಟ ಹಾಗೂ ಮೂರು ಎಕರೆ ಟೊಮ್ಯಾಟೋ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು ರೈತ ಕಣ್ಣೀರು ಹಾಕುವ ಪರಿಸ್ಥಿತಿ ಬಂದೊದಗಿದೆ. ರಾತ್ರಿ ಸುರಿದ ಮಳೆಯಿಂದ ರೈತ ಪ್ರಕಾಶ್​ಗೆ ಅಂದಾಜುಿ ಹತ್ತು ಲಕ್ಷ ರೂದಷ್ಟು ನಷ್ಟವಾಗಿದ್ದು, ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಲ್ಲದೆ ಜಿಲ್ಲೆಯ ಹಲವೆಡೆ ಬಿರುಗಾಳಿಗೆ ಹತ್ತಾರು ವಿದ್ಯುತ್​ ಕಂಬಗಳು, ಹಾಗೂ ಬೃಹತ್​ ಗಾತ್ರದ ಮರಗಳು ನೆಲಕ್ಕುರುಳಿ ಅಪಾರ ಹಾನಿಯಾಗಿದೆ.

Intro:ಸ್ಲಗ್​: ಮಳೆಯ ಆರ್ಭಟ..

ಆಂಕರ್: ಕಳೆದ ರಾತ್ರಿ ಸುರಿದ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕೋಲಾರ ತಾಲ್ಲೂಕು ಚೆನ್ನಿಗಾನಹಳ್ಳಿ, ಕ್ಯಾಲನೂರು, ಪೆರ್ಜೇನಹಳ್ಳಿ, ಸೇರಿದಂತೆ ಹಲವೆಡೆ ಮಳೆ ಹಾನಿಯಾಗಿದೆ. ಅದರಲ್ಲೂ ಪ್ರಮುಖವಾಗಿ ಚೆನ್ನಿಗಾನಹಳ್ಳಿ ಗ್ರಾಮದ ಪ್ರಕಾಶ್​ ಎಂಬುವರ ನಾಲ್ಕು ಎಕರೆ ಪಪ್ಪಾಯ ತೋಟ ಹಾಗೂ ಮೂರು ಎಕರೆ ಟೊಮ್ಯಾಟೋ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದು ರೈತ ಕಣ್ಣೀರಾಕುವ ಪರಿಸ್ಥಿತಿ ಬಂದೊದಗಿದೆ. ರಾತ್ರಿ ಸುರಿದ ಒಂದೇ ಮಳೆಯಿಂದ ರೈತ ಪ್ರಕಾಶ್​ಗೆ ಸುಮಾರು ಹತ್ತು ಲಕ್ಷದಷ್ಟು ನಷ್ಟವಾಗಿದ್ದು ಸರ್ಕಾರ ಏನಾದ್ರು ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಲ್ಲದೆ ಬಿರುಗಾಳಿಗೆ ಹತ್ತಾರು ವಿದ್ಯುತ್​ ಕಂಬಗಳು, ಹಾಗೂ ಬೃಹತ್​ ಗಾತ್ರದ ಮರಗಳು ನೆಲಕ್ಕುರುಳಿ ಕೋಟ್ಯಾಂತರ ರೂಪಾಯಿ ಹಾನಿಯಾಗಿದೆ.Body:..Conclusion:..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.